ನಿಜಕ್ಕೂ ನಾನು ಸತ್ತೇ ಹೋದೆ ಎನಿಸಿದ್ದೆ, ಮತ್ತೆ ಬದುಕಿ ಬಂದೆ


Team Udayavani, Apr 11, 2020, 3:00 PM IST

ನಿಜಕ್ಕೂ ನಾನು ಸತ್ತೇ ಹೋದೆ ಎನಿಸಿದ್ದೆ, ಮತ್ತೆ ಬದುಕಿ ಬಂದೆ

ನೈಜೀರಿಯಾ: ನಾನು ಸತ್ತೇ ಹೋಗುತ್ತೇನೆ ಎನಿಸುತ್ತಿತ್ತು, ಆದರೆ ಬದುಕಿ ಬಂದೆ. ಇದೇ ನನ್ನ ಅದೃಷ್ಟ ಎಂದಿದ್ದಾರೆ ಕೋವಿಡ್‌-19 ಸೋಂಕನ್ನು ಗೆದ್ದು ಬಂದಿರುವ ಒಲುವಾಸನ್‌ ಅಯೋದೆಜಿ.

ನೈಜೀರಿಯಾದ ಪಟ್ಟಣ ಲಾಗೋಸ್‌ನ ಒಲುವಾಸನ್‌, ತಮ್ಮ ಅನುಭವವನ್ನು ಟ್ವಿಟ್ಟರ್‌ಪೋಸ್ಟ್‌ ಮುಖಾಂತರ ಹಂಚಿಕೊಂಡಿದ್ದಾರೆ. ಅವರು ಲಾಗೋಸ್‌ ನ ಪ್ರತ್ಯೇಕ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದರು. ಇಂಗ್ಲೆಂಡ್‌ನ‌ಲ್ಲಿ ನಡೆದ ಕಾಮನ್‌ವೆಲ್ತ್‌ ಡೇ ಪ್ರವಾಸದ ಬಳಿಕ ಒಲುವಾಸನ್‌ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮುಖ್ಯ ಅತಿಥಿಯಾಗಿದ್ದ ಅವರು ರಾಣಿ ಎಲಿಜಬೆತ್‌ , ರಾಜಮನೆತನದ ಸದಸ್ಯರು, ಕಾಮನ್‌ವೆಲ್ತ್‌ ಪ್ರಧಾನ ಕಾರ್ಯದರ್ಶಿ ಪ್ರಟೀಷಿಯಾ ಸ್ಕಾಟ್ಲೆಂಡ್‌ ಜತೆಗೆ ಮಾರ್ಚ್‌ 9ರಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

29 ವರ್ಷದ ಒಲುವಾಸುನ್‌ ಲಾಗೋಸ್‌ನಲ್ಲಿನ ತಮ್ಮ ಮನೆಗೆ ಮರಳಿದ ಬಳಿಕ ಅವರು ಅನಾರೋಗ್ಯಕ್ಕೆ ಒಳಗಾದರು. ತತ್‌ಕ್ಷಣವೇ ಅಲ್ಲಿನ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಅನ್ನು ಪರೀಕ್ಷೆಗೆ ಒಳಪಡಿಸಿದರು ಎಂದಿದ್ದಾರೆ.

ಅಸಹನೀಯ ನೋವು
ನಾನು ಸಾಯುತ್ತೇವೆ ಅಂದುಕೊಂಡಿದ್ದೆ. ದಿನಗಳು ಉರುಳಿದಂತೆ ಕಠಿಣವಾಗಿದ್ದವು. ಹಸಿವಿಲ್ಲದೆ, ವಾಂತಿ ದಿನವೆಲ್ಲಾ ಅಸಹನೀಯ ನೋವು ಕಾಡತೊಡಗಿತ್ತು ಎಂದು ಅವರು ಬರೆದಿದ್ದಾರೆ. ಜತೆಗೆ ಈ ರೋಗಕ್ಕೆ ತುತ್ತಾಗುವುದರಿಂದ ತನ್ನ ಸಂಸ್ಥೆಯ ಭವಿಷ್ಯದ ಕುರಿತು ಯೋಚಿಸುವಂತೆ ಮಾಡಿದೆ. ನಾನು ಸಾಯುತ್ತೇನೆ ಎಂದು ಭಾವಿಸಿದ್ದೆ. ನೀಡಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದೆ ಎಂದು ಅವರು ಹೇಳಿದರು.

ಹಾಗಾಗಿ ನಾನು ಗೆಲ್ಲಲು ಸಾಧ್ಯವಾಯಿತು. ಕೊನೆಗೂ ವೈದ್ಯರಿಂದ ಒಳ್ಳೆಯ ಸುದ್ದಿಯನ್ನು ಸ್ವೀಕರಿಸಿದರು. ಅದೇನೆಂದರೆ ತಾನು ಪೂರ್ಣ ಗುಣಮುಖರಾಗಿ ಹೊರಬಂದಿದ್ದು. ಆದರೂ ಎರಡು ದಿನಗಳ ಕಾಲ ವಿಶೇಷ ವೀಕ್ಷಣೆಯಲ್ಲಿಡಲಾಯಿತು. ಬಳಿಕ ಬಿಡುಗಡೆ ಮಾಡಲಾಯಿತು.

ಎನ್‌ಸಿಡಿಸಿ ದೇಶದ ಪ್ರಮುಖ ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ಸಂಸ್ಥೆಯಾಗಿದ್ದು, ಕೋವಿಡ್‌ 19 ಸಾಂಕ್ರಾಮಿಕ ರೋಗ ಪ್ರತಿಕ್ರಿಯೆಯಲ್ಲಿ ಮುಂಚೂಣಿಯಲ್ಲಿದ್ದು, ಸಕಾರಾತ್ಮಕ ಪರೀಕ್ಷೆಯ ಬಳಿಕ ಲಾಗೋಸ್‌ ನ‌ ಉಪನಗರವಾದ ಯಾಬಾದ ಆಸ್ಪತ್ರೆಯಲ್ಲಿ ಕೇಂದ್ರಕ್ಕೆ ಆ್ಯಂಬುಲೆನ್ಸ್‌ ಮೂಲಕ ತಮ್ಮನ್ನು ಕರೆದೊಯ್ಯಲಾಯಿತು ಎಂ ಬರೆದಿದ್ದಾರೆ. ಹಾಗೆಯೇ ಆಸ್ಪತ್ರೆಯಲ್ಲಿ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್‌ಗಳನ್ನು ಸ್ಥಾಪಿಸಲಾಗಿತ್ತು ಎಂದಿದ್ದಾರೆ.

ಪ್ರತ್ಯೇಕ ಕೇಂದ್ರ
ಸ್ಟಾಂಡ್‌ ಟು ಎಂಡ್‌ ರೇಪ್‌ ಇನಿಶಿಯೇಟಿವ್‌ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಒಸೋ ವೊಬಿ ಅವರು ಲೈಂಗಿಕ ದೌರ್ಜನ್ಯದ ವಿರುದ್ದ ಮತ್ತು ಆರೋಗ್ಯ ಕಾರ್ಯಕರ್ತೆಯರಿಗೆ ತರಬೇತಿ ನೀಡುವುದು. ಜತೆಗೆ ಲೈಂಗಿಕ ಕಿರುಕುಳದಿಂದ ಬದುಕುಳಿದವರಿಗೆ ಮಾನಸಿಕ ಸಾಮಾಜಿಕ ಸೇವೆಗಳನ್ನು ಒದಗಿಸಲು ಸಹಕರಿಸುತ್ತಿದ್ದರು.

ಅವರು 2019 ರ ಕಾಮನ್‌ವೆಲ್ತ್‌ ಯುವವ್ಯಕ್ತಿ ಎಂದು ಗೌರವಿಸಲ್ಪಟ್ಟರು.ಪ್ರಸ್ತುತ ನೈಜೀರಿಯಾದಲ್ಲಿ 135 ಕೋವಿಡ್‌ 19 ಪ್ರಕರಣಗಳು ದೃಢಪಟ್ಟಿದ್ದು ಅವುಗಳಲ್ಲಿ 81 ಪ್ರಕರಣಗಳು ಲಾಗೋಸ್‌ನಲ್ಲಿ ದಾಖಲಾಗಿದ್ದವು ಎಂದು ಅವರು ತಮ್ಮ ಟ್ವಿಟ್ಟರ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಟ್ವಿಟರ್‌ನಲ್ಲಿ ಧನ್ಯವಾದ 
ವೈರಸ್‌ ಪ್ರಕರಣವನ್ನು ಗುರುತಿಸಿ ಚಿಕಿತ್ಸೆ ನೀಡುವಲ್ಲಿ ರಾಜ್ಯವು ಉತ್ತಮ ಕಾರ್ಯವನ್ನು ಮಾಡುತ್ತಿದೆ ಎಂದು ಲಾಗೋಸ್‌ ರಾಜ್ಯ ಗವರ್ನರ್‌ ಮತ್ತು ಆರೋಗ್ಯ ಆಯುಕ್ತರಿಗೆ ಒಲುವಾಸನ್‌, ತಮ್ಮ ಟ್ವಿಟರ್‌ನಲ್ಲಿ ಧನ್ಯವಾದವನ್ನು ಅರ್ಪಿಸಿದ್ದಾರೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.