ಭಾರತದ ಬಗ್ಗೆ ನಕಾರಾತ್ಮಕತೆ ಬೇಡ: ಪಾಶ್ಚಾತ್ಯ ರಾಷ್ಟ್ರಗಳ ವಿರುದ್ಧ Nirmala Sitharamanಕಿಡಿ


Team Udayavani, Apr 12, 2023, 7:30 AM IST

ಭಾರತದ ಬಗ್ಗೆ ನಕಾರಾತ್ಮಕತೆ ಬೇಡ: ಪಾಶ್ಚಾತ್ಯ ರಾಷ್ಟ್ರಗಳ ವಿರುದ್ಧ Nirmala Sitharamanಕಿಡಿ

ವಾಷಿಂಗ್ಟನ್‌: ಭಾರತದ ಬಗ್ಗೆ ನಕಾರಾತ್ಮಕ ಧೋರಣೆ ಪ್ರದರ್ಶಿಸುವ ಪಾಶ್ಚಾತ್ಯರ ವಿರುದ್ಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಗುಡುಗಿದರು.

ಅಮೆರಿಕದ ಪೀಟರ್ಸನ್‌ ಇನ್‌ಸ್ಟಿಟ್ಯೂಟ್‌ ಆಫ್ ಇಂಟರ್‌ನ್ಯಾಶನಲ್‌ ಎಕನಾಮಿಕ್ಸ್‌ನಲ್ಲಿ ನಡೆದ ಸಂವಾದ ಹಾಗೂ ಯುಎಸ್‌ ಇಂಡಿಯಾ ಬ್ಯುಸಿನೆಸ್‌ ಕೌನ್ಸಿಲ್‌ ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, “ಭಾರತದಲ್ಲಿ ಹೂಡಿಕೆ ಮಾಡುವವರು ಮೊದಲು ದೇಶಕ್ಕೆ ಬಂದು ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅರಿತೇ ಬಂಡವಾಳ ಹೂಡಿ. ಯಾರೋ ಎಲ್ಲೋ ಕುಳಿತು ಬರೆದ ವರದಿ ನಂಬಬೇಡಿ,’ ಎಂದು ಹೇಳಿದರು. ಭಾರತವು ನ್ಯಾಯಯುತ, ನಿಷ್ಪಕ್ಷ ಆರ್ಥಿ ಕತೆಯ ಅಗತ್ಯತೆಯನ್ನು ಮೈಗೂಡಿಸಿಕೊಂಡಿದ್ದು, ಯಾ ವುದೇ ಹಿಂಜರಿಕೆ ಯಿಲ್ಲದೆ ದೇಶದಲ್ಲಿ ಹೂಡಿಕೆ ಮಾಡ ಬಹುದು ಎಂದೂ ಕರೆ ನೀಡಿದರು.

ಇದೇ ವೇಳೆ ಸಚಿವರನ್ನು ಭೇಟಿಯಾದ ಅಮೆರಿಕದಲ್ಲಿನ ಸಿಕ್ಖ್ ಸಮುದಾಯದ ನಾಯಕರು, “ಸಿಕ್ಖ್ರು ರಾಷ್ಟ್ರೀಯವಾದಿಗಳು ಮತ್ತು ಅಖಂಡ ಭಾರತ ದೊಂದಿಗೆ ನಿಲ್ಲುತ್ತಾರೆ. ಭಾರತದ ಸಂವಿಧಾನದ ಅಡಿ ಯಲ್ಲಿ ಸಿಕ್ಖ್ರ ಎಲ್ಲ ಸಮಸ್ಯೆಗಳು ಬಗೆಹರಿಯಲಿದೆ. ಸಮುದಾಯದ ಬಹು ಕಾಲದ ಬೇಡಿಕೆಗಳು, ಹಿತಾ ಸಕ್ತಿಗಾಗಿ ಪ್ರಧಾನಿ ಮೋದಿ ತೆಗೆದುಕೊಂಡ ಕ್ರಮ ಗಳು ಪ್ರತ್ಯೇಕತಾವಾದಿ ಖಲಿಸ್ಥಾನ ಚಳವಳಿಯಿಂದ ಹೊರಬರಲು ಕಾರಣ ವಾಗಿವೆ,’ ಎಂದು ಹೇಳಿದೆ.

ಮುಸ್ಲಿಮರ ಜನಸಂಖ್ಯೆ ಹೆಚ್ಚಲು ಸಾಧ್ಯವಾಗುತ್ತಿತ್ತೇ?
“ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ಥಾನದಲ್ಲಿ ವಾಸಿಸುತ್ತಿರುವ ವರಿಗಿಂತಲೂ ಉತ್ತಮ ಸ್ಥಿತಿಯಲ್ಲಿ¨ªಾರೆ. ಅತೀ ಹೆಚ್ಚು ಮುಸ್ಲಿಮರನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರ ಭಾರತ,’ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು. “ಭಾರತದಲ್ಲಿ ನಿಜಕ್ಕೂ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೆ ದೇಶದಲ್ಲಿ ಅವರ ಜನಸಂಖ್ಯೆ ಹೆಚ್ಚಳವಾಗಲು ಸಾಧ್ಯ ವಾಗುತ್ತಿತ್ತೇ?,’ ಎಂದು ಪ್ರಶ್ನಿ ಸಿದರು. “ಭಾರತದಲ್ಲಿ ಮುಸ್ಲಿ ಮರು ವ್ಯಾಪಾರ ಮಾಡಿ ಕೊಂ ಡಿ¨ªಾರೆ. ಅವರ ಮಕ್ಕಳು ಶಿಕ್ಷಣ ಪಡೆಯುತ್ತಿ ರುವುದನ್ನು ನೀವು ಕಾಣ ಬಹುದು. ಸರಕಾರದ ವತಿಯಿಂದ ಅವರಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ,’ ಎಂದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.