ವಿಶ್ವದ ಯಾವುದೇ ದೇಶ ಭಯೋತ್ಪಾದನೆ ಪಿಡುಗಿನಿಂದ ಹೊರತಾಗಿಲ್ಲ: ರಾಜನಾಥ್ ಸಿಂಗ್
Team Udayavani, Sep 6, 2019, 9:25 AM IST
ಸಿಯೋಲ್: ವಿಶ್ವದ ಯಾವುದೇ ದೇಶ ಭಯೋತ್ಪಾದನೆ ಪಿಡುಗಿನಿಂದ ಹೊರತಾಗಿಲ್ಲ. ಇದರ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಸಿಯೋಲ್ ಡಿಫೆನ್ಸ್ ಡೈಲಾಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ವಿಶ್ವಸಂಸ್ಥೆ ಮತ್ತು ಇತರ ವೇದಿಕೆಗಳ ಮೂಲಕ ಭಾರತ ಪ್ರಾದೇಶಿಕವಾಗಿ, ಜಾಗತಿಕವಾಗಿ ಭಯೋತ್ಪಾದನೆಯ ವಿರುದ್ದ ಹೋರಾಡುತ್ತಿದೆ. ಭಯೋತ್ಪಾದಕರಿಗೆ ಹಣಕಾಸು ಮತ್ತು ಇತರ ನೆರವು ನೀಡುವವರ ವಿರುದ್ಧ ವಿಶ್ವಮಟ್ಟದಲ್ಲಿ ಹೋರಾಡುವ ಅಗತ್ಯವಿದೆ ಎಂದು ಅಭಿಪ್ರಾಯ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ