ಗಡಿಯಲ್ಲಿ ಬಾಲಬಿಚ್ಚಿದ್ರೆ ಹುಷಾರ್…ಭಾರತಕ್ಕೆ ಪಾಕ್ ವಾರ್ನಿಂಗ್!
Team Udayavani, Feb 12, 2018, 6:12 PM IST
ಇಸ್ಲಾಮಾಬಾದ್/ ಶ್ರೀನಗರ್: ಜಮ್ಮುವಿನ ಸಂಜ್ವಾನದಲ್ಲಿನ ಸೇನಾ ಶಿಬಿರದ ವಸತಿ ಕಟ್ಟೆದ ಮೇಲೆ ನಡೆದ ದಾಳಿಯ ಹಿಂದೆ ತನ್ನ ಕೈವಾಡ ಇಲ್ಲ ಎಂದು ಹೇಳಿದ್ದ ಪಾಕಿಸ್ತಾನ ಸೋಮವಾರ ಗಡಿಭಾಗದಿಂದ ದಾಳಿ ನಡೆಸಿದ್ರೆ ಹುಷಾರ್ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ.
ದಾಳಿ ನಡೆದಾಗಲೆಲ್ಲಾ ಭಾರತೀಯ ಅಧಿಕಾರಿಗಳು ಸಿದ್ಧ ನಮೂನೆಯ ಉತ್ತರ ನೀಡುವ ಮೂಲಕ ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಸೂಕ್ತವಾದ ತನಿಖೆ ಆರಂಭವಾಗುವ ಮೊದಲೇ ಆರೋಪಿಸುತ್ತಾರೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಈ ನಿಟ್ಟಿನಲ್ಲಿ ಪಾಕಿಸ್ತಾನದ ವಿರುದ್ಧದ ಆಧಾರ ರಹಿತ ಹೇಳಿಕೆ ನೀಡುವುದನ್ನು ಅಂತಾರಾಷ್ಟ್ರೀಯ ಸಮುದಾಯ ಭಾರತಕ್ಕೆ ತಾಕೀತು ಮಾಡಲಿ ಎಂದು ಮನವಿ ಮಾಡಿಕೊಳ್ಳುತ್ತೇವೆ.
ಅಷ್ಟೇ ಅಲ್ಲ ಕಾಶ್ಮೀರದಲ್ಲಿ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಗಡಿಭಾಗದಲ್ಲಿ ನಡೆಯುವ ಅಪ್ರಚೋದಿತ ದಾಳಿ ನಿಲ್ಲಲಿ ಎಂದು ಹೇಳಿದೆ. ಪದೇ, ಪದೇ ಕಾಲುಕೆರೆದು ಜಗಳಕ್ಕೆ ನಿಲ್ಲುವ ಚಾಳಿ ಹೊಂದಿರುವ ಪಾಕಿಸ್ತಾನ ಈಗಾಗಲೇ ಹಲವು ಬಾರಿ ಕಳ್ಳಾಟ ನಡೆಸುವ ಮೂಲಕ ಮುಖವಾಡ ಕಳಚಿಬಿದ್ದಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ