ಟ್ರಂಪ್-ಕಿಮ್ ಜಾಂಗ್ ಮಾತುಕತೆ ವಿಫಲ; ಐವರು ಅಧಿಕಾರಿಗಳಿಗೆ ಮರಣದಂಡನೆ!


Team Udayavani, Jun 1, 2019, 1:00 PM IST

Kim-new

ಉತ್ತರ ಕೊರಿಯಾ:ಅಮೆರಿಕದ ಅಧ್ಯಕ್ಷ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನಡುವಿನ 2ನೇ ಬಾರಿಯ ದ್ವಿಪಕ್ಷೀಯ ಮಾತುಕತೆ ವಿಫಲವಾಗಿದ್ದಕ್ಕೆ ಐವರು ಉನ್ನತ ಅಧಿಕಾರಿಗಳಿಗೆ ಕಿಮ್ ಜಾಂಗ್ ಮರಣದಂಡನೆ ಶಿಕ್ಷೆ ವಿಧಿಸಿರುವುದಾಗಿ ಉತ್ತರಕೊರಿಯಾದ ಪ್ರತಿಷ್ಠಿತ ಪತ್ರಿಕೆಯೊಂದು ವರದಿ ಮಾಡಿದೆ.

ತಮ್ಮ ಸುಪ್ರೀಂ ನಾಯಕನಿಗೆ ವಿಶ್ವಾಸದ್ರೋಹ ಎಸಗಿದ್ದಾರೆಂದು ಆರೋಪಿಸಿ ಅಮೆರಿಕದಲ್ಲಿ ಉತ್ತರ ಕೊರಿಯಾದ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಿಮ್ ಹೈಯೋಕ್ ಅವರನ್ನು ಫೈರಿಂಗ್ ಸ್ಕ್ವಾಡ್ ಗುಂಡಿಟ್ಟು ಹತ್ಯೆಗೈದಿರುವುದಾಗಿ ಪತ್ರಿಕೆ ವಿವರಿಸಿದೆ.

ಅಷ್ಟೇ ಅಲ್ಲ ಹೈಯೋಕ್ ಮತ್ತು ಉತ್ತರ ಕೊರಿಯಾದ ವಿದೇಶಾಂಗ ಸಚಿವಾಲಯದ ಇತರ ನಾಲ್ವರು ಅಧಿಕಾರಿಗಳನ್ನು ಮಾರ್ಚ್ ತಿಂಗಳಿನಲ್ಲಿ ಮರಣದಂಡನೆ ಶಿಕ್ಷೆ ನೀಡಿ ಹತ್ಯೆಗೈದಿರುವುದಾಗಿ ಹೇಳಿದೆ.

ಪರಮಾಣು ನಿಶ್ಯಸ್ತ್ರೀಕರಣಕ್ಕೆ ಸಂಬಂಧಿಸಿದಂತೆ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನಡುವೆ ಫೆಬ್ರುವರಿಯಲ್ಲಿ ಹನೋಯ್ ಮತ್ತು ವಿಯೆಟ್ನಾಂನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿತ್ತು. ಆದರೆ ಈ ಬಗ್ಗೆ ಹೆಚ್ಚಿನ ವಿವರ ನೀಡಿಲ್ಲ, ಅದೇ ರೀತಿ ಉಳಿದ ನಾಲ್ವರು ಅಧಿಕಾರಿಗಳ ಹೆಸರನ್ನೂ ಬಹಿರಂಗಪಡಿಸಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.