ಜಪಾನ್‌ನತ್ತ ಖಂಡಾತರ ಕ್ಷಿಪಣಿ ಪ್ರಯೋಗ


Team Udayavani, Nov 4, 2022, 6:50 AM IST

ಜಪಾನ್‌ನತ್ತ ಖಂಡಾತರ ಕ್ಷಿಪಣಿ ಪ್ರಯೋಗ

ಸಿಯೋಲ್‌/ಟೋಕ್ಯೊ: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸತತ 2ನೇ ದಿನವೂ ಕೂಡ ಕ್ಷಿಪಣಿ ಪರೀಕ್ಷೆ ನಡೆಸಿದ್ದಾನೆ.

ಗುರುವಾರ ಜಪಾನ್‌ ಕರಾವಳಿಯನ್ನು ಗುರಿಯಾಗಿ ಇರಿಸಿಕೊಂಡು ಖಂಡಾತರ ಕ್ಷಿಪಣಿ (ಐಸಿಬಿಎಂ) ಮತ್ತು ಕಡಿಮೆ ಶಕ್ತಿಯ ಕ್ಷಿಪಣಿಗಳನ್ನು ಉಡಾಯಿಸಲಾಗಿದೆ. ಸರ್ವಾಧಿಕಾರಿಯ ಹುಚ್ಚಾಟವನ್ನು ಅಮೆರಿಕ, ದಕ್ಷಿಣ ಕೊರಿಯಾ, ಜಪಾನ್‌ ಸರ್ಕಾರಗಳು ಖಂಡಿಸಿವೆ.

ಇದರಿಂದಾಗಿ ಉತ್ತರ ಕೊರಿಯಾಕ್ಕೆ ಹೊಂದಿಕೊಂಡು ಇರುವ ಜಪಾನ್‌ ಕರಾವಳಿ ಪ್ರದೇಶದಲ್ಲಿ ಭಾರೀ ಆತಂಕ ಉಂಟಾಗಿದೆ. ವಿವಿಧ ರೀತಿಯ ಅಗತ್ಯ ಕೆಲಸಗಳು ಮತ್ತು ವಹಿವಾಟುಗಳಲ್ಲಿ ತೊಡಗಿದ್ದವರೆಲ್ಲ ಸುರಕ್ಷಿತ ಪ್ರದೇಶಗಳನ್ನು ಸೇರಿಕೊಂಡಿದ್ದಾರೆ. ಕ್ಷಿಪಣಿ ಉಡಾವಣೆಯಾದ ಕೂಡಲೇ ಜಪಾನ್‌ ನಿವಾಸಿಗಳಿಗೆ ಮೊಬೈಲ್‌, ರೇಡಿಯೋ ಮತ್ತು ಧ್ವನಿವರ್ಧಕಗಳ ಮೂಲಕ ಎಚ್ಚರಿಕೆಯ ಸಂದೇಶ ರವಾನೆ ಮಾಡಲಾಯಿತು. ದಕ್ಷಿಣ ಕೊರಿಯಾ ಸೇನೆ ನೀಡಿದ ಮಾಹಿತಿ ಪ್ರಕಾರ ಉತ್ತರ ಕೊರಿಯಾ ಪ್ರಯೋಗಿಸಿದ ಕ್ಷಿಪಣಿ 1,920 ಕಿಮೀ ದೂರ, 760 ಕಿಮೀ ದೂರದ ಸಾಮರ್ಥ್ಯದ ಪ್ರದೇಶವನ್ನು ತಲಪುವ ಸಾಮರ್ಥ್ಯ ಪಡೆದಿದೆ.

4 ಕ್ಷಿಪಣಿ:

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಪಾನ್‌ “ನಮ್ಮ ದೇಶವನ್ನು ಗುರಿಯಾಗಿಸಿ ಒಂದು ಖಂಡಾತರ ಕ್ಷಿಪಣಿ, 3 ಅಲ್ಪ ಶಕ್ತಿಯ ಕ್ಷಿಪಣಿಗಳನ್ನು ಉತ್ತರ ಕೊರಿಯಾ ಪ್ರಯೋಗ ಮಾಡಿದೆ’ ಎಂದು ಹೇಳಿದೆ. ಬುಧವಾರ ಒಟ್ಟು 23 ಕ್ಷಿಪಣಿಗಳನ್ನು ಸರ್ವಾಧಿಕಾರಿ ಪ್ರಯೋಗಿಸಿದ್ದ.

ಟಾಪ್ ನ್ಯೂಸ್

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

tdy-6

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

1-weqewqew

ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.