ಉ.ಕೊರಿಯಾದಲ್ಲಿ ಮೊದಲ ಕೋವಿಡ್ ಶಂಕಿತ ಪ್ರಕರಣ: ಬೆಚ್ಚಿಬಿದ್ದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ಉ.ಕೊರಿಯಾದಲ್ಲಿ ದೇಶದಲ್ಲಿ ವೈದ್ಯಕೀಯ ಮೂಲ ಸೌಕರ್ಯ ಶೋಚನೀಯ ಮತ್ತು ಅಸಮರ್ಪಕವಾಗಿದೆ. ಇದು ಅಪಾಯಕಾರಿ ಮತ್ತು ವಿನಾಶಕಾರಿ ವಿಪತ್ತಿಗೆ ಕಾರಣವಾಗಬಹುದು

Team Udayavani, Jul 26, 2020, 9:16 AM IST

north-korea

ಪ್ಯೊಗ್ಯಾಂಗ್: ದಕ್ಷಿಣ ಕೊರಿಯಾದಿಂದ ಉತ್ತರ ಕೊರಿಯಾಕ್ಕೆ ಈ  ತಿಂಗಳು ಅಕ್ರಮವಾಗಿ ಗಡಿ ನುಸುಳಿ ಬಂದಿರುವ ವ್ಯಕ್ತಿಯೊಬ್ಬರಿಗೆ ಕೋವಿಡ್ ವೈರಸ್ ತಗುಲಿರುವ ಶಂಕೆ ವ್ಯಕ್ತಪಡಿಸಲಾಗಿದ್ದು ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಉನ್ನತ ಅಧಿಕಾರಿಗಳ ಸಭೆ ಕರೆದು ರಾಜ್ಯ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ಉತ್ತರಕೊರಿಯಾದ ಗಡಿ ನಗರ ಕೈಸೋಂಗ್ ನಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು, ಕೋವಿಡ್ ಹರಡದಂತೆ ಗರಿಷ್ಠ ತುರ್ತು ವ್ಯವಸ್ಥೆ ಮತ್ತು ದೇಶಾದ್ಯಂತ ಎಚ್ಚರಿಕೆ ಗಂಟೆ ಮೊಳಗಿಸಲಾಗಿದೆ. ಚೀನಾದ ವುಹಾನ್ ನಲ್ಲಿ ಆರಂಭಗೊಂಡ ಕೋವಿಡ್ ವೈರಸ್ ಉತ್ತರಕೊರಿಯಾ ಹೊರತುಪಡಿಸಿ ಜಗತ್ತಿನಾದ್ಯಂತ ಕಬಂಧಬಾಹು ಚಾಚಿತ್ತು. ಇದೀಗ ಮೊದಲ ಶಂಕಿತ ಪ್ರಕರಣ ಕಾಣಿಸಿಕೊಂಡಿದ್ದು ಖಚಿತವಾದರೆ ಮೊದಲ ಪ್ರಕರಣ ಎನಿಸಿಕೊಳ್ಳಲಿದೆ.

ಉತ್ತರ ಕೊರಿಯಾದಲ್ಲಿ ಸಾಂಕ್ರಮಿಕ ರೋಗ ಖಚಿತವಾದರೆ ಗಂಭೀರವಾದ ಪರಿಣಾಮ ಬೀರಲಿದ್ದು ಈ ದೇಶದಲ್ಲಿ ವೈದ್ಯಕೀಯ ಮೂಲ ಸೌಕರ್ಯ ಶೋಚನೀಯ ಮತ್ತು ಅಸಮರ್ಪಕವಾಗಿದೆ. ಇದು ಅಪಾಯಕಾರಿ ಮತ್ತು ವಿನಾಶಕಾರಿ ವಿಪತ್ತಿಗೆ ಕಾರಣವಾಗಬಹುದು ಎಂದು ಅಲ್ಲಿನ  ಮಾಧ್ಯಮಗಳು ತಿಳಿಸಿವೆ

ಇದೀಗ ದಕ್ಷಿಣ ಮತ್ತು ಉತ್ತರ ಕೊರಿಯಾ ಗಡಿ ನಗರ ಕೈಸೊಂಗ್​ನಲ್ಲಿ ಕೋವಿಡ್ ರೋಗಿ ಪತ್ತೆಯಾಗಿದ್ದು, ಆತನನ್ನು ಕಠಿಣ ಕ್ವಾರಂಟೈನ್​ನಲ್ಲಿ ಇಡಲಾಗಿದೆ. ಅಲ್ಲದೆ ಆತನ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್ ಮಾಡಲಾಗಿದೆ,

ದಕ್ಷಿಣ ಕೊರಿಯಾದಲ್ಲಿ ಕೋವಿಡ್ ಈಗಾಗಲೇ ಹರುತ್ತಿದ್ದು  ಪ್ರಸ್ತುತ ದಿನಕ್ಕೆ 40 ರಿಂದ 60 ಪ್ರಕರಣಗಳನ್ನು ದಾಖಲಿಸುತ್ತಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.