ಉತ್ತರ ಕೊರಿಯಾ ಕ್ರಮದ ಬಗ್ಗೆ ದ.ಕೊರಿಯಾ ಮಾಹಿತಿ


Team Udayavani, Oct 1, 2017, 7:30 AM IST

KBS.jpg

ಸಿಯೋಲ್‌: ಉತ್ತರ ಕೊರಿಯಾ ಯುದ್ಧಕ್ಕೆ ಸನ್ನದ್ಧವಾಗುತ್ತಿರುವುದಕ್ಕೆ ಈಗ ಮತ್ತೂಂದು ಸಾಕ್ಷ್ಯ ದೊರೆತಿದೆ.
ರಾಜಧಾನಿ ಪಿಯಾಂಗ್‌ಯಾಂಗ್‌ನಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಕ್ಷಿಪಣಿಗಳನ್ನು ಜೋಡಿಸಿಕೊಳ್ಳುತ್ತಿರುವ ದೃಶ್ಯಗಳನ್ನು ಇತ್ತೀಚೆಗಷ್ಟೆ ಪತ್ತೆ ಮಾಡಲಾಗಿದೆ ಎಂದು ಮೂಲಗಳು ಹೇಳುತ್ತಿರುವುದಾಗಿ ದಕ್ಷಿಣ ಕೊರಿಯಾದ “ಕೊರಿಯನ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ (ಕೆಬಿಎಸ್‌)’ ಶುಕ್ರವಾರ ವರದಿ ಮಾಡಿದೆ. 

ಇದೀಗ ಈ ಸುದ್ದಿ ದಕ್ಷಿಣ ಕೊರಿಯಾದಲ್ಲಿ ಆತಂಕದ ಸನ್ನಿವೇಶ ಸೃಷ್ಟಿಸಿದೆ.ಅಲ್ಲದೆ, ದಕ್ಷಿಣ ಕೊರಿಯಾ ಹಾಗೂ ಅಮೆರಿಕ ಗುಪ್ತಚರ ತನಿಖಾಧಿಕಾರಿಗಳು ಇದನ್ನು ಪತ್ತೆ ಮಾಡಿದ್ದಾರೆ. ಪಾಂಗ್‌ಯಾಂಗ್‌ನಲ್ಲಿರುವ ಕ್ಷಿಪಣಿ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರದಿಂದ ಹಲವು ಕ್ಷಿಪಣಿಗಳನ್ನು ಸಾಗಿಸಲಾಗುತ್ತಿರುವುದಾಗಿ ಕೆಬಿಎಸ್‌ ವರದಿ ಮಾಡಿದೆ. ಆದರೆ, ಯಾವತ್ತು, ಯಾವ ವೇಳೆಯಲ್ಲಿ  ಸಾಗಾಟ ಮಾಡಲಾಗಿದೆ ಎನ್ನುವ ಬಗ್ಗೆ ಮಾಹಿತಿ ಬಹಿರಂಗಪಡಿಸಿಲ್ಲ ಎಂದು ಹೇಳಿದೆ.

ವರದಿಯ ಪ್ರಕಾರ ಖಂಡಾಂತರ ಕ್ಷಿಪಣಿ ಹ್ವಾಸಂಗ್‌-12 ಅಥವಾ ಅಂತರ ಖಂಡಾಂತರ ಹ್ವಾಸಂಗ್‌-14 ಕ್ಷಿಪಣಿಗಳನ್ನು ಸಾಗಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ದಕ್ಷಿಣ ಕೊರಿಯಾದ ರಕ್ಷಣಾ ಸಚಿವಾಲಯ ಇನ್ನೂ ಈ ವರದಿಯನ್ನು ಖಚಿತಪಡಿಸಿಲ್ಲ. ಆದರೆ, ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಪ್ರಕಾರ ಅ.10ರಂದು ಕ್ಷಿಪಣಿ ಪರೀಕ್ಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಉತ್ತರ ಕೊರಿಯಾದೊಂದಿಗೆ ಅಮೆರಿಕವು ಮಾತುಕತೆಗೆ ಮುಕ್ತವಾಗಿದೆ. ಅಣ್ವಸ್ತ್ರ ಯೋಜನೆಗಳನ್ನು ಕೈಬಿಟ್ಟು ಮಾತುಕತೆಗೆ ಬರಲು ಅಲ್ಲಿನ ಆಡಳಿತ ಸಿದ್ಧವಿದೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ.
ರೆಕ್ಸ್‌ ಟಿಲ್ಲರ್‌ಸನ್‌, 
ಅಮೆರಿಕ ವಿದೇಶಾಂಗ ಸಚಿವ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.