ಅಂಗರಕ್ಷಕ ಪಡೆ ಹಾಗೂ ಗುಪ್ತಚರ ದಳದ ಮುಖ್ಯಸ್ಥರನ್ನು ದಿಢೀರ್ ಬದಲಾಯಿಸಿದ ಕಿಮ್ ಜಾಂಗ್

ಆರ್ ಜಿಬಿ ನಟೋರಿಯಸ್ ಸ್ಪೈ ಏಜೆನ್ಸಿಯಾಗಿದ್ದು, ಹಲವು ಪ್ರಮುಖ ದಾಳಿಯ ಹಿಂದೆ ಆರ್ ಜಿಬಿ ಕೈವಾಡ

Team Udayavani, May 15, 2020, 9:46 AM IST

ಅಂಗರಕ್ಷಕ ಪಡೆ ಹಾಗೂ ಗುಪ್ತಚರ ದಳದ ಮುಖ್ಯಸ್ಥರನ್ನು ದಿಢೀರ್ ಬದಲಾಯಿಸಿದ ಕಿಮ್ ಜಾಂಗ್

ಉತ್ತರಕೊರಿಯಾ(ಪ್ಯೊಂಗ್ಯಾಂಗ್): ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತೀವ್ರ ಅನಾರೋಗ್ಯದಿಂದ ಸಾವನ್ನಪ್ಪಿರುವ ಸಾಧ್ಯತೆ ದಟ್ಟವಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅದಾದ ಕೆಲ ದಿನದ ನಂತರ ಕಿಮ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಊಹಾಪೋಹಕ್ಕೆ ತೆರೆ ಎಳೆದಿದ್ದರು. ಆದರೆ ಇದೀಗ ತನ್ನ ಅಂಗರಕ್ಷಕ ಪಡೆಯ ಮುಖ್ಯಸ್ಥ ಹಾಗೂ ಗುಪ್ತಚರ ಏಜೆನ್ಸಿಯ ಮುಖ್ಯಸ್ಥನನ್ನು ದಿಢೀರ್ ಆಗಿ ಬದಲಾಯಿಸಿರುವುದಾಗಿ ವರದಿ
ತಿಳಿಸಿದೆ.

ದಕ್ಷಿಣ ಕೊರಿಯಾ ಮೂಲದ ಇಂಗ್ಲಿಷ್ ದೈನಿಕ “ಕೊರಿಯಾ ಹೆರಾಲ್ಡ್” ವರದಿ ಪ್ರಕಾರ, ದೇಶದ ಪ್ರಮುಖ ಗುಪ್ತಚರ ಇಲಾಖೆಯಾದ ಆರ್ ಜಿಬಿ(Reconnaissance General Bureau)ಯ ನಿರ್ದೇಶಕ ಜಂಗ್ ಕಿಲ್ ಸಾಂಗ್ ಅವರನ್ನು ಬದಲಾಯಿಸಿ ರಿಮ್ ಕ್ವಾಂಗ್ ಅವರನ್ನು ನೂತನ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಆರ್ ಜಿಬಿ ನಟೋರಿಯಸ್ ಸ್ಪೈ ಏಜೆನ್ಸಿಯಾಗಿದ್ದು, ಹಲವು ಪ್ರಮುಖ ದಾಳಿಯ ಹಿಂದೆ ಆರ್ ಜಿಬಿ ಕೈವಾಡ ಇದ್ದಿರುವುದಾಗಿ ವರದಿ ತಿಳಿಸಿದೆ. ಆರ್ ಜಿಬಿ ಸೈಬರ್ ಕನ್ನ, ದಕ್ಷಿಣ ಕೊರಿಯಾ, ಜಪಾನ್, ಅಮೆರಿಕ ವಿರುದ್ಧ ಗೂಢಚರ್ಯೆ ನಡೆಸುತ್ತಿರುವ ಆರೋಪ ಇದೆ. ಕಳೆದ ವರ್ಷ ಆಡಳಿತಾರೂಢ ವರ್ಕರ್ಸ್ ಪಕ್ಷದ ಸೆಂಟ್ರಲ್ ಮಿಲಿಟರಿ ಕಮಿಷನ್ ನ ಸದಸ್ಯರನ್ನಾಗಿ ರಿಮ್ ಅವರನ್ನು ನೇಮಕ ಮಾಡಲಾಗಿತ್ತು ಎಂದು ವರದಿ ತಿಳಿಸಿದೆ.

2010ರಿಂದ ಉತ್ತರ ಕೊರಿಯಾದ ಕಿಮ್ಸ್ ಮುಖ್ಯಸ್ಥರ ಬಾಡಿಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆರ್ಮಿ ಜನರಲ್ ಯುನ್ ಜಾಂಗ್ ರಿನ್ ಅವರನ್ನು ಹುದ್ದೆಯಿಂದ ಬದಲಾಯಿಸಿ ಕ್ವಾಕ್ ಚಾಂಗ್-ಸಿಕ್ ಅವರನ್ನು ಸುಪ್ರೀಂ ಗಾರ್ಡ್ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.