ಭಾರತದ ಭವಿಷ್ಯದ ಪ್ರಧಾನಿ, ರಾಮ್‌ ದೇವ್‌ ಜತೆ ಟ್ರಂಪ್‌ ಹೋಲಿಸಿದ NYT


Team Udayavani, Jul 28, 2018, 4:39 PM IST

baba-ramdev-trump-700.jpg

ನ್ಯೂಯಾರ್ಕ್‌ : ದೇಶ ವಿದೇಶಗಳಲ್ಲಿ  ಜನಪ್ರಿಯರಾಗಿರುವ ಭಾರತೀಯ ಯೋಗ ಗುರು ಬಾಬಾ ರಾಮ್‌ ದೇವ್‌ ಅವರನ್ನು ನ್ಯೂಯಾರ್ಕ್‌ ಟೈಮ್ಸ್‌ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಹೋಲಿಸಿದೆ; ಮಾತ್ರವಲ್ಲ ಬಾಬಾ ರಾಮ್‌ ದೇವ್‌ ಅವರು ಭಾರತದ ಭವಿಷ್ಯತ್ತಿನ ಪ್ರಧಾನಿ ಎಂದು ವರ್ಣಿಸಿದೆ.

ಬಾಬಾ ರಾಮ್‌ ದೇವ್‌ ಅವರು ಯೋಗದ ಮೂಲಕ ಮತ್ತು ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆದಿರುವ ಆಯುರ್ವೇದ ಉತ್ಪನ್ನಗಳ ತಮ್ಮ ಪತಂಜಲಿ ಸಂಸ್ಥೆಯಿಂದ  ದೇಶ ವಿದೇಶಗಳಲ್ಲಿ ಪ್ರಖ್ಯಾತರಾಗಿದ್ದಾರೆ. ಹಾಗಿದ್ದರೂ ಅವರನ್ನು ಈ ತನಕ ಯಾರೇ ಆದರೂ ವಿವಾದಾತ್ಮಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜತೆಗೆ ಹೋಲಿಸಿದ್ದಿಲ್ಲ. ಆದರೆ ನ್ಯೂಯಾರ್ಕ್‌ ಟೈಮ್ಸ್‌ ಈಗ ಆ ಧೈರ್ಯ ಮಾಡಿದೆ !

“ನರೇಂದ್ರ ಮೋದಿ ಅವರ ಉನ್ನತಿಯ ಹಿಂದಿರುವ ಬಿಲಿಯಾಧಿಪತಿ ಯೋಗಿ ಬಾಬಾ ರಾಮ್‌ ದೇವ್‌ ಅವರು ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ಡೊನಾಲ್ಡ್‌ ಟ್ರಂಪ್‌ ಅವರಿಗೆ ಭಾರತದ ಉತ್ತರವೆಂಬಂತೆ ಇದ್ದಾರೆ; ದೇಶವನ್ನು ಬದಲಾಯಿಸಬಲ್ಲ ಕ್ರಾಂತಿಕಾರಿ; ಇವರೇ ಭವಿಷ್ಯತ್ತಿನ ಭಾರತದ ಪ್ರಧಾನಿ’ ಎಂದು ನ್ಯೂಯಾರ್ಕ್‌ ಟೈಮ್ಸ್‌ ಹೇಳಿದೆ.

ಬಾಬಾ ರಾಮ್‌ ದೇವ್‌ ಅವರನ್ನು ಟ್ರಂಪ್‌ ಗೆ ಹೋಲಿಸುವಲ್ಲಿ  ಕೆಲವೊಂದು ಸಮಾನ ಅಂಶಗಳನ್ನು ಕಂಡುಕೊಂಡಿರುವ ನ್ಯೂಯಾರ್ಕ್‌ ಟೈಮ್ಸ್‌, “ಟ್ರಂಪ್‌ ಅವರಂತೆ ಬಾಬಾ ರಾಮ್‌ ದೇವ್‌ ಬಹು ಶತಕೋಟಿ ಡಾಲರ್‌ ಉದ್ಯಮದ ಒಡೆಯರು; ಟ್ರಂಪ್‌ ಅವರಂತೆ ರಾಮ್‌ ದೇವ್‌ ಕೂಡ ಬೊಂಬಾಟ್‌ ಟಿವಿ ವ್ಯಕ್ತಿತ್ವ ಹೊಂದಿದವರು; ಸತ್ಯದೊಂದಿಗಿನ ಇವರ ಬಾಂಧವ್ಯ ಸಲೀಸು; ಬ್ರಾಂಡಿಂಗ್‌ ಅವಕಾಶವನ್ನು ಎಂದೂ ಕಳೆದುಕೊಳ್ಳದವರು; ಬಾಬಾ ಅವರ ಹೆಸರು ಮತ್ತು ಮುಖ ಭಾರತದ ಆದ್ಯಂತ ನೆಲೆಗೊಂಡಿದೆ’. 

“ಹಾಗಿದ್ದರೂ ಬಾಬಾ ರಾಮ್‌ ದೇವ್‌ ಅವರಿಗೆ ರಾಜಕೀಯ ಕಾರ್ಯಾಲಯ ಇಲ್ಲ; ಬಿಜೆಪಿ ನಾಯಕರೊಂದಿಗೆ ಸಖ್ಯ ಇಲ್ಲ; ಅನೇಕರ ದೃಷ್ಟಿಯಲ್ಲಿ ಅವರೇ ಭಾರತದ ಭವಿಷ್ಯತ್ತಿನ ಪ್ರಧಾನಿ; ಇದ್ದಕ್ಕಿದ್ದಂತೆಯೇ ಕತ್ತಲೆಯಿಂದ ಬೆಳಕಿನೆಡೆಗೆ ನುಗ್ಗಿ ಬರುವ ಗುಣವುಳ್ಳ ವ್ಯಕ್ತಿತ್ವ ಅವರದ್ದು.  

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.