6 ವರ್ಷಗಳಲ್ಲಿ 24ಕ್ಕೂ ಹೆಚ್ಚು ಉಗ್ರರು ಭಾರತಕ್ಕೆ ಗಡಿಪಾರು


Team Udayavani, Aug 25, 2018, 6:00 AM IST

18.jpg

ಹೊಸದಿಲ್ಲಿ: ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ), ಸೌದಿ ಅರೇಬಿಯಾ ಜತೆಗೆ ಭಾರತ ಸರಕಾರ ಉತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದೆ. ಹೀಗಾಗಿಯೇ 2012ರಿಂದ ಈಚೆಗೆ ಲಷ್ಕರ್‌-ಎ- ತೊಯ್ಬಾ, ಇಂಡಿಯನ್‌ ಮುಜಾಹಿದೀನ್‌ ಸೇರಿದಂತೆ ಹಲವು ಉಗ್ರ ಸಂಘಟನೆಗೆ ಸೇರಿದ 24 ಮಂದಿಯನ್ನು ದೇಶಕ್ಕೆ ಗಡಿಪಾರು ಮಾಡಿಸಿಕೊಳ್ಳಲಾಗಿದೆ. ಇದು ರಾಜತಾಂತ್ರಿಕವಾಗಿ ಕೇಂದ್ರ ಸರಕಾರಕ್ಕೆ ಸಿಕ್ಕಿದ ಮಹತ್ವದ ಜಯವಾಗಿದೆ.

ಈ 24 ಮಂದಿಯ ಪೈಕಿ 18 ಮಂದಿ ಸೌದಿ ಅರೇಬಿಯಾ,ಯುಎಇಯಿಂದಲೇ ಗಡಿಪಾರಾಗಿದ್ದಾರೆ. ಈ ಪೈಕಿ ಲಷ್ಕರ್‌, ಇಂಡಿಯನ್‌ ಮುಜಾಹಿದೀನ್‌ ಉಗ್ರರೇ ಹೆಚ್ಚು. ತೀರಾ ಇತ್ತೀಚಿನ ಪ್ರಕರಣವೆಂದರೆ ಲಷ್ಕರ್‌-ಎ-ತೊಯ್ಬಾ ಸಂಘಟನೆ ಜತೆಗೆ ಸಂಪರ್ಕ ಇರಿಸಿಕೊಂಡಿದ್ದಾನೆ ಎಂದು ಹೇಳಲಾಗಿರುವ ಹಬೀಬುರ್‌ ರೆಹಮಾನ್‌ ಎಂಬಾತನನ್ನು ನವದೆಹಲಿ ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿತ್ತು. 2012ರ ಜೂ.5ರಂದು ಅಬು ಜುಂದಾಲ್‌ ಎಂಬ ಉಗ್ರನ ಗಡಿಪಾರಿನಿಂದ ಈ ಪ್ರಕ್ರಿಯೆ ಶುರುವಾಗಿತ್ತು. ಯುಪಿಎ ಮತ್ತು ಹಾಲಿ ಎನ್‌ಡಿಎ ಸರಕಾರದ ಅವಧಿಯಲ್ಲಿ ಈ ಬಗ್ಗೆ ಆದ್ಯತೆಯಿಂದ ಶ್ರಮಿಸಲಾಗಿತ್ತು.

ಕಳೆದ 6 ವರ್ಷಗಳಲ್ಲಿ ಸೌದಿ ಅರೇಬಿಯಾದಿಂದ 8, ಯುಎಇನಿಂದ 10, ಟರ್ಕಿಯಿಂದ 3, ಥಾಯ್ಲೆಂಡ್‌ನಿಂದ 1, ಸುಡಾನ್‌ನಿಂದ 1, ಬಾಂಗ್ಲಾದೇಶದಿಂದ ಒಬ್ಬನನ್ನು ಗಡಿಪಾರು ಮಾಡಲಾಗಿದೆ ಎಂದು “ದ ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.