MBA Student: ಸುತ್ತಿಗೆಯಿಂದ 50 ಬಾರಿ ಹೊಡೆದು ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

ಭಿಕಾರಿಗೆ ಸಹಾಯ ಮಾಡಿ ಜೀವ ಕಳೆದುಕೊಂಡ ಭಾರತೀಯ ವಿದ್ಯಾರ್ಥಿ

Team Udayavani, Jan 30, 2024, 9:04 AM IST

MBA Student: ಸುತ್ತಿಗೆಯಿಂದ 50 ಬಾರಿ ಹೊಡೆದು ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

ವಾಷಿಂಗ್ಟನ್: ಆತ ಅಮೆರಿಕದಲ್ಲಿ ಎಂಬಿಎ ಕಲಿಯುತ್ತಿದ್ದ ಭಾರತೀಯ ವಿದ್ಯಾರ್ಥಿ, ವಿದ್ಯೆಯ ಜೊತೆ ಕೆಲಸವನ್ನೂ ಮಾಡುತ್ತಿದ್ದ ಈ ವೇಳೆ ಅಲ್ಲಿ ಓರ್ವ ಭಿಕಾರಿಗೆ ಊಟ ನೀಡುವ ಮೂಲಕ ಸಹಾಯವನ್ನೂ ಮಾಡುತ್ತಿದ್ದ, ಆದರೆ ಇದೇ ಭಿಕಾರಿಯಿಂದ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ ನಡೆದಿರುವುದು ಬೇಸರದ ಸಂಗತಿ.

ಹೌದು ವಿವೇಕ್ ಸೈನಿ(25) ಎಂಬ ಭಾರತೀಯ ವಿದ್ಯಾರ್ಥಿ ಅಮೆರಿಕದ ಜಾರ್ಜಿಯಾದಲ್ಲಿ ಎಂಬಿಎ ಕಲಿಯುತ್ತಿದ್ದ ಈತ ಬಿಡುವಿನ ವೇಳೆ ಅಲ್ಲೇ ಇರುವ ಅಂಗಡಿಯೊಂದರಲ್ಲಿ ಕೆಲಸಕ್ಕೆ ಮಾಡುತ್ತಿದ್ದ ಅದೇ ಸಮಯದಲ್ಲಿ ಮನೆ ಮಠ ಇಲ್ಲದ ಭಿಕಾರಿಯೊಬ್ಬ ಊಟ ಕೇಳಿಕೊಂಡು ಬರುತ್ತಿದ್ದ ಇದನ್ನು ಕಂಡ ವಿವೇಕ್ ಸೈನಿ ಬಡಪಾಯಿ ವ್ಯಕ್ತಿಗೆ ದಿನಾಲೂ ತಿನ್ನಲು ಆಹಾರ ಉಚಿತವಾಗಿ ನೀಡುತ್ತಿದ್ದ ಭಿಕಾರಿ ಯಾವತ್ತೂ ಮಾದಕ ವ್ಯಸನಿ ಎಂಬುದು ವಿವೇಕ್ ಸೈನಿಗೆ ಗೊತ್ತಾಯಿತೋ ಅಲ್ಲಿಗೆ ಆತನಿಗೆ ಆಹಾರ ನೀಡುವುದನ್ನು ಬಿಟ್ಟುಬಿಟ್ಟಿದ್ದಾನೆ ಇದರಿಂದ ಕೋಪಗೊಂಡ ವ್ಯಕ್ತಿ ಈತನ ಹತ್ಯೆಗೆ ಸಂಚು ರೂಪಿಸಿದ್ದ ಒಂದು ದಿನ ನೇರವಾಗಿ ವಿವೇಕ್ ಸೈನಿ ಇರುವ ಅಂಗಡಿಗೆ ಪ್ರವೇಶಿಸಿದ ವ್ಯಕ್ತಿ ವಿವೇಕ್ ಸೈನಿ ತಲೆಗೆ ಸುತ್ತಿಗೆಯಿಂದ ದಾಳಿ ನಡೆಸಿದ್ದಾನೆ.

ಒಂದಲ್ಲ ಎರಡಲ್ಲ ಬರೋಬ್ಬರಿ ಐವತ್ತು ಭಾರಿ ವಿವೇಕ್ ಸೈನಿ ತಲೆ, ಮುಖಕ್ಕೆ ಹೊಡೆದು ಹತ್ಯೆ ನಡೆಸಿದ್ದಾನೆ ಕೂಡಲೇ ಅಂಗಡಿಯಲ್ಲಿದ್ದ ಇತರ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕಾರ್ಯಪ್ರವೃತ್ತರಾದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮೃತ ವಿವೇಕ್ ಸೈನಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಆರೋಪಿಯನ್ನು ಜೂಲಿಯನ್ ಫಾಕ್ನರ್ ಎಂದು ಗುರುತಿಸಲಾಗಿದ್ದು ಸದ್ಯ ಪೋಲೀಸರ ವಶದಲ್ಲಿದ್ದಾನೆ.

ವಿವೇಕ್ ಸೈನಿಗೆ ರಜೆ ಇದ್ದ ಕಾರಣ ಇದೆ ಜನವರಿ 26 ರಂದು ಭಾರತಕ್ಕೆ ಬರಬೇಕಿತ್ತು ಆದರೆ ಇದರ ನಡುವೆ ಹತ್ಯೆ ನಡೆದಿರುವುದು ಕುಟುಂಬದಲ್ಲಿ ಆಘಾತ ಮನೆಮಾಡಿದೆ. ಮೃತದೇಹವನ್ನು ಭಾರತಕ್ಕೆ ತರುವಂತೆ ವ್ಯವಸ್ಥೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Central Govt; ಎರಡು ವರ್ಷಗಳಲ್ಲಿ 30 ನಗರ ಭಿಕ್ಷಾಟನೆ ಮುಕ್ತ ?

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.