CPEC ಯೋಜನೆ: ಪಾಕಿಗಳಿಗೆ ಈಗ ಬಿಗಿ ತಪಾಸಣೆ, ವಿದೇಶಿಯರಿಗಲ್ಲ !


Team Udayavani, Jan 16, 2018, 3:14 PM IST

Pak-security-700.jpg

ಇಸ್ಲಾಮಾಬಾದ್‌ : ಪಾಕಿಸ್ಥಾನದ ಪಂಜಾಬ್‌ ಪ್ರಾಂತ್ಯದಲ್ಲಿ ಚೀನ ಸಹಯೋಗದಲ್ಲಿ  ನಡೆಯುತ್ತಿರುವ ಸಿಪಿಇಸಿ ಯೋಜನೆಯ ಕಾಮಗಾರಿಗಳಲ್ಲಿ  ಚೀನೀಯರೊಂದಿಗೆ ಕೆಲಸ ಮಾಡುವ ಸ್ಥಳೀಯರನ್ನು ತೀವ್ರ ತಪಾಸಣೆಗೆ ಗುರಿಪಡಿಸಿ, ಅನುಮತಿ ಪತ್ರ ನೀಡುವ ವಿಲಕ್ಷಣಕಾರಿ ಕ್ರಮವನ್ನು ಇದೀಗ ಪಾಕ್‌ ಪೊಲೀಸರು ಆರಂಭಿಸುತ್ತಿದ್ದಾರೆ. 

ಈ ರೀತಿಯ ಕಟ್ಟುನಿಟ್ಟಿನ ತಪಾಸಣೆ ಮತ್ತು ಭದ್ರತಾ ಅನುಮತಿ ಪತ್ರ ಕೇವಲ ಸ್ಥಳೀಯರಿಗೆ ಮಾತ್ರವೇ ಕಡ್ಡಾಯವಾಗಿದೆ, ಹೊರತು ವಿದೇಶೀಯರಿಗಲ್ಲ ಎಂಬುದೇ ವಿಶೇಷವಾಗಿದೆ. ಹಾಗೆಂದು ಸಿಪಿಇಸಿ ಯೋಜನೆಗಳಲ್ಲಿ ದುಡಿಯ ಬಯಸುವ ಸ್ಥಳೀಯ ಪಾಕಿಗಳು ಈ ಭದ್ರತಾ ಕ್ರಮವನ್ನು ಪ್ರಶ್ನಿಸುವಂತಿಲ್ಲವಾಗಿದೆ.

ಪಾಕ್‌ ಸೇನೆಯ ಈ ಹೊಸ ಭದ್ರತಾ ಕ್ರಮಕ್ಕೆ ಕಾರಣವೇನೆಂದರೆ ಕಳೆದ ತಿಂಗಳಲ್ಲಿ ಸಿಪಿಇಸಿ ಯೋಜನೆಯಡಿ ನಿರ್ಮಾಣವಾಗುತ್ತಿದ್ದ  ವಿದ್ಯುತ್‌ ಘಟಕದ ತಾಣದಿಂದ ಚೀನೀ ಇಂಜಿನಿಯರ್‌ ಒಬ್ಬ ನಾಪತ್ತೆಯಾಗಿದ್ದ. ಇದಕ್ಕೆ ಸ್ಥಳೀಯರೇ ಕಾರಣ ಎಂಬ ಗುಮಾನಿಯನ್ನು ಚೀನ ವ್ಯಕ್ತಪಡಿಸಿದ್ದು ತನ್ನ ಕೆಲಸಗಾರರಿಗೆ ಸಂಪೂರ್ಣ ರಕ್ಷಣೆ, ಭದ್ರತೆ ನೀಡುವ ಜವಾಬ್ದಾರಿಯನ್ನು ಪಾಕಿಸ್ಥಾನ ನಿರ್ವಹಿಸಬೇಕು ಎಂದು ಚೀನ ಖಡಕ್‌ ಆಗಿ ಹೇಳಿದೆ. 

ಸಿಪಿಇಸಿ ಯೋಜನೆಗಳಲ್ಲಿ ದುಡಿಯ ಬಯಸುವ ಪಾಕ್‌ ಕಾರ್ಮಿಕರ ಸಂಪೂರ್ಣ ವಿವರಗಳನ್ನು ಕಲೆ ಹಾಕುವ ಪ್ರಕ್ರಿಯೆಯನ್ನು ಪೊಲೀಸರು ಇದೀಗ ಆರಂಭಿಸಲಿದ್ದಾರೆ ಎಂದು ಗೊತ್ತಾಗಿದೆ. 

ಚೀನೀ ಕೆಲಸಗಾರರೊಂದಿಗೆ ಯಾವುದೇ ಹೊಸ ಪಾಕ್‌ ಕಾರ್ಮಿಕರು ದುಡಿಯಲು ಆರಂಭಿಸುವ ಮುನ್ನ ಅವರ ಸಂಪೂರ್ಣ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕಿ ಅವರಿಗೆ ಅನುಮತಿ ಪತ್ರ ನೀಡಿದ ಬಳಿಕವೇ ಅವರನ್ನು ಕೆಲಸಕ್ಕೆ ನಿಯೋಜಿಸುವಂತೆ ಪಾಕ್‌ ಸರಕಾರ ಆದೇಶಿಸಿದೆ.

ಚೀನೀ ಇಂಜಿನಿಯರ್‌ ನಾಪತ್ತೆಯಾಗಿರುವುದು ಬಂಡುಕೋರ ಪೀಡಿತ ಬಲೂಚಿಸ್ಥಾನ ಪ್ರಾಂತ್ಯದಲ್ಲಿ ಅಲ್ಲ; ಬದಲು ಅತ್ಯಂತ ಸದೃಢ ಪಾಕ್‌ ಪಂಜಾಬ್‌ ಪ್ರಾಂತ್ಯದ ಹೃದಯ ಭಾಗದಲ್ಲೇ ಎನ್ನುವುದು ಪಾಕಿಸ್ಥಾನಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಹೇಳಲಾಗಿದೆ. 

ಸಿಪಿಇಸಿ ಯೋಜನೆಯಲ್ಲಿ ದುಡಿಯುವ ಚೀನೀ ಕಾರ್ಮಿಕರಿಗೆ ಸರಿಯಾದ ಭದ್ರತೆ ಇಲ್ಲದಿರುವುದು ಮತ್ತು ಈ ಯೋಜನೆಗೆಂದು ಬಿಡುಗಡೆಯಾಗುವ ಹಣದ ಬಹುಪಾಲು ಭ್ರಷ್ಟರ ಕೈವಶವಾಗುವುದರ ಬಗ್ಗೆ ತೀವ್ರ ಕಳವಳ, ಆಕ್ಷೇಪ ವ್ಯಕ್ತಪಡಿಸಿದ್ದ ಚೀನ ಸದ್ಯದ ಮಟ್ಟಿಗೆ ತಾನು ಸಿಪಿಇಸಿ ಯೋಜನೆಯನ್ನು ನಿಲ್ಲಿಸುವುದಾಗಿ ಈಚೆಗೆ ಹೇಳಿತ್ತು. 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.