ಕಾಂಗೋದಲ್ಲಿ ತಾಂಡವಾಡುತ್ತಿರುವ ಹಸಿವು : ವಿಶ್ವ ಸಂಸ್ಥೆಯಿಂದ ಎಚ್ಚರಿಕೆ  


Team Udayavani, Apr 8, 2021, 1:29 PM IST

One in three people in Congo suffer from acute hunger, warns United Nations

ಸಾಂದರ್ಭಿಕ ಚಿತ್ರ

ಯುನೈಟೆಡ್ ನೇಷನ್ಸ್ :  ಕಾಂಗೋದಲ್ಲಿ 27 ದಶಲಕ್ಷಕ್ಕೂ ಹೆಚ್ಚು ಜನರು ತೀವ್ರ ಹಸಿವಿನಿಂದ ಬಳಲುತ್ತಿದ್ದಾರೆ ಎಂಬ ಆಘಾತಕಾರಿ ಸುದ್ದಿಯೊಂದನ್ನು ಯುಎನ್ ಏಜೆನ್ಸಿಗಳು ಬಹಿರಂಗಗೊಳಿಸಿವೆ.

ಇದು ಆಫ್ರಿಕನ್ ರಾಷ್ಟ್ರದ ಅಂದಾಜು 87 ದಶಲಕ್ಷ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಮಂದಿ ಹಸಿವಿನಿಂದ ಬಳಲುತಿದ್ದಾರೆಂದು ತಿಳಿಸಿದೆ.

ಆಹಾರ ಭದ್ರತಾ ಬಿಕ್ಕಟ್ಟಿನ ವಿಚಾರಕ್ಕೆ ಸಂಬಂಧಿಸಿದಂತೆ ಐಪಿಸಿ ಗುಣಮಟ್ಟದ ಪ್ರಮಾಣದಲ್ಲಿ ಸುಮಾರು 7 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲುತ್ತಿದ್ದಾರೆಂದು ವಿಶ್ಲೇಷಿಸಿದೆ.

ಓದಿ : ಮೇ ತಿಂಗಳಲ್ಲಿ Realme GT 5G ಭಾರತೀಯ ಮಾರುಕಟ್ಟೆಗೆ ಲಗ್ಗೆ..?!

ಅಂದಾಜು 27.3 ಮಿಲಿಯನ್ ಕಾಂಗೋ ಮಂದಿಯನ್ನು ಉಳಿಸಲು, ಆಹಾರ ಲಭ್ಯತೆ ಮತ್ತು ಜೀವನೋಪಾಯವನ್ನು ರಕ್ಷಿಸಲು ತುರ್ತು ಕ್ರಮಗಳ ಅಗತ್ಯವಿದೆ ಎಂದು ಏಜೆನ್ಸಿಗಳು ತಿಳಿಸಿವೆ. ಕನಿಷ್ಠ 20 ಪ್ರತಿಶತದಷ್ಟು ಕುಟುಂಬಗಳು ತೀವ್ರ ಮಟ್ಟದಲ್ಲಿ ಆಹಾರ ಸೇವನೆಯ ಕೊರತೆಯನ್ನು ಎದುರಿಸುತ್ತಿವೆ, ಇದರ ಪರಿಣಾಮವಾಗಿ ತೀವ್ರ ಅಪೌಷ್ಟಿಕತೆ ಮತ್ತು ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ ಎಂದು ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗೋದ WFPಯ ಪ್ರತಿನಿಧಿ ಪೀಟರ್ ಮುಸೊಕೊ, “ಮೊದಲ ಬಾರಿಗೆ ಜನಸಂಖ್ಯೆಯನ್ನು ವಿಶ್ಲೇಷಿಸಲು ಸಾಧ್ಯವಾಯಿತು, ಮತ್ತು ಇದು ಡಿಆರ್‌ಸಿ ( Democratic Republic of the Congo) ನ ಆಹಾರ ಅಭದ್ರತೆಯ ನಿಜ ದರ್ಶನ ತಿಳಿಯಲು ನಮಗೆ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

“ಸಂಘರ್ಷ ಪೀಡಿತ ಪೂರ್ವ ಪ್ರಾಂತ್ಯಗಳಾದ ಇಟೂರಿ, ಉತ್ತರ ಮತ್ತು ದಕ್ಷಿಣ ಕಿವು ಮತ್ತು ಟ್ಯಾಂಗನಿಕಾ, ಹಾಗೂ ಕಸೈಸ್‌ನ ಕೇಂದ್ರ ಪ್ರದೇಶಗಳಲ್ಲಿನ ಪರಿಸ್ಥೀತಿ ತೀವ್ರ ಕೆಳಮಟ್ಟದಲ್ಲಿದೆ. ಕಾಂಗೋ ಆರ್ಥಿಕತೆಯ ಕುಸಿತ ಮತ್ತು ಕೋವಿಡ್ 19 ಸಾಂಕ್ರಾಮಿಕದ ಸಾಮಾಜಿಕ-ಆರ್ಥಿಕ ಸ್ಥೀತಿ ಇದಕ್ಕೆ ಮತ್ತಷ್ಟು ಪ್ರಭಾವ ಬೀರಿದೆ ಎಂದು ಎಫ್‌ ಎ ಒ(Food and Agriculture Organization) ಮತ್ತು ಡಬ್ಲ್ಯು ಎಫ್‌ ಪಿ (World Food Programme)   ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಫ್‌ಎಒನ ಕಾಂಗೋ ಪ್ರತಿನಿಧಿ ಅರಿಸ್ಟೈಡ್ ಒಂಗೋನ್ ಒಬಾಮೆ, ಆಹಾರವನ್ನು ಹೆಚ್ಚು ಅಗತ್ಯವಿರುವ ಸ್ಥಳಕ್ಕೆ ಪೂರೈಸುವ ಬಗ್ಗೆ ನಾವು ತುರ್ತಾಗಿ ಗಮನ ಹರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಓದಿ : ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲ್ಲ: ಮಾಜಿ ಸಚಿವ ಬಾಬಾಗೌಡ ಪಾಟೀಲ

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.