ಲಂಕೆಯಲ್ಲಿ ಪೆಟ್ರೋಲ್ ಖಾಲಿ; ಇನ್ನೊಂದೇ ದಿನಕ್ಕಾಗುವಷ್ಟಿದೆ ಎಂದ ಪ್ರಧಾನಿ
Team Udayavani, May 16, 2022, 9:45 PM IST
ಕೊಲಂಬೋ: ಆರ್ಥಿಕ ಹೊಡೆತ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಇನ್ನು ಕೇವಲ ಒಂದು ದಿನಕ್ಕಾಗುವಷ್ಟು ಪೆಟ್ರೋಲ್ ಮಾತ್ರವೇ ಇದೆ ಎಂದು ನೂತನ ಪ್ರಧಾನಿ ರನಿಲ್ ವಿಕ್ರಮ್ಸಿಂಘೆ ಸೋಮವಾರ ಹೇಳಿದ್ದಾರೆ.
ವಿದ್ಯುತ್, ಔಷಧ, ಅಡುಗೆ ಅನಿಲ ಸೇರಿ ಬಹುತೇಕ ಎಲ್ಲ ವಸ್ತುಗಳ ಕೊರತೆಯಿದೆ ಎಂದೂ ತಿಳಿಸಿದ್ದಾರೆ.
ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ಮಾತನಾಡಿರುವ ರನಿಲ್ ಅವರು, “ವಿದ್ಯುತ್ ಉತ್ಪಾದನೆ ಕ್ಷೀಣಿಸಿದ್ದು, ಇನ್ನು ಮುಂದೆ ದಿನಕ್ಕೆ 15 ತಾಸು ವಿದ್ಯುತ್ ಕಡಿತ ಮಾಡಬೇಕಾಗುತ್ತದೆ. 14 ಔಷಧಗಳು ಖಾಲಿಯಾಗುವ ಹಂತದಲ್ಲಿವೆ. ಮುಂದಿನ ಕೆಲ ತಿಂಗಳು ಅತ್ಯಂತ ಕಷ್ಟಕರವಾಗಿರಲಿದ್ದು, ನಾವು ಎಲ್ಲವನ್ನೂ ತ್ಯಾಗ ಮಾಡಲೇಬೇಕಾಗುತ್ತದೆ’ ಎಂದಿದ್ದಾರೆ.
ಹಾಗೆಯೇ ದೇಶವನ್ನು ರಕ್ಷಿಸುವುದು ನನ್ನ ಗುರಿಯೇ ಹೊರತು ಯಾವೊಬ್ಬ ವ್ಯಕ್ತಿ ಅಥವಾ ಕುಟುಂಬವನ್ನಲ್ಲ ಎಂದು ಮಾಜಿ ಪ್ರಧಾನಿ ರಾಜಪಕ್ಸ ಕುಟುಂಬದ ವಿಚಾರದಲ್ಲಿ ಹೇಳಿದ್ದಾರೆ.
ರಾಷ್ಟ್ರದಲ್ಲಿ ಗಲಭೆಗಳು ನಡೆಯದಂತೆ ತಡೆಯಲೆಂದು ಸೋಮವಾರ ರಾತ್ರಿ 8 ಗಂಟೆಯಿಂದ ಮಂಗಳವಾರ ಬೆಳಗ್ಗೆ 5ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಆರ್ಥಿಕ ದುಸ್ಥಿತಿ: ಶ್ರೀಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ
ದಕ್ಷಿಣ ಆಫ್ರಿಕಾದ ನೈಟ್ಕ್ಲಬ್ನಲ್ಲಿ 17 ಮಂದಿ ಶವವಾಗಿ ಪತ್ತೆ! ಕಾರಣ ನಿಗೂಢ
ಮ್ಯೂನಿಚ್ ಪ್ರವಾಸದಲ್ಲಿ ಪ್ರಧಾನಿ ಮೋದಿ: ಭಾರತೀಯರಿಂದ ಭವ್ಯ ಸ್ವಾಗತ
“ಲಸ್ಸಿ, ಸಟ್ಟುವಿನಂತಹ ಸ್ಥಳೀಯ ಪಾನೀಯಗಳನ್ನೇ ಕುಡಿಯಿರಿ ಪ್ಲೀಸ್!”
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ