ಉತ್ತರ ಧ್ರುವದಲ್ಲಿ ರಾತ್ರಿ ತಂಗುವ ಅವಕಾಶ


Team Udayavani, Sep 23, 2019, 5:25 AM IST

uttara-druva

ಕೋಪನ್‌ಹೇಗ್‌: ರೋಮಾಂಚಕ ವೆನಿಸುವ ಜಾಗಗಳಿಗೆ ಪ್ರವಾಸ ಹೋಗ ಬಯಸುವ ಸಾಹಸಿ ಗಳಿಗಾಗಿಯೇ ಉತ್ತರ ಯೂರೋಪ್‌ನ ಸ್ಕಾಂಡಿನೇ ವಿಯಾದ (ಡೆನ್ಮಾರ್ಕ್‌, ನಾರ್ವೆ, ಸ್ವೀಡನ್‌ಗಳನ್ನೊಳಗೊಂಡ ಪ್ರಾಂತ್ಯ) ಕಾರ್ಯ ನಿರ್ವಹಿಸುತ್ತಿರುವ “ನಾರ್ತ್‌ ಪೋಲ್‌ ಇಗ್ಲೂಸ್‌ ಹೋಟೆಲ್‌’ ಎಂಬ ಸಂಸ್ಥೆ, ಭೂಮಂಡಲದ ಉತ್ತರ ಧ್ರುವದ ತುತ್ತ ತುದಿಗೆ ಪ್ರವಾಸ ಏರ್ಪ ಡಿಸಿದೆ.

ತಿಂಗಳ ಅವಧಿಯ ಈ ಪ್ರವಾಸದಲ್ಲಿ ನೋಂದಣಿ ಮಾಡಿಕೊಳ್ಳುವ ಪ್ರವಾಸಿಗ ರಿಗೆ ಉತ್ತರ ಧ್ರುವದ ತುಟ್ಟತುದಿಯಲ್ಲಿನ ಇಗ್ಲೂ ಹೋಟೆಲ್‌ನ ಬೆಚ್ಚಗಿನ ಟೆಂಟ್‌ಗಳಲ್ಲಿ ಕನಿಷ್ಠ ಒಂದು ರಾತ್ರಿ ಉಳಿದುಕೊಳ್ಳುವ ಅವಕಾಶ ಸಿಗಲಿದೆ. ಉತ್ತರ ಧ್ರುವದಲ್ಲಿ ನಿಮಿಷಗಳಲ್ಲಿ ರಕ್ತ ಹೆಪ್ಪಾಗಿಸುವಂಥ ವಾತಾವರಣದಲ್ಲಿ ಉಳಿದುಕೊಳ್ಳುವುದು ಒಂದು ವಿಶೇಷ ಅನುಭವವೇ ಸರಿ.

ಯಾವಾಗ ಪ್ರವಾಸ?: ಮುಂದಿನ ವರ್ಷ, ಏಪ್ರಿಲ್‌ನಲ್ಲಿ ನಡೆಯಲಿರುವ ಈ ಪ್ರವಾಸಕ್ಕೆ ಹೋಗ ಬಯಸುವವರು ಈಗಲೇ ಹೆಸರು ನೋಂದಾಯಿಸಿ ಕೊಳ್ಳ ಬೇಕಿದೆ. ಏಪ್ರಿಲ್‌ನಲ್ಲಿ ಉತ್ತರ ಧ್ರುವದಲ್ಲಿ ಪ್ರತಿ ರಾತ್ರಿ ಆಕಾಶದಲ್ಲಿ ಕಾಣಸಿಗುವ ಹೌರಾ ಕಿರಣಗಳ ಚೆಂದದ ಚಿತ್ತಾರಗಳನ್ನು ನೋಡಲು, ಪ್ರವಾಸಿಗರನ್ನು ಹೆಲಿಕಾಪ್ಟರ್‌ಗಳ ಮೂಲಕ ಅಲ್ಲಿಗೆ ಕರೆದೊ ಯ್ಯಲಾಗುತ್ತದೆ.

ಒಂದು ರಾತ್ರಿಗೆ 74.50 ಲಕ್ಷ ರೂ.!
ಆದರೆ, ಈ ಪ್ರವಾಸ ಮಾತ್ರ ತುಂಬಾ ದುಬಾರಿಯದ್ದು. ಒಂದು ರಾತ್ರಿ ತಂಗಲು ಒಬ್ಬರಿಗೆ 74,50,000 ರೂ. ನೀಡಬೇಕಿದೆ. ಆದರೆ, ಕೊಟ್ಟ ಹಣಕ್ಕೆ ಮೋಸವಿಲ್ಲ. ಉತ್ತರ ಧ್ರುವಗಳ ರಾತ್ರಿಯ ಔರಾಗಳನ್ನು ವೀಕ್ಷಿಸುತ್ತಾ, ಬೇಕಾದ ಅಡುಗೆ ಮಾಡಿಸಿಕೊಂಡು ಸವಿಯುತ್ತಾ ಮೋಜು ಮಸ್ತಿ ಮಾಡುವ ಎಲ್ಲ ಅನುಕೂಲ ಕಲ್ಪಿಸಲಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.