France; ಸತತ ಮೂರನೇ ದಿನವೂ ಮುಂದುವರಿದ ಅಶಾಂತಿ; 600 ಕ್ಕೂ ಹೆಚ್ಚು ಜನರ ಬಂಧನ


Team Udayavani, Jun 30, 2023, 3:19 PM IST

police USA

ಪ್ಯಾರಿಸ್ : ಹದಿಹರೆಯದ ಚಾಲಕನ ಮೇಲೆ ಮಾರಣಾಂತಿಕ ಪೊಲೀಸ್ ಗುಂಡಿನ ದಾಳಿಯ ನಂತರ ಪ್ರತಿಭಟನಾಕಾರರು ಸತತ ಮೂರನೇ ದಿನವೂ ದೇಶಾದ್ಯಂತದ ನಗರಗಳಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ. ಉದ್ವಿಗ್ನ ಸ್ಥಿತಿಯ ನಡುವೆ ಪೊಲೀಸರು 600 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಮಂಗಳವಾರ ಪ್ಯಾರಿಸ್‌ನ ಪಶ್ಚಿಮದ ನಾಂಟೆರ್ರೆಯಲ್ಲಿ ಟ್ರಾಫಿಕ್ ಸ್ಟಾಪ್‌ನಲ್ಲಿ ನಡೆದ ಹತ್ಯೆಯ ಬಳಿಕ ಉಂಟಾದ ಆಕ್ರೋಶ ತಡೆಯಲು ಸರ್ಕಾರವು ಹೆಣಗಾಡುತ್ತಿರುವಾಗ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಶುಕ್ರವಾರ ಸತತ ಎರಡನೇ ದಿನವೂ ಸಭೆಯನ್ನು ಕರೆದಿದ್ದಾರೆ.

ಗುಂಡು ಹಾರಿಸಿದ ಅಧಿಕಾರಿಯನ್ನು ಔಪಚಾರಿಕ ತನಿಖೆಗೆ ಒಳಪಡಿಸಲಾಗಿದ್ದು, ಸ್ವಯಂಪ್ರೇರಿತ ನರಹತ್ಯೆಯ ಆರೋಪದ ಮೇಲೆ ಬಂಧಿಸಲಾಗಿದೆ. ಇದು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಪರಾಧ ಪ್ರಕರಣಗಳಲ್ಲಿ ಅಪರೂಪದ ಹೆಜ್ಜೆಯಾಗಿದೆ. ಆದರೆ ಇದು ಉದ್ವಿಗ್ನತೆಯನ್ನು ಶಾಂತಗೊಳಿಸಲು ಸ್ವಲ್ಪವೂ ಸಹಾಯ ಮಾಡಿಲ್ಲ,

ಫ್ರಾನ್ಸ್‌ನ ಬಡ ನಗರ ಉಪನಗರಗಳಲ್ಲಿ ವಾಸಿಸುವ ಜನರ ಕುರಿತಾಗಿನ ದಶಕಗಳ ನಿರ್ಲಕ್ಷ್ಯ ಮತ್ತು ಜನಾಂಗೀಯ ತಾರತಮ್ಯದ ಭಾವನೆಗಳಿಂದ ಪ್ರಚೋದಿಸಲ್ಪಟ್ಟಿದೆ ಎಂದು ಹೇಳಲಾಗಿದೆ.

ಫ್ರೆಂಚ್ ಸುದ್ದಿ ಸಂಸ್ಥೆ ಗಳ ವರದಿಗಳ ಪ್ರಕಾರ, ರಾತ್ರೋರಾತ್ರಿ ಪ್ರತಿಭಟನಾಕಾರರು ಕಾರುಗಳನ್ನು ಸುಟ್ಟುಹಾಕಿದ್ದು, ಸಾರ್ವಜನಿಕ ಕಟ್ಟಡಗಳನ್ನು ಹಾನಿಗೊಳಿಸಿದ್ದಾರೆ. ಅಂಗಡಿಗಳನ್ನು ಲೂಟಿ ಮಾಡಿದ್ದು, ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆಗೆ ಇಳಿದಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.