ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ: 17 ಮಂದಿ ಸಾವು, 80ಕ್ಕೂ ಅಧಿಕ ಮಂದಿಗೆ ಗಾಯ


Team Udayavani, Jan 30, 2023, 3:21 PM IST

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ: 90ಕ್ಕೂ ಅಧಿಕ ಮಂದಿಗೆ ಗಾಯ, ಹಲವರು ಗಂಭೀರ

ಇಸ್ಲಾಮಾಬಾದ್ : ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ 17 ಮಂದಿ ಸಾವನ್ನಪ್ಪಿದ್ದು ಸುಮಾರು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನದ ವಾಯುವ್ಯ ನಗರದ ಪೇಶಾವರದಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆಗೆ ಮಸೀದಿಯ ಇಂದು ಭಾಗದ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ.

ಗಾಯಗೊಂಡವರನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸ್ಫೋಟದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಸ್ಥಳದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ: ಅಮೆರಿಕದ ಉನ್ನತ ನಾಯಕತ್ವದೊಂದಿಗೆ ಅಜಿತ್ ದೋವಲ್ ನಿರ್ಣಾಯಕ ಮಾತುಕತೆ

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

ಪೋಪ್‌ ಫ್ರಾನ್ಸಿಸ್‌ ಆರೋಗ್ಯದಲ್ಲಿ ಚೇತರಿಕೆ: ಇನ್ನೂ ಕೆಲ ದಿನ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ

ಪೋಪ್‌ ಫ್ರಾನ್ಸಿಸ್‌ ಆರೋಗ್ಯದಲ್ಲಿ ಚೇತರಿಕೆ: ಇನ್ನೂ ಕೆಲ ದಿನ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ

ಗೂಢಚರ್ಚೆ ಆರೋಪ: ಪತ್ರಕರ್ತನ ಬಂಧನ

ಗೂಢಚರ್ಚೆ ಆರೋಪ: ರಷ್ಯಾದಿಂದ ಅಮೆರಿಕಾದ ಪತ್ರಕರ್ತನ ಬಂಧನ

ಟೆಕ್ಕಿಗಳ ಸಂಗಾತಿಗೂ ಅಮೆರಿಕದಲ್ಲಿ ಕೆಲಸ ಮಾಡಲು ಅವಕಾಶ

ಟೆಕ್ಕಿಗಳ ಸಂಗಾತಿಗೂ ಅಮೆರಿಕದಲ್ಲಿ ಕೆಲಸ ಮಾಡಲು ಅವಕಾಶ

captor

ಎರಡು ಕಾಪ್ಟರ್‌ ಗಳ ಡಿಕ್ಕಿ: 9 ಅಮೆರಿಕ ಯೋಧರ ಸಾವು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ