Pak; ದಾವೂದ್‌ ಇರುವ ಆಸ್ಪತ್ರೆ ಭದ್ರಕೋಟೆ: ಇಡೀ ಮಹಡಿಯಲ್ಲಿ ಪಾತಕಿ ಏಕೈಕ ರೋಗಿ

ಕುಟುಂಬಸ್ಥರು, ವೈದ್ಯರಿಗೆ ಮಾತ್ರ ಎಂಟ್ರಿ... ಏನೂ ಆಗಿಲ್ಲ ಎಂದ ಛೋಟಾ ಶಕೀಲ್‌

Team Udayavani, Dec 19, 2023, 6:00 AM IST

1-assadsad

ಕರಾಚಿ/ಮುಂಬಯಿ: ಭಾರತದ ಮೋಸ್ಟ್‌ ವಾಂಟೆಡ್‌ ಪಾತಕಿ ದಾವೂದ್‌ ಇಬ್ರಾಹಿಂಗೆ ರವಿವಾರ ವಿಷ ಪ್ರಾಶನ ಮಾಡಲಾಗಿದೆ ಎಂಬ ವರದಿಗಳ ನಡು ವೆಯೇ, ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿ ರುವ ಕರಾ ಚಿ ಯ ಆಗಾ ಖಾನ್‌ ಆಸ್ಪತ್ರೆ ಯಲ್ಲಿ ಬಂದೋ ಬಸ್ತ್ ಬಿಗಿಗೊಳಿಸಲಾ ಗಿದೆ. ವಿಷ ಪ್ರಾಶನದ ಬಗ್ಗೆ ವದಂತಿಗಳು ಹಬ್ಬಿದ್ದರೂ, ಗಂಭೀ ರ ಆರೋಗ್ಯ ಸಮಸ್ಯೆಯಿಂದ ಎರಡು ದಿನಗಳ ಹಿಂದೆಯೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂಬ ಅಂಶ ಈಗ ಬಲವಾಗತೊಡಗಿದೆ.

ಜತೆಗೆ ಆತ ಚಿಕಿತ್ಸೆ ಪಡೆಯುತ್ತಿರುವ ವಿಭಾಗವು ಪೊಲೀಸರ ಭದ್ರಕೋಟೆ ಯಾಗಿ ಮಾರ್ಪಾಡಾಗಿದ್ದು, ಚಿಕಿತ್ಸೆ ನೀಡುವ ವೈದ್ಯರು, ನರ್ಸ್‌ ಮತ್ತು ನಿಗದಿತ ಆಸ್ಪತ್ರೆ ಸಿಬಂದಿ, ಕುಟುಂಬ ಸದಸ್ಯರನ್ನು ಮಾತ್ರ ವಾರ್ಡ್‌ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಜತೆಗೆ ಇಡೀ ಮಹಡಿಯಲ್ಲಿ ಆತ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, ಮಹ ಡಿಗೆ ಇತ ರರ ಪ್ರವೇಶ ನಿರ್ಬಂಧಿಸಲಾಗಿದೆ.

ಮುಂಬಯಿ ಪೊಲೀಸರು ಕೂಡ ಪಾತಕಿ ದಾವೂದ್‌ ಇಬ್ರಾಹಿಂ ಆರೋಗ್ಯ ಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಆತನ ಬಂಧುಗಳಾಗಿರುವ ಅಲಿಶಾ ಪಾರ್ಕರ್‌ ಮತ್ತು ಸಾಜಿದ್‌ ವಾಗ್ಲೆ ಎಂಬವರ ಮೂಲಕ ಮಾಹಿತಿ ಸಂಗ್ರಹಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಈ ನಡುವೆ ದಾವೂದ್‌ ಕೊರೊನಾ ಸೋಂಕಿನಿಂದ, ಹೃದಯಾಘಾತದಿಂದ ಅಸುನೀಗಿರುವ ಬಗ್ಗೆ ವದಂತಿಗಳು ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ದಾವೂದ್‌ಗೆ ಏನೂ ಆಗಿಲ್ಲ ಎಂದ ಛೋಟಾ ಶಕೀಲ್‌ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮೃತಪಟ್ಟಿದ್ದಾನೆಂಬ ಸುದ್ದಿ ಕೇವಲ ವದಂತಿ ಅಷ್ಟೇ ಎಂದು ಆತನ ಸಹಚರ ಛೋಟಾ ಶಕೀಲ್‌ ಮಾಧ್ಯಮಗಳಿಗೆ ತಿಳಿಸಿದ್ದಾನೆ. “ಸುದ್ದಿಗಳನ್ನು ನೋಡಿ ನಾನೂ ಭಯ ಭೀತನಾಗಿದ್ದೆ. ಆದರೆ ಅಂಥದ್ದೇನೂ ನಡೆದಿಲ್ಲ, ದಾವೂದ್‌ ಸುರಕ್ಷಿತನಾಗಿ, ಆರೋಗ್ಯಪೂರ್ಣನಾಗಿದ್ದಾನೆ’ ಎಂದು ಆತ ಸಿಎನ್‌ಎನ್‌ ನ್ಯೂಸ್‌ 18ಗೆ ಮಾಹಿತಿ ನೀಡಿದ್ದಾನೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.