ಪಾಕ್‌ ತನ್ನ ನೆಲದಲ್ಲಿನ ಉಗ್ರರನ್ನು ಮಟ್ಟಹಾಕಬೇಕು: US Gen


Team Udayavani, Nov 17, 2017, 4:28 PM IST

US-General-700.jpg

ಇಸ್ಲಾಮಾಬಾದ್‌ : ”ಪಾಕಿಸ್ಥಾನ ತನ್ನ ಆಂತರಿಕ ಹಾಗೂ ಪ್ರಾದೇಶಿಕ ಭದ್ರತೆಯನ್ನು ಹೊಂದಲು ತನ್ನ ನೆಲದಲ್ಲಿ ಹಾಗೂ ತನ್ನ ಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರನ್ನು ತಡೆಯಬೇಕು” ಎಂದು ಅಮೆರಿಕದ ಉನ್ನತ ಜನರಲ್‌ ಓರ್ವರು ಪಾಕಿಸ್ಥಾನದ ಮಿಲಿಟರಿ ನಾಯಕತ್ವಕ್ಕೆ ಸ್ಪಷ್ಟವಾದ ಮಾತುಗಳಲ್ಲಿ ಹೇಳಿದ್ದಾರೆ. 

ಇಸ್ಲಾಮಾಬಾದಿಗೆ ಎರಡು ದಿನಗಳ ಪಾಕ್‌ ಭೇಟಿಯಲ್ಲಿ ಬಂದಿರುವ ಅಮೆರಿಕದ ಸೆಂಟ್ರಲ್‌ ಕಮಾಂಡ್‌ (ಸೆಂಟ್‌ಕಾಮ್‌)ನ ಕಮಾಂಡರ್‌ ಜೋಸೆಫ್ ವೋಟೆಲ್‌ ಅವರು, ಪಾಕ್‌ – ಅಫ್ಘಾನ್‌ ಸಂಬಂಧಗಳನ್ನು ಸುಧಾರಿಸುವುದಕ್ಕೆ  ಇಸ್ಲಾಮಾಬಾದ್‌ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.  

ಮಾತ್ರವಲ್ಲ ತನ್ನ ನೆಲದಲ್ಲಿ ಹಾಗೂ ಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರನ್ನು ಸಂಘಟಿತ ಮಿಲಿಟರಿ ಕಾರ್ಯಾಚರಣೆಯ ಮೂಲಕ ಮಟ್ಟ ಹಾಕಬೇಕು; ಹೀಗೆ ಮಾಡಿದಲ್ಲಿ ಮಾತ್ರವೇ ಪಾಕಿಸ್ಥಾನಕ್ಕೆ ಆಂತರಿಕ ಮತ್ತು ಪ್ರಾದೇಶಿಕ ಗಡಿ ಭದ್ರತೆ ಸಾಧಿಸಲು ಸಾಧ್ಯ; ದೇಶದ ಮಿಲಿಟರಿ ನಾಯಕತ್ವ ಈ ಕೆಲಸವನ್ನು ಮಾಡಬೇಕಾಗಿದೆ ಎಂದು ಹೇಳಿದರು. 

ವೋಟೆಲ್‌ ಅವರು ಹಿರಿಯ ಪಾಕ್‌ ಸೇನಾ ಮುಖ್ಯಸ್ಥ ಜನರಲ್‌ ಕಮರ್‌ ಬಾಜ್‌ವಾ ಸೇರಿದಂತೆ ಹಲವು ಹಿರಿಯ ಮಿಲಿಟರಿ ಕಮಾಂಡರ್‌ಗಳನ್ನು, ಭದ್ರತಾ ಸಮಿತಿಯ ಜಂಟಿ ಮುಖ್ಯಸ್ಥರಾಗಿರುವ ಜನರಲ್‌ ಝುಬೇರ್‌ ಹಯಾತ್‌ ಮತ್ತು ಐಎಸ್‌ಐ ಮಹಾ ನಿರ್ದೇಶಕ ಲೆ| ಜ| ನವೀದ್‌ ಮುಖ್‌ತಾರ್‌ ಅವರನ್ನು ಭೇಟಿಯಾಗಿ ಚರ್ಚಿಸಿದರು. 

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.