Pak; ನವಾಜ್‌ ಪಿಎಂ ಹಂಬಲಿಕೆಗೆ ಕೊಕ್ಕೆ ಹಾಕಿದ್ದು ಸೇನೆ!

ಪುತ್ರಿಗೆ ಪಂಜಾಬ್‌ ಸಿಎಂ ಹುದ್ದೆ ನೀಡಲು ಸೂಚನೆ

Team Udayavani, Feb 19, 2024, 6:00 AM IST

nawaz sharif

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ 4ನೇ ಬಾರಿಗೆ ಪ್ರಧಾನಿ ಆಗಬೇಕು ಎಂಬ ನವಾಜ್‌ ಶರೀಫ್ ಮಹತ್ವಾಕಾಂಕ್ಷೆಗೆ ಆ ದೇಶ ಸೇನೆಯೇ ಕೊಕ್ಕೆ ಹಾಕಿದ್ದ ಅಂಶ ಬೆಳಕಿಗೆ ಬಂದಿದೆ. ಒಂದೋ ನವಾಜ್‌ ಶರೀಫ್ ಪ್ರಧಾನಿ ಆಗಬೇಕು ಇಲ್ಲ  ದಿದ್ದರೆ, ಪಂಜಾಬ್‌ ಸಿಎಂ ಹುದ್ದೆಗೆ ಪುತ್ರಿ ಮರ್ಯಾಮ್‌ ನವಾಜ್‌ರನ್ನು ನೇಮಿಸ ಬೇಕು ಎಂದು ಖಡಕ್‌ ಮಾತುಗಳಿಂದ ಹೇಳಿತ್ತು ಎಂದು ಗೊತ್ತಾಗಿದೆ.

ಹೀಗಾಗಿ ನಿರುಪಾಯರಾಗಿ ಪ್ರಧಾನಿ ಹುದ್ದೆಗೆ ಸಹೋದರ ಶೆಹಭಾಜ್‌ ಶ‌ರೀ ಫ್ ಮತ್ತು ಪಂಜಾಬ್‌ ಪ್ರಾಂತದ ಸಿಎಂ ಹುದ್ದೆಗೆ ಪುತ್ರಿಯ ನೇಮಕಕ್ಕೆ ನವಾಜ್‌ ಒಪ್ಪಿಕೊಳ್ಳಬೇಕಾಯಿತು ಎನ್ನಲಾಗಿದೆ.
ಪೊಲೀಸರ ಜತೆಗೆ ಪ್ರತಿಭಟನೆ: ಚುನಾವಣೆಯಲ್ಲಿ ಅಕ್ರಮ ನಡೆ ದಿದೆ ಎಂದು ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷದ ಕಾರ್ಯ ಕರ್ತರು ಪೊಲೀಸರ ಜತೆಗೆ ಘರ್ಷಣೆಗೆ ಇಳಿದಿದ್ದಾರೆ. ಪ್ರಮುಖವಾಗಿ ಪಂಜಾ ಬ್‌ ಪ್ರಾಂತದ ರಾಜಧಾನಿ ಲಾಹೋರ್‌ ಸೇರಿದಂತೆ ಹಲವು ನಗರಗಳಲ್ಲಿ ಪೊಲೀ ಸರ ಜತೆಗೆ ಬಡಿದಾಡಿಕೊಂಡಿದ್ದಾರೆ.

ಒಮ್ಮತವಾಗದ ಪಾಕ್‌ಅಧಿಕಾರ ಹಂಚಿಕೆ ಸೂತ್ರ
ಪಾಕಿಸ್ಥಾನದಲ್ಲಿ ಸಮ್ಮಿಶ್ರ ಸರಕಾರ ರಚಿಸುವುದಕ್ಕೆ ಸಂಬಂಧಿಸಿದಂತೆ ಪಿಎಂಎಲ್‌ ಎನ್‌ ಹಾಗೂ ಪಿಪಿಪಿ ಪಕ್ಷಗಳ ನಡುವೆ ಅಧಿಕಾರ ಹಂಚಿಕೆ ವಿಚಾರವಾಗಿ ಒಮ್ಮತ ಮೂಡಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಇದು ಉಭಯ ಪಕ್ಷಗಳ ನಡುವೆ ನಡೆಯುತ್ತಿರುವ 4ನೇ ಸಭೆಯಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.