ವಿದೇಶೀ ಡ್ರೋನ್‌ಗಳ shoot at sight : ಪಾಕ್‌ ವಾಯು ಪಡೆಗೆ ಆದೇಶ


Team Udayavani, Dec 8, 2017, 11:41 AM IST

Drones-600.jpg

ಇಸ್ಲಾಮಾಬಾದ್‌ : ಪಾಕ್‌ ವಾಯು ಪ್ರದೇಶವನ್ನು ಅತಿಕ್ರಮಿಸಿ ಹಾರಾಡುವ, ಅಮೆರಿಕ ಸಹಿತ, ಎಲ್ಲ ವಿದೇಶೀ ಡ್ರೋನ್‌ಗಳನ್ನು ಕಂಡಾಕ್ಷಣ ಹೊಡೆದುರುಳಿಸುವಂತೆ ಪಾಕ್‌ ವಾಯು ಪಡೆ ಮುಖ್ಯಸ್ಥ ತನ್ನ ಯೋಧರಿಗೆ ಖಡಕ್‌ ಸೂಚನೆ ಕೊಟ್ಟಿರುವುದಾಗಿ ವರದಿಯಾಗಿದೆ.

ಪಾಕ್‌ ವಾಯು ಪಡೆ ಮುಖ್ಯಸ್ಥರು ನೀಡಿರುವರೆನ್ನಲಾದ ಈ ಆದೇಶವನ್ನು ‘ಅಮೆರಿಕವನ್ನು ಗುರಿ ಇರಿಸಿಕೊಂಡೇ ಕೊಡಲಾಗಿದೆ’ ಎಂದು ತಿಳಿಯಲಾಗಿದೆ. ಏಕೆಂದರೆ ಅಮೆರಿಕದ ಡ್ರೋನ್‌ಗಳು ಅಫ್ಘಾನ್‌ – ಪಾಕ್‌ ಗಡಿಯಲ್ಲಿ ಹಾಗೂ ಬುಡಕಟ್ಟು ಪ್ರದೇಶದಲ್ಲಿ  2004ರಿಂದಲೂ ಉಗ್ರರನ್ನು ಮಟಾಶ್‌ ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

ಪಾಕ್‌ ವಾಯು ಪಡೆ ಮುಖ್ಯಸ್ಥ, ಏರ್‌ ಚೀಫ್ ಮಾರ್ಶಲ್‌ ಸೊಹೇಲ್‌ ಅಮನ್‌ ಅವರು ನಿನ್ನೆ ಗುರುವಾರ ತನ್ನ ಪಡೆಗಳಿಗೆ, “ಪಾಕ್‌ ವಾಯು ಪ್ರದೇಶವನ್ನು ಅತಿಕ್ರಮಿಸಿ ಒಳಬರುವ ಯಾವುದೇ ವಿದೇಶೀ ಡ್ರೋನ್‌ಗಳು ಆಗಸದಲ್ಲಿ ಕಂಡು ಬಂದ ಕೂಡಲೇ ಅವುಗಳನ್ನು ಹೊಡೆದುರುಳಿಸಬೇಕು’ ಎಂಬ ಸೂಚನೆಯನ್ನು ನೀಡಿದ್ದಾರೆ.

“ಯಾರೂ ನಮ್ಮ ವಾಯು ಪ್ರದೇಶವನ್ನು ಅತಿಕ್ರಮಿಸುವುದನ್ನು ನಾವು ಸಹಿಸುವುದಿಲ್ಲ. ಅದಕ್ಕೆ ಅವಕಾಶವನ್ನೂ ಕೊಡುವುದಿಲ್ಲ; ಆ ಪ್ರಕಾರ ನಾನು ಪಿಎಎಫ್ ಗೆ “ಅಮೆರಿಕ ಸಹಿತ ಯಾವುದೇ ವಿದೇಶೀ ಡ್ರೋನ್‌ಗಳು ಪಾಕ್‌ ವಾಯು ಪ್ರದೇಶವನ್ನು ಅತಿಕ್ರಮಿಸಿ ಒಳಬಂದರೆ ಅವುಗಳನ್ನು ಹೊಡೆದುರುಳಿಸಬೇಕು’ ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಕೊಟ್ಟಿದ್ದೇನೆ’ ಎಂದು ಹೇಳಿದ್ದಾರೆ.

ಅಮೆರಿಕ ವಾಯುಪಡೆ ಡ್ರೋನ್‌ಗಳ ತೀರ ಈಚಿನ ದಾಳಿಗೆ ಪಾಕ್‌ – ಅಫ್ಘಾನ್‌ ಗಡಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಅಮೆರಿಕದೊಂದಿಗಿನ ಪಾಕ್‌ ಸಂಬಂಧಗಳು ಹಳಸಿರುವುದು ಮತ್ತು ಇಸ್ಲಾಮಾಬಾದ್‌ ಚೀನಕ್ಕೆ ನಿಕಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ಡ್ರೋನ್‌ ದಾಳಿಗಳು ಮಹತ್ವ ಪಡೆದಿವೆ ಎನ್ನಲಾಗಿದೆ. 

ಟಾಪ್ ನ್ಯೂಸ್

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.