ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್ ವಿರುದ್ಧದ ವಾರಂಟ್ ರದ್ದು
Team Udayavani, Mar 18, 2023, 7:52 AM IST
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಹೊರಡಿಸಿದ್ದ ಜಾಮೀನುರಹಿತ ಬಂಧನ ವಾರಂಟ್ ಅನ್ನು ಇಸ್ಲಾಮಾಬಾದ್ ಹೈಕೋರ್ಟ್ ಮಾ.18ರವರೆಗೆ ಅಮಾನತುಗೊಳಿಸಿದೆ.
ಇದೇ ವೇಳೆ ನ್ಯಾಯಾಲಯದ ಎದುರು ಖುದ್ದಾಗಿ ಹಾಜರಾಗುವಂತೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ಗೆ ಸೂಚಿಸಿದೆ. ಶನಿವಾರ ನ್ಯಾಯಾಲಯಕ್ಕೆ ಆಗಮಿಸಲು ಅವರಿಗೆ ಬಿಗಿ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಸೂಚಿಸಿದೆ.
ತೋಶಖಾನ ಭ್ರಷ್ಟಾಚಾರ ಪ್ರಕರಣ ಸಂಬಂಧ ಕೋರ್ಟ್ ಫೆ.28ರಂದು ಬಂಧನ ವಾರಂಟ್ ಹೊರಡಿಸಿತ್ತು. ಬಂಧನ ಖಂಡಿಸಿ ಪಿಟಿಐ ಕಾರ್ಯರ್ತರು ಇಮ್ರಾನ್ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾರ್ಯರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ