ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!


Team Udayavani, Dec 5, 2021, 7:00 AM IST

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌: ದಿವಾಳಿಯತ್ತ ಸಾಗುತ್ತಿರುವ ಪಾಕಿಸ್ಥಾನ ಸರಕಾರ, ಸರ್ಬಿಯಾದಲ್ಲಿರುವ ಪಾಕಿಸ್ಥಾನ ರಾಯಭಾರ ಕಚೇರಿಯ ಸಿಬಂದಿಗೆ ಮೂರು ತಿಂಗಳುಗಳಿಂದ ವೇತನ ಪಾವತಿಸಿಲ್ಲ ಎಂಬ ವರದಿಗಳು ಹರಿದಾಡಿದ್ದವು. ಅದರ ಬೆನ್ನಿಗೇ, ಈಗ ವಾಷಿಂಗ್ಟನ್‌ನಲ್ಲಿರುವ ಪಾಕಿಸ್ಥಾನ ರಾಯಭಾರ ಕಚೇರಿಯಲ್ಲಿನ ಸಿಬಂದಿಗೂ ಕಳೆದ ನಾಲ್ಕು ತಿಂಗಳು ಗಳಿಂದ ವೇತನ ಪಾವತಿಸಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಹತ್ತು ವರ್ಷಗಳ ಹಿಂದೆ, ಸ್ಥಳೀಯ ನಿವಾಸಿಗಳನ್ನು ಗುತ್ತಿಗೆ ಆಧಾರದ ಮೇರೆಗೆ ಈ ರಾಯಭಾರ ಕಚೇರಿಯಲ್ಲಿ ಸೇವೆಗೆ ನೇಮಿಸಿಕೊಳ್ಳ ಲಾಗಿತ್ತು. ಇವರಿಗೆ ಪ್ರಸ್ತುತ ತಲಾ 1.80 ಲಕ್ಷ ರೂ. ವೇತನವಿದೆ. ಆದರೆ ಅವರಲ್ಲಿ ಕನಿಷ್ಠ ಐವರಿಗೆ ಈ ವರ್ಷದ ಆಗಸ್ಟ್‌ನಿಂದ ವೇತನ ಪಾವತಿಯಾಗಿಲ್ಲ ಎಂದು ಹೇಳಲಾಗಿದೆ. ಇವರಲ್ಲೊಬ್ಬ ಇದೇ ಸೆಪ್ಟಂಬರ್‌ನಲ್ಲಿ ತನ್ನ ಹುದ್ದೆಗೆ ರಾಜೀನಾಮೆ ಕೊಟ್ಟು ಹೊರನಡೆದಿದ್ದಾನೆ ಎಂದು ಹೇಳಲಾಗಿದೆ.

ಥಳಿತ ಹತ್ಯೆಗೆ ಖಾನ್‌ ಬೇಸರ!  ಧರ್ಮನಿಂದನೆ ಮಾಡಿದ ಎಂಬ ಕಾರಣಕ್ಕಾಗಿ ಶ್ರೀಲಂಕಾ ಮೂಲದ ವ್ಯಕ್ತಿಯೊಬ್ಬನ್ನು ಪಾಕಿಸ್ಥಾನದಲ್ಲಿ ಥಳಿಸಿ ಹತ್ಯೆಗೈದಿರುವ ಘಟನೆಯ ಬಗ್ಗೆ ಪಾಕಿಸ್ಥಾನದ ಪ್ರಧಾನಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ಈ ಘಟನೆಯಿಂದಾಗಿ ವಿಶ್ವದ ಮುಂದೆ ಪಾಕಿಸ್ಥಾನ ತಲೆ ತಗ್ಗಿಸುವಂತಾಗಿದೆ’ ಎಂದು ಖಾನ್‌ ಹೇಳಿದ್ದಾರೆ.

120 ಮಂದಿ ಬಂಧನ: ಲಂಕಾ ವ್ಯಕ್ತಿಯನ್ನು ಹತ್ಯೆಗೈದ ವರೆಂದು ಹೇಳಲಾಗಿರುವ 120 ಮಂದಿಯನ್ನು ಸಿಯಾ ಲ್‌ಕೋಟ್‌ ಪ್ರಾಂತ್ಯದ ಪೊಲೀಸರು ಬಂಧಿಸಿದ್ದಾರೆ. ಇದನ್ನು ಪ್ರಧಾನಿ ಇಮ್ರಾನ್‌ ಖಾನ್‌ರವರ ನೇತೃತ್ವದ ಧಾರ್ಮಿಕ ಸೌಹಾರ್ದ ಸಮಿತಿಯ ಸಲಹೆಗಾರರೂ ಆಗಿರುವ ತಾಹಿರ್‌ ಅಶ್ರಫಿ ಕೂಡ ಖಾತ್ರಿಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ  ರುವ ಬಗ್ಗೆ ಪ್ರತಿಕ್ರಿಯಿಸಿರುವ ಝುಲ್ಫಿಕರ್‌ ಎಂಬ ಪೊಲೀಸ್‌ ಅಧಿಕಾರಿ, ಲಂಕಾದ ವ್ಯಕ್ತಿಯು ಕೆಲಸ ಮಾಡುತ್ತಿದ್ದ ಸಿಯಾ ಲ್‌ಕೋಟ್‌ ಪ್ರಾಂತ್ಯದ ಕಾರ್ಖಾನೆಯಲ್ಲಿ, ಆತ ಧಾರ್ಮಿಕ ಪೋಸ್ಟರ್‌ ಒಂದನ್ನು ಹರಿದು ಕಸದ ಬುಟ್ಟಿಗೆ ಹಾಕಿದ ಎಂಬ ವದಂತಿ ಹರಡಿತು. ಇದರಿಂದ ರೊಚ್ಚಿಗೆದ್ದ ಜನರು ಅವರನ್ನು ಥಳಿಸಿ, ಬೆಂಕಿ ಹಚ್ಚಿ ಕೊಂದಿದ್ದರು. ಪ್ರಾಥಮಿಕ ತನಿಖೆಯ ಆಧಾರದಲ್ಲಿ 120 ಜನರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.