ಭಾರತಕ್ಕೆ ಇಮ್ರಾನ್‌ ಖಾನ್‌ ಗೂಗ್ಲಿ : ಪಾಕ್‌ ವಿದೇಶ ಸಚಿವ ಕುರೇಶಿ


Team Udayavani, Nov 30, 2018, 12:01 PM IST

imran-kartarpur-700.jpg

ಇಸ್ಲಾಮಾಬಾದ್‌ : ಕರ್ತಾರ್‌ಪುರ ಕಾರಿಡಾರ್‌ ತೆರೆಯುವ ಮೂಲಕ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಭಾರತಕ್ಕೆ ಗೂಗ್ಲಿ ಎಸೆದಿದ್ದಾರೆ ಎಂದು ಪಾಕ್‌ ವಿದೇಶ ಸಚಿವ ಶಾ ಮಹಮೂದ್‌ ಕುರೇಶಿ ಹೇಳಿದ್ದಾರೆ.

ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ಥಾನ್‌ ತೆಹರೀಕ್‌ ಎ ಇನ್ಸಾಫ್ ಸರಕಾರ ನೂರು ದಿನಗಳನ್ನು ಪೂರೈಸಿರುವ ಪ್ರಯುಕ್ತ ಏರ್ಪಟ್ಟ ಸಮಾರಂಭದಲ್ಲಿ ಮಾತನಾಡುತ್ತಿದ್ದ ಕುರೇಶಿ ಅವರು ಭಾರತ-ಪಾಕ್‌ ದ್ವಿಪಕ್ಷೀಯ ಸಂಬಂಧಗಳು ಪುನರಾರಂಭಗೊಳ್ಳುವ ಅಗತ್ಯವನ್ನು ಒತ್ತಿ ಹೇಳುತ್ತಾ, ಭಾರತದೊಂದಿಗಿನ ಶಾಂತಿ ವಿಚಾರದಲ್ಲಿ ಪಾಕಿಸ್ಥಾನವು ಜನ ಕೇಂದ್ರಿತ ನಿಲುವು ಹೊಂದಿದೆ; ಭಾರತ ಒಂದು ಹೆಜ್ಜೆ ಮುಂದೆ ಇಟ್ಟರೆ ಪಾಕಿಸ್ಥಾನ ಎರಡು ಹೆಜ್ಜೆ ಮುಂದಿಡಲು ಬಯಸುತ್ತದೆ ಎಂದು ಹೇಳಿದರು.

ಎರಡು ದಿನಗಳ ಹಿಂದಷ್ಟೆ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌,  “ಭಾರತ ಮತ್ತು ಪಾಕಿಸ್ಥಾನ ಎರಡೂ ದೇಶಗಳು ಹಿಂದೆ ತಪ್ಪೆಸಗಿವೆ; ಹಾಗಿದ್ದರೂ ಅವು ಭೂತಕಾಲದಲ್ಲೇ ಉಳಿಯಕೂಡದು;’ ಎಂದು ಹೇಳಿದ್ದರು.

ನಿನ್ನೆಯಷ್ಟೇ ಇಮ್ರಾನ್‌ ಖಾನ್‌ “ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಲು ನಾನು ಉತ್ಸುಕನಾಗಿದ್ದೇನೆ; ನಮ್ಮ ನೆಲದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸಿ ನೆರೆಯ ದೇಶಕ್ಕೆ ಹಾನಿ ಉಂಟುಮಾಡುವುದಿಂದ ನಮಗೂ ಒಳಿತಾಗುವುದಿಲ್ಲ ಎಂಬುದನ್ನು ನಾವು ಅರಿತಿದ್ದೇವೆ’ ಎಂದು ಹೇಳಿದ್ದಾರೆ. 

ಭಾರತ ಮತ್ತು ಪಾಕಿಸ್ಥಾನದ ನಡುವೆ ಅಡ್ಡಗೋಡೆಯಾಗಿರುವುದು ಕಾಶ್ಮೀರ ವಿಷಯ ಮಾತ್ರ. ನಾವದನ್ನು ಬಗೆಹರಿಸಲು ಸಾಧ್ಯವಿಲ್ಲವೇ. ಮನುಷ್ಯನು ಚಂದ್ರನ ಮೇಲೆ ನಡೆದಿದ್ದಾನೆ; ಹಾಗಿರುವಾಗ ನಮಗೆ ಕಾಶ್ಮೀರ ಸಮಸ್ಯೆ ಬಗೆಹರಿಸುವುದು ಕಷ್ಟದ ವಿಷಯವೇನೂ ಅಲ್ಲ;  ಪರಸ್ಪರ  ಮಾತುಕತೆ ಮೂಲಕವೇ ನಾವು ಈ ಸಮಸ್ಯೆಯನ್ನು ಪರಿಹರಿಸಬಹುದಾಗಿದೆ  ಎಂದು ಇಮ್ರಾನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.