ಭಯೋತ್ಪಾದನೆ ಪಾಕಿಸ್ತಾನದ ಡಿಎನ್ ಎಯಲ್ಲೇ ಇದೆ; ಯುನೆಸ್ಕೋದಲ್ಲಿ ಭಾರತದ ತಿರುಗೇಟು
ಭಾರತದ ನಿಯೋಗದ ಪ್ರತಿನಿಧಿ ಅನನ್ಯ ಆಗರ್ವಾಲ್ ಚಾಟಿ
Team Udayavani, Nov 15, 2019, 11:15 AM IST
ಪ್ಯಾರೀಸ್: ಪಾಕಿಸ್ತಾನದ ಡಿಎನ್ ಎ(ವಂಶವಾಹಿ)ಯಲ್ಲೇ ಭಯೋತ್ಪಾದನೆ ಆಳವಾಗಿ ಬೇರೂರಿದೆ ಎಂದು ಫ್ರಾನ್ಸ್ ನಲ್ಲಿ ನಡೆದ ಯುನೆಸ್ಕೋ ಸಭೆಯಲ್ಲಿ ಜಮ್ಮು-ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ನೀಡಿದ ತೀಕ್ಷ್ಣ ಪ್ರತಿಕ್ರಿಯೆ ಇದು.
ಭಯೋತ್ಪಾದನೆ ವ್ಯಾಧಿಯ ನಡವಳಿಕೆಯ ಪರಿಣಾಮ ಪಾಕಿಸ್ತಾನ ಉಗ್ರರನ್ನು ಮಟ್ಟಹಾಕುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದರಿಂದಾಗಿ ದೇಶ ಸಂಪೂರ್ಣವಾಗಿ ಕತ್ತಲೆಯಲ್ಲಿದೆ ಎಂದು ಪ್ಯಾರೀಸ್ ನಲ್ಲಿ ನಡೆದ ಯುನೆಸ್ಕೋ ಮಹಾ ಅಧಿವೇಶನದಲ್ಲಿ ಭಾರತ ಪ್ರತಿಪಾದಿಸಿದೆ.
ಪಾಕಿಸ್ತಾನದ ಉಗ್ರವಾದದಿಂದಾಗಿ ಆರ್ಥಿಕ ವ್ಯವಸ್ಥೆ ಕೂಡಾ ದುರ್ಬಲವಾಗಿದೆ. ಸಮಾಜವನ್ನು ತೀವ್ರಗಾಮಿಯತ್ತ ಕೊಂಡೊಯ್ಯುತ್ತಿರುವ ಪಾಕಿಸ್ತಾನದ ಡಿಎನ್ ಎ ಮೂಲದಲ್ಲೇ ಭಯೋತ್ಪಾದನೆ ಅಡಗಿದೆ ಎಂದು ಯುನೆಸ್ಕೋ ಅಧಿವೇಶನದಲ್ಲಿ ಭಾರತದ ನಿಯೋಗದ ಪ್ರತಿನಿಧಿ ಅನನ್ಯ ಆಗರ್ವಾಲ್ ಚಾಟಿ ಬೀಸಿದ್ದಾರೆ.
ತೀವ್ರಗಾಮಿ ಸಿದ್ಧಾಂತ ಮತ್ತು ಭಯೋತ್ಪಾದನೆಯ ರಹಸ್ಯ ಅಭಿವ್ಯಕ್ತಿಯ ಮೂಲಕ ದೇಶ ಕತ್ತಲೆಯಲ್ಲೇ ಉಳಿದಿದೆ ಎಂದು ಹೇಳಿದರು. ಜಮ್ಮು-ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಯುನೆಸ್ಕೋ ವೇದಿಕೆಯನ್ನು ರಾಜಕೀಯಗೊಳಿಸಲು ಬಳಸಿಕೊಂಡಿರುವ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ