ಕಾಶ್ಮೀರ ವಿಚಾರದಲ್ಲಿ ಮತ್ತೆ ಮೂಗು ತೂರಿಸಿದ ಪಾಕ್
Team Udayavani, Dec 11, 2018, 6:00 AM IST
ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಜನತೆಗೆ ರಾಜತಾಂತ್ರಿಕ, ರಾಜಕೀಯ ಹಾಗೂ ನೈತಿಕವಾಗಿ ಎಲ್ಲಾ ರೀತಿಯ ಬೆಂಬಲವನ್ನು ಪಾಕಿಸ್ತಾನ ಮುಂದುವರಿಸಲಿದೆ ಎಂದು ಪಿಎಂ ಇಮ್ರಾನ್ ಖಾನ್ ಹೇಳಿದ್ದಾರೆ. ಈ ಮೂಲಕ ಮತ್ತೆ ಭಾರತದ ಆಂತರಿಕ ವಿಚಾರ ದಲ್ಲಿ ಮೂಗು ತೂರಿಸಲು ಖಾನ್ ಯತ್ನಿಸಿದ್ದಾರೆ. ಸೋಮವಾರ ಮಾನವ ಹಕ್ಕುಗಳ ದಿನದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂಬುದನ್ನು ಪರೋಕ್ಷವಾಗಿ ಪ್ರಸ್ತಾಪಿಸಿದರು.
ಅಮೆರಿಕ ರಾಯಭಾರಿ ಕಿಡಿ: ಈ ನಡುವೆ, ಭಯೋತ್ಪಾದನೆಯನ್ನು ಪೋಷಿಸುತ್ತಾ ಬಂದಿರುವ ಪಾಕಿಸ್ತಾನಕ್ಕೆ ಒಂದೇ ಒಂದು ಪೈಸೆ ಧನ ಸಹಾಯ ವನ್ನೂ ಅಮೆರಿಕ ನೀಡಬಾರದು ಎಂದು ವಿಶ್ವ ಸಂಸ್ಥೆಯ ಅಮೆರಿಕ ರಾಯಭಾರಿ ನಿಕ್ಕಿ ಹ್ಯಾಲೆ ಆಗ್ರಹಿಸಿದ್ದಾರೆ.
ಭಾರತೀಯ ಅಧಿಕಾರಿ ಸಭಾತ್ಯಾಗ: ಸಾರ್ಕ್ ಅಧಿಕಾರಿಗಳ ಸಭೆ ಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಸಚಿವರು ಉಪಸ್ಥಿತರಿದ್ದರು ಎಂಬ ಕಾರಣಕ್ಕಾಗಿ ಪಾಕ್ನಲ್ಲಿರುವ ಭಾರತೀಯ ಹೈಕಮಿಷನ್ನ ರಾಜತಾಂತ್ರಿಕ ಅಧಿಕಾರಿ ಶುಭಂ ಸಿಂಗ್ ಸಭೆಯಿಂದ ಹೊರ ನಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು