ಪಾಕ್ ಆಹ್ವಾನ ತಿರಸ್ಕೃತ
Team Udayavani, Nov 26, 2018, 5:19 PM IST
ಇಸ್ಲಾಮಾಬಾದ್: ಪಾಕ್ನಲ್ಲಿ ಮುಂದಿನ ವಾರ ಕರ್ತಾರ್ಪುರ ಕಾರಿಡಾರ್ಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಪಾಕಿಸ್ಥಾನ ಸರಕಾರ ಕಳುಹಿಸಿದ್ದ ಆಹ್ವಾನವನ್ನು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿನ ಉಗ್ರರ ದಾಳಿ ಮತ್ತು ಗಡಿಯಲ್ಲಿ ಯೋಧರ ಹತ್ಯೆ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಸಚಿವ ನವಜೋತ್ ಸಿಂಗ್ ಸಿಧು ಅವರು ಪಾಕ್ಗೆ ತೆರಳಲು ಉತ್ಸುಕರಾಗಿದ್ದು, ವಿದೇಶಾಂಗ ಇಲಾಖೆಯ ಅನುಮತಿಗಾಗಿ ಕಾಯುತ್ತಿದ್ದಾರೆ. ಇದೇ ವೇಳೆ, ಸಚಿವರಾದ ಹರ್ಸಿಮ್ರತ್ ಕೌರ್ ಮತ್ತು ಹರ್ದೀಪ್ಸಿಂಗ್ ಪುರಿ ಅವರನ್ನು ಕಾರ್ಯಕ್ರಮಕ್ಕೆ ಕಳುಹಿಸಲು ಒಪ್ಪಿದ ಭಾರತಕ್ಕೆ ಪಾಕ್ ಧನ್ಯವಾದ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್