ವೆಚ್ಚ ನಿಯಂತ್ರಣಕ್ಕೆ ರಾಯಭಾರ ಕಚೇರಿಗಳಿಗೆ ಬೀಗ; ಇನ್ನೂ ಲಭ್ಯವಾಗಿಲ್ಲ ಐಎಂಎಫ್ ನೆರವು

ಮತ್ತೊಂದು ದುಸ್ಥಿತಿಯತ್ತ ಹೊರಳಿದ ಪಾಕ್‌ ಸರ್ಕಾರ

Team Udayavani, Feb 23, 2023, 7:30 AM IST

ವೆಚ್ಚ ನಿಯಂತ್ರಣಕ್ಕೆ ರಾಯಭಾರ ಕಚೇರಿಗಳಿಗೆ ಬೀಗ; ಇನ್ನೂ ಲಭ್ಯವಾಗಿಲ್ಲ ಐಎಂಎಫ್ ನೆರವು

ಇಸ್ಲಾಮಾಬಾದ್‌: ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವ ಪಾಕಿಸ್ತಾನ ಈಗ ಇತರ ರಾಷ್ಟ್ರಗಳಲ್ಲಿ ಇರುವ ರಾಯಭಾರ ಕಚೇರಿಗಳನ್ನು ಮುಚ್ಚಲಿದೆ. ಅದಕ್ಕಾಗಿ ಪ್ರಧಾನಮಮಂತ್ರಿ ಶೆಹಬಾಜ್‌ ಷರೀಫ್ ಅವರ ಕಚೇರಿಯಿಂದಲೇ ಪ್ರಸ್ತಾವನೆ ರವಾನೆಯಾಗಿದೆ.

ವೆಚ್ಚ ಕಡಿತದ ಭಾಗವಾಗಿ ರಾಯಭಾರ ಕಚೇರಿಗಳಲ್ಲಿರುವ ಸಿಬ್ಬಂದಿ, ಖರ್ಚಿನ ಮೇಲೆ ಹತೋಟಿ, ಅಗತ್ಯ ಇಲ್ಲದ ರಾಷ್ಟ್ರಗಳಲ್ಲಿ ರಾಯಭಾರ ಕಚೇರಿ ಮುಚ್ಚುವ ಬಗ್ಗೆ ಅಭಿಪ್ರಾಯಗಳನ್ನು ಹಾಗೂ ಕಾರ್ಯ ಯೋಜನೆಯನ್ನು ಎರಡು ವಾರಗಳಲ್ಲಿ ಸಲ್ಲಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಿದ್ದಾರೆ.

ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ ಸಲಹೆ ನೀಡಲು ಪ್ರಧಾನಿ ಶೆಹಬಾಜ್‌ ಷರೀಫ್ ರಾಷ್ಟ್ರೀಯ ಮಿತಿವ್ಯಯ ಸಮಿತಿ
(ಎನ್‌ಎಸಿ)ಯನ್ನು ರಚಿಸಿದ್ದಾರೆ. ಆ ಸಮಿತಿ ರಾಯಭಾರ ಕಚೇರಿ ಮುಚ್ಚುವ ಸಲಹೆ ನೀಡಿದೆ.

ಐಎಂಎಫ್ ನೆರವು ಇಲ್ಲ?
“ಪಾಕಿಸ್ತಾನ ಸರ್ಕಾರವು ಅರ್ಥ ವ್ಯವಸ್ಥೆ ತಳಹದಿ ಬಲಪಡಿಸುವ ನಿಟ್ಟಿನಲ್ಲಿ ಇನ್ನೂ ಕ್ರಮ ಕೈಗೊಳ್ಳಬೇಕು. ಸರಿಯಾದ ರೀತಿಯಲ್ಲಿ ತೆರಿಗೆ ಸಂಗ್ರಹವಾಗಬೇಕು. ಹೆಚ್ಚು ಆದಾಯ ಹೊಂದಿರುವವರು ಅದಕ್ಕೆ ಅನುಸಾರವಾಗಿಯೇ ತೆರಿಗೆ ಪಾವತಿಸಬೇಕು,’ ಎಂದು ಐಎಂಎಫ್ ಎಂ.ಡಿ. ಕ್ರಿಸ್ಟಲಿನಾ ಜಾರ್ಜಿಯೇವಾ ಹೇಳಿದ್ದಾರೆ.

ಈ ಮೂಲಕ ಪಾಕಿಸ್ತಾನಕ್ಕೆ ಐಎಂಎಫ್ ನೆರವು ಸಿಗುವುದು ಬಹುತೇಕ ಅನುಮಾನವಾಗಿದೆ. ತೀವ್ರವಾದ ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನವು ಐಎಂಎಫ್ ನೆರವಿನ ನಿರೀಕ್ಷೆಯಲ್ಲಿದೆ. ಈ ಹಿಂದೆ ಕೂಡ ಆರ್ಥಿಕ ದುಸ್ಥಿತಿ ಇದ್ದ ಸಂದರ್ಭದಲ್ಲಿ ಐಎಂಎಫ್ ಪಾಕಿಸ್ತಾನಕ್ಕೆ ನೆರವು ನೀಡಿದೆ. ಪ್ರಸ್ತುತ ತನ್ನ ಕೆಲವು ಷರತ್ತುಗಳನ್ನು ಪೂರೈಸಿದ ನಂತರವಷ್ಟೇ ನೆರವು ಎಂದು ಅದು ಹೇಳಿದೆ.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

india canada

Canada: ಕೆನಡಾದಲ್ಲಿ ಹಿಂದೂಗಳ ಮೇಲಿನ ದಾಳಿಗೆ ಖಂಡನೆ

PAK BLAST

Pakistan: ಪಾಕ್‌ನ 2 ಮಸೀದಿಗಳಲ್ಲಿ ಆತ್ಮಾಹುತಿ ದಾಳಿ: 56 ಸಾವು

Jaishankar

Canada ರಾಜಕೀಯ ಬಲವಂತದಿಂದ ಉಗ್ರರಿಗೆ ಜಾಗ ನೀಡಿದೆ: ಯುಸ್ ನಲ್ಲಿ ಎಸ್ ಜೈಶಂಕರ್

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.