ಹೋರಾಟಕ್ಕೆ ಕಪ್ಪು ಚುಕ್ಕೆ: ಕೇಂದ್ರ ಸರಕಾರ ಕಟುವಾಗಿ ಆಕ್ರೋಶ
Team Udayavani, Oct 20, 2022, 7:25 AM IST
ವಾಷಿಂಗ್ಟನ್/ಹೊಸದಿಲ್ಲಿ: ಪ್ಯಾರಿಸ್ ಮೂಲದ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್)ನ ಬೂದು ಪಟ್ಟಿಯಿಂದ ಪಾಕಿಸ್ಥಾನವನ್ನು ಕೈಬಿಟ್ಟ ಬಗ್ಗೆ ಕೇಂದ್ರ ಸರಕಾರ ಕಟುವಾಗಿ ಆಕ್ರೋಶ ವ್ಯಕ್ತಪಡಿಸಿದೆ.
ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಇದೊಂದು ಕಪ್ಪು ಚುಕ್ಕೆ ಎಂದು ಅದು ಪ್ರತಿಪಾದಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ “ಭಾರತದ ನೆರೆಯ ರಾಷ್ಟ್ರ ನಮ್ಮ ಜತೆಗೆ ಶಾಂತಿಯನ್ನು ಬಯಸುತ್ತಿಲ್ಲ.
ಭಯೋತ್ಪಾದನೆಗೆ ಯಾವ ರಾಷ್ಟ್ರ ಬೆಂಬಲ ನೀಡುತ್ತಿದೆ ಎಂಬ ಬಗ್ಗೆ ಜಗತ್ತು ಗಮನಿಸುತ್ತಿದೆ. ವಿದೇಶಾಂಗ ಸಚಿವಾಲಯ ಈ ಬಗ್ಗೆ ಸೂಕ್ತ ಚಿಂತನೆ ನಡೆಸಿ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ