ಪಾಕಿಸ್ತಾನ: ಪುರಾತನ ಹಿಂದೂ ದೇವಾಲಯದ ಮೇಲೆ ದಾಳಿ, ಮುಖ್ಯದ್ವಾರ ಧ್ವಂಸ

ಇತ್ತೀಚೆಗಷ್ಟೇ ಜಿಲ್ಲಾಡಳಿತ ಅಕ್ರಮವಾಗಿದ್ದ ಅಂಗಡಿ, ಮುಂಗಟ್ಟುಗಳನ್ನು ತೆರವುಗೊಳಿಸಿತ್ತು.

Team Udayavani, Mar 29, 2021, 5:33 PM IST

ಪಾಕಿಸ್ತಾನ: ಪುರಾತನ ಹಿಂದೂ ದೇವಾಲಯದ ಮೇಲೆ ಅಪರಿಚಿತ ಗುಂಪಿನಿಂದ ದಾಳಿ

ಇಸ್ಲಾಮಾಬಾದ್: ಪುನರ್ ನವೀಕರಣಗೊಳ್ಳುತ್ತಿದ್ದ ಸುಮಾರು ನೂರು ವರ್ಷದಷ್ಟು ಹಳೆಯ ಹಿಂದೂ ದೇವಾಲಯದ ಮೇಲೆ ಅಪರಿಚಿತ ಜನರ ಗುಂಪು ದಾಳಿ ನಡೆಸಿರುವ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯ ಗ್ಯಾರಿಸನ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ : ಸಿಡಿ ಯುವತಿ ಪೋಷಕರು

ರಾವಲ್ಪಿಂಡಿ ನಗರದಲ್ಲಿರುವ ಪುರಾನಾ ಖ್ವಿಲಾ ಎಂಬಲ್ಲಿ ಶನಿವಾರ (ಮಾರ್ಚ್ 27) ಪುರಾತನ ಹಿಂದೂ ದೇವಾಲಯದ ಮುಖ್ಯದ್ವಾರ ಹಾಗೂ ಮೇಲಂತಸ್ತಿನಲ್ಲಿರುವ ಬಾಗಿಲನ್ನು 10ರಿಂದ 15 ಜನರಿದ್ದ ಗುಂಪು ಧ್ವಂಸಗೊಳಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ಒಂದು ತಿಂಗಳಿನಿಂದ ಪುರಾತನ ಹಿಂದೂ ದೇವಾಲಯದ ಪುನರ್ ನವೀಕರಣ ಕೆಲಸ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇವಾಲಯದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಭಾಗಶಃ ಹಾನಿಗೊಳಿಸಿರುವುದಾಗಿ ಉತ್ತರ ವಲಯದ ಭದ್ರತಾ ಅಧಿಕಾರಿ ಸೈಯದ್ ಅಬ್ಬಾಸ್ ಝೈದಿ ತಿಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ರಾವಲ್ಪಿಂಡಿಯ ಬನ್ನಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಭೂ ಮಾಫಿಯಾದವರು ಅಕ್ರಮವಾಗಿ ವಶಪಡಿಸಿಕೊಂಡು ಅಂಗಡಿ, ಮುಂಗಟ್ಟುಗಳನ್ನು ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಜಿಲ್ಲಾಡಳಿತ ಅಕ್ರಮವಾಗಿದ್ದ ಅಂಗಡಿ, ಮುಂಗಟ್ಟುಗಳನ್ನು ತೆರವುಗೊಳಿಸಿತ್ತು.  ನಂತರ ದೇವಾಲಯದ ಪುನರ್ ನವೀಕರಣ ಕಾರ್ಯ ಆರಂಭಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

ARINDAM BAGCHI

PoK ಭಾರತದ ಭಾಗ; ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಬದಲಿಸುವುದಿಲ್ಲ: MEA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

USA; ನಿಕ್ಕಿ ‘ಲಿಪ್‌ಸ್ಟಿಕ್‌ ಹಾಕಿರುವ ಫ್ಯಾಸಿಸ್ಟ್‌’!:ವಿವೇಕ್‌ ರಾಮಸ್ವಾಮಿ ಆರೋಪ

putin (2)

ಮಾ.17ಕ್ಕೆ ರಷ್ಯಾ ಅಧ್ಯಕ್ಷ ಚುನಾವಣೆ

1-sadsadas

Canada;ಥಿಯೇಟರ್ ಗಳಲ್ಲಿ ಹಿಂದಿ ಚಿತ್ರ ವೀಕ್ಷಿಸುತ್ತಿದ್ದವರನ್ನು ಗುರಿಯಾಗಿಸಿ ಸ್ಪ್ರೇ ದಾಳಿ!

BBC Chairman: ಬಿಬಿಸಿ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಡಾ.ಸಮೀರ್ ಶಾ ಆಯ್ಕೆ

BBC Chairman: ಬಿಬಿಸಿ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಡಾ.ಸಮೀರ್ ಶಾ ಆಯ್ಕೆ

Las Vegas: ನೆವಾಡಾ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ… ನಾಲ್ವರು ಮೃತ್ಯು

Las Vegas: ನೆವಾಡಾ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ… ನಾಲ್ವರು ಮೃತ್ಯು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.