Ram Mandir ವಿಚಾರದಲ್ಲಿ ಹೊಸ ಕ್ಯಾತೆ ತೆಗೆದು ವಿಶ್ವಸಂಸ್ಥೆಗೆ ಪತ್ರ ಬರೆದ ಪಾಕಿಸ್ತಾನ


Team Udayavani, Jan 28, 2024, 8:13 AM IST

Ram Mandir ವಿಚಾರದಲ್ಲಿ ಹೊಸ ಕ್ಯಾತೆ ತೆಗೆದು ವಿಶ್ವಸಂಸ್ಥೆಗೆ ಪತ್ರ ಬರೆದ ಪಾಕಿಸ್ತಾನ

ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವು ಕಳೆದ ವಾರ ನಡೆದಿದ್ದು, ಇಡೀ ವಿಶ್ವದ ಗಮನ ಸೆಳೆದಿತ್ತು. ಆದರೆ ಭಾರತ ಮತ್ತು ಭಾರತೀಯರ ಸಂತೋಷವನ್ನು ಸಹಿಸದ ಪಾಕಿಸ್ತಾನವು ಹೊಸ ಕ್ಯಾತೆ ತೆಗೆದಿದೆ.

ಅಯೋಧ್ಯೆಯಲ್ಲಿ ದಶಕಗಳ ನಂತರ ದೇವಾಲಯ ಮತ್ತು ಮಸೀದಿಯ ವಿವಾದವು ಕೊನೆಗೊಂಡು ದೇವಾಲಯ ನಿರ್ಮಾಣವಾಗಿದೆ. ಆದರೆ ಪಾಕಿಸ್ತಾನವು ಮಂದಿರದ ಬಗ್ಗೆ ದೂರು ನೀಡಲು ವಿಶ್ವಸಂಸ್ಥೆಗೆ (UN) ಔಪಚಾರಿಕವಾಗಿ ಪತ್ರ ಬರೆದಿದೆ.

ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಅತೃಪ್ತಿ ಹೊಂದಿದ್ದು, ಅದರ ಬಗ್ಗೆ ದೂರು ನೀಡಲು ಅವರು ಔಪಚಾರಿಕವಾಗಿ ವಿಶ್ವಸಂಸ್ಥೆಗೆ ಪತ್ರ ಬರೆದಿದ್ದಾರೆ.

ವಿಶ್ವಸಂಸ್ಥೆಗೆ ಕಳುಹಿಸಿದ ಪತ್ರದಲ್ಲಿ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್, ಭಾರತದ ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಪ್ರತಿಷ್ಠಾಪನೆಯನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಎಂದು ಬರೆದಿದ್ದಾರೆ. ಈ ಪ್ರವೃತ್ತಿಯು ಭಾರತೀಯ ಮುಸ್ಲಿಮರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಯೋಗಕ್ಷೇಮಕ್ಕೆ ಮತ್ತು ಈ ಪ್ರದೇಶದಲ್ಲಿ ಸಾಮರಸ್ಯ ಮತ್ತು ಶಾಂತಿಗೆ ಗಂಭೀರ ಅಪಾಯವನ್ನು ಉಂಟುಮಾಡುತ್ತದೆ. ಭಾರತದಲ್ಲಿ ಇಸ್ಲಾಮಿಕ್ ಪಾರಂಪರಿಕ ತಾಣಗಳ ರಕ್ಷಣೆಗೆ ತುರ್ತು ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ವಿಷಯ ಬಾಬರಿ ಮಸೀದಿಯ ಆಚೆಗೂ ಹೋಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಭಾರತದ ಇತರ ಮಸೀದಿಗಳು ಸಹ ಇದೇ ರೀತಿಯ ಬೆದರಿಕೆಗಳನ್ನು ಎದುರಿಸುತ್ತಿವೆ. ಇದು ಒಂದೇ ಘಟನೆಯಲ್ಲ ಎಂಬುದು ವಿಷಾದನೀಯ. ಏಕೆಂದರೆ ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿ ಸೇರಿದಂತೆ ಇತರ ಮಸೀದಿಗಳು ಅವಮಾನ ಮತ್ತು ವಿನಾಶದ ಅಪಾಯವನ್ನು ಎದುರಿಸುತ್ತಿವೆ ಎಂದು ಅವರು ವಿಶ್ವಸಂಸ್ಥೆಗೆ ಬರೆದಿದ್ದಾರೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.