![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪಾಕಿಸ್ಥಾನ ವಾಯುಪಡೆಯ ಹೆಲಿಕಾಪ್ಟರ್ ಪತನ; 6 ಸೈನಿಕರು ಬಲಿ
Team Udayavani, Sep 26, 2022, 3:13 PM IST
![1-sssad](https://www.udayavani.com/wp-content/uploads/2022/09/1-sssad-620x394.jpg)
ಇಸ್ಲಾಮಾಬಾದ್ : ಪಾಕಿಸ್ಥಾನದ ಸೇನಾ ಹೆಲಿಕಾಪ್ಟರ್ ಭಾನುವಾರ (ಸೆ. 25) ಬಲೂಚಿಸ್ಥಾನದಲ್ಲಿ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಅಧಿಕಾರಿಗಳು ಸೇರಿದಂತೆ ಎಲ್ಲಾ ಆರು ಸಿಬಂದಿಗಳು ಸಾವನ್ನಪ್ಪಿದ್ದಾರೆ.
ಹರ್ನೈ ಬಳಿ ಹಾರುವ ಕಾರ್ಯಾಚರಣೆಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಮಿಲಿಟರಿಯ ಸಾರ್ವಜನಿಕ ಸಂಪರ್ಕ ವಿಭಾಗವು ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದ ಹಿಂದೆ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ.
ಇದನ್ನೂ ಓದಿ : ಹಿಂದುತ್ವ ಎನ್ನುವುದು ಧರ್ಮವಲ್ಲ ಅದು ಜೀವನ ವಿಧಾನ: ಮೋಹನ್ ಭಾಗವತ್
ಮೇಜರ್ ಮುಹಮ್ಮದ್ ಮುನೀಬ್ ಅಫ್ಜಲ್, ಮೇಜರ್ ಖುರ್ರಂ ಶಹಜಾದ್, ಸುಬೇದಾರ್ ಅಬ್ದುಲ್ ವಾಹಿದ್, ಸಿಪಾಯಿ ಮುಹಮ್ಮದ್ ಇಮ್ರಾನ್, ಸಿಪಾಯಿ ಶೋಯೆಬ್ ಮತ್ತು ನಾಯಕ್ ಜಲೀಲ್ ಮೃತಪಟ್ಟವರಲ್ಲಿ ಸೇರಿದ್ದಾರೆ.
ಆಗಸ್ಟ್ನಲ್ಲಿ, ಬಲೂಚಿಸ್ಥಾನ್ ಪ್ರಾಂತ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪಾಕ್ ಉನ್ನತ ಸೇನಾ ಜನರಲ್ ಮತ್ತು ಐವರು ಹಿರಿಯ ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.