ಭಾರತಕ್ಕೆ ಗೂಢಚರ್ಯೆ ಮಾಡಲು ಬಂದಿದ್ದೆ! ಸತ್ಯಾಂಶ ಬಾಯಿಬಿಟ್ಟ ಪಾಕಿಸ್ತಾನ ಪತ್ರಕರ್ತ

ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತಕ್ಕೆ ಬಂದಿದ್ದ ನುಸ್ರುತ್‌

Team Udayavani, Jul 13, 2022, 7:10 AM IST

thumb 3 spay

ಇಸ್ಲಾಮಾಬಾದ್‌: ಭಾರತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸುವ ಕೆಲವು ಪಾಕಿಸ್ತಾನದ ಪ್ರತಿನಿಧಿಗಳು ಗೂಢಚರ್ಯೆಯ ಉದ್ದೇಶಕ್ಕಾಗಿಯೇ ಆಗಮಿಸಿರುತ್ತಾರೆ ಎಂಬ ಅನುಮಾನಗಳಿಗೆ ಪುಷ್ಠಿ ನೀಡುವಂಥ ಬೆಳವಣಿಗೆಯೊಂದು ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನದ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅಲ್ಲಿನ ಹಿರಿಯ ಪತ್ರಕರ್ತ ನುಸ್ರತ್‌ ಮಿರ್ಜಾ ಅವರು, ತಾವು ಭಾರತದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 2002ರಿಂದ 2011ರ ಅವಧಿಯಲ್ಲಿ ಐದು ಬಾರಿ ಭಾರತಕ್ಕೆ ಹೋಗಿದ್ದು, ಭಾರತಕ್ಕೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಕಲೆ ಹಾಕಿ ಪಾಕಿಸ್ತಾನದ ಐಎಸ್‌ಐಗೆ ಒಪ್ಪಿಸಿದ್ದಾಗಿ ತಿಳಿಸಿದ್ದಾರೆ.

“ಭಾರತಕ್ಕೆ ತೆರಳಲು ವೀಸಾಕ್ಕಾಗಿ ಅರ್ಜಿ ಹಾಕುವ ಪಾಕಿಸ್ತಾನೀಯರಿಗೆ ಭಾರತದ 3 ಪ್ರಾಂತ್ಯಗಳಿಗೆ ಮಾತ್ರ ಭೇಟಿ ನೀಡಲು ಮಾತ್ರ ವೀಸಾ ಕೊಡಲಾಗುತ್ತದೆ. ಆದರೆ ನನಗೆ ಏಳು ಪ್ರಾಂತ್ಯಗಳಿಗೆ ಭೇಟಿ ನೀಡಲು ಭಾರತ ಸರ್ಕಾರವೇ ಅವಕಾಶ ಕಲ್ಪಿಸಿತ್ತು. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಖುರ್ಷಿದ್‌ ಕೌಸರಿ, ಭಾರತ ಸರ್ಕಾರದೊಂದಿಗೆ ಚರ್ಚಿಸಿ ನನಗೆ ಭಾರತದ ಏಳು ನಗರಗಳಿಗೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟಿದ್ದರು’ ಎಂದಿದ್ದಾರೆ.

ಭಾರತದ ವೀಕ್‌ನೆಸ್‌ ಗೊತ್ತು:
“”ಬೆಂಗಳೂರು, ಪಾಟ್ನಾ, ಕೋಲ್ಕತಾ, ದೆಹಲಿ ಮತ್ತು ಚೆನ್ನೈಗೆ ತೆರಳಿದ್ದೇನೆ. ಭಾರತೀಯರ ವೀಕ್‌ನೆಸ್‌ ಚೆನ್ನಾಗಿ ಗೊತ್ತು. ಅಲ್ಲಿನ ಮುಸ್ಲಿಂ ಸಮುದಾಯದ ಮನಸ್ಥಿತಿ ಮತ್ತು ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎನ್ನುವುದೂ ನನಗೆ ಗೊತ್ತು. ಆ ಎಲ್ಲಾ ಮಾಹಿತಿಗಳನ್ನು ನಾನು ಪಾಕಿಸ್ತಾನಕ್ಕೆ ಕೊಟ್ಟಿದ್ದೆ” ಎಂದು ನುಸ್ರುತ್‌ ಬಾಯಿಬಿಟ್ಟಿದ್ದಾರೆ.

“ಮಾದಕ’ ದೆವ್ವದ ಸಂಚಾರ
ಮೊದಲೇ ಆರ್ಥಿಕ ದುಸ್ಥಿತಿಯಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನಜೀವನ ದುಸ್ತರವಾಗಿದೆ. ಇದರ ಜತೆಯಲ್ಲೇ ಅಲ್ಲಿನ ಮಾದಕ ವಸ್ತುಗಳ ಸೇವನೆಗೆ ಬಲಿಯಾಗುತ್ತಿರುವ ಯುವಜನರ ಸಂಖ್ಯೆ ಹೆಚ್ಚಾಗ ತೊಡಗಿದ್ದು, ಅದೊಂದು ಸಾಮಾಜಿಕ ಪೀಡೆಯಾಗಿ ಪರಿವರ್ತನೆಯಾಗಿದೆ.

ಮಾದಕ ವಸ್ತುಗಳ ತವರೂರು ಎನಿಸಿರುವ ಕರಾಚಿಯಲ್ಲಿ ಡ್ರಗ್ಸ್‌ ಕೊಳ್ಳುವುದೆಂದರೆ ನಾವು ಇಲ್ಲಿ ಒಂದು ನೀರಿನ ಬಾಟಲ್‌ ಕೊಳ್ಳುವಷ್ಟೇ ಸಲೀಸಾಗಿ ಬಿಟ್ಟಿದೆ. ಕಳೆದ ಕೆಲವು ತಿಂಗಳಲ್ಲಿ ಕರಾಚಿ ಪ್ರಾಂತ್ಯವಾದ ರೆಹ್ರಿಗೋತ್‌ನಲ್ಲಿ 150ಕ್ಕೂ ಅಧಿಕ ಮಂದಿ ಮಾದಕ ವಸ್ತುಗಳನ್ನು ಸೇವಿಸಿಯೇ ಮೃತಪಟ್ಟಿದ್ದಾರೆ. ಈ ಪ್ರಾಂತ್ಯದಲ್ಲಿ ಅಪ್ರಾಪ್ತ ವಯಸ್ಕರು, ಮಹಿಳೆಯರು ಮಾದಕವಸ್ತುಗಳನ್ನು ತೆಗೆದುಕೊಂಡು ಬಿದ್ದುಕೊಂಡಿರುವುದು ದೃಶ್ಯ ಎಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.