ವಿಶ್ವಸಂಸ್ಥೆ ವೇದಿಕೆಯಲ್ಲೇ ಬಯಲಾಯ್ತು ಪಾಕ್ ನರಿ ಬುದ್ದಿ !!
Team Udayavani, Sep 24, 2017, 3:44 PM IST
ನ್ಯೂಯಾರ್ಕ್: ವಿಶ್ವಸಂಸ್ಥೆ ವೇದಿಕೆಯಲ್ಲಿ ಭಾರತದ ಏಟುಗಳಿಗೆ ಉತ್ತರ ನೀಡಲು ಸಾಧ್ಯವಾಗದೆ ಪರದಾಡುತ್ತಿರುವ ನರಿ ಬುದ್ದಿಯ ಪಾಕ್ ಏನೋ ಮಾಡಲು ಹೋಗಿ ಪೇಚಿಗೆ ಸಿಲುಕಿ ಇದ್ದ ಸ್ವಲ್ಪ ಮರ್ಯಾದೆಯನ್ನೂ ಕಳೆದುಕೊಂಡಿದೆ.
ವಿಶ್ವಸಂಸ್ಥೆಯ ಪಾಕ್ನ ಖಾಯಂ ಪ್ರತಿನಿಧಿಯಾಗಿರುವ ಮಲೀಹಾ ಲೋಧಿ ಗಾಜಾ ಸಂತ್ರಸ್ಥೆಯ ಫೋಟೋ ಪ್ರದರ್ಶಿಸಿ ಇದು ಕಾಶ್ಮೀರದ ಪರಿಸ್ಥಿತಿ, ಭಾರತದ ಪ್ರಜಾಪ್ರಭುತ್ವದ ಸ್ಥಿತಿ ಎಂದಿದ್ದಾರೆ. ಅಸಲಿಗೆ ಇದು 2014 ರ ಗಾಜಾ ಯುದ್ಧ ಸಂತ್ರಸ್ಥೆ 17 ರ ಹರೆಯದ ರಾವ್ಯಾ ಅಬು ಜೋಮ್ಳ ಚಿತ್ರವಾಗಿತ್ತು.
ಮೋದಿ ಅವರ ಮೇಲೂ ಲೋಧಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು ಗುಜರಾತ್ನಲ್ಲಿ ಮುಸ್ಲಿಮರನ್ನು ಹತ್ಯೆಗೈಯುತ್ತಿದ್ದಾರೆ.ಭಾರತ ಮುಸ್ಲಿಮರಿಗೆ ಸುರಕ್ಷಿತವಲ್ಲ ಎಂದು ಆರೋಪಿಸಿರುವುದಾಗಿ ವರದಿಯಾಗಿದೆ.
ಈ ವಿಚಾರ ವಿಶ್ವಾದ್ಯಂತ ಸುದ್ದಿಯಾಗಿದ್ದು ಪಾಕ್ ಭಾರಿ ಮುಖಭಂಗ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ