Pakistan ರಾಜ್ಯ ರಹಸ್ಯಗಳ ವಿಚಾರಣೆ; ಇಮ್ರಾನ್ ಖಾನ್‌ಗೆ ಮರಣದಂಡನೆ?

150 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಪ್ರಧಾನಿ!!

Team Udayavani, Oct 23, 2023, 6:45 PM IST

imran-khan

ಇಸ್ಲಾಮಾಬಾದ್ : ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು 2022 ರಲ್ಲಿ ಅಧಿಕಾರದಿಂದ ಹೊರಹಾಕಿದ ನಂತರ ಅಧಿಕೃತ ರಹಸ್ಯಗಳನ್ನು ಬಹಿರಂಗಪಡಿಸಿದ ಆರೋಪದ ಮೇಲೆ ನ್ಯಾಯಾಲಯವು ದೋಷಾರೋಪಣೆ ಮಾಡಿದೆ.

ಇಮ್ರಾನ್ ಖಾನ್ ಅವರೀಗ ಸಂಭವನೀಯ ಮರಣದಂಡನೆ ಶಿಕ್ಷೆಯನ್ನು ಎದುರಿಸಬಹುದು. ಖಾನ್ ಮತ್ತು ಆಪ್ತ ಸಹಾಯಕ ಶಾ ಮಹಮೂದ್ ಖುರೇಷಿ ಈ ವಾರ ವಿಚಾರಣೆಗೆ ಒಳಪಡಲಿರುವುದರಿಂದ ಜನವರಿಯಲ್ಲಿ ಸಂಸತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಇಮ್ರಾನ್ ಖಾನ್ ಅವರ ವಕೀಲರಲ್ಲಿ ಒಬ್ಬರಾದ ಉಮೈರ್ ನಿಯಾಜಿ ಪ್ರಕಾರ, ಆರೋಪವು ಜೀವಾವಧಿ ಶಿಕ್ಷೆಯಿಂದ ಮರಣದಂಡನೆಯವರೆಗೆ ಶಿಕ್ಷೆಯನ್ನು ಹೊಂದಿದೆ.

2022 ರಲ್ಲಿ ಸಂಸತ್ತಿನಲ್ಲಿ ನಡೆದ ಅವಿಶ್ವಾಸ ಮತದಲ್ಲಿ ಖಾನ್ ಅವರನ್ನು ಪದಚ್ಯುತಗೊಳಿಸಿದ ನಂತರ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಅವರ ಭಾಷಣ ಮತ್ತು ಗೌಪ್ಯ ರಾಜತಾಂತ್ರಿಕ ಪತ್ರವನ್ನು ಬಿಟ್ಟುಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.

ಇಮ್ರಾನ್ ಖಾನ್ ಅವರು ನ್ಯಾಯಾಂಗ ನಿಂದನೆ, ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಸೇರಿದಂತೆ 150 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಆಗಸ್ಟ್ ಆರಂಭದಲ್ಲಿ ಭ್ರಷ್ಟಾಚಾರಕ್ಕಾಗಿ ಮೂರು ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ನಂತರ ಇಸ್ಲಾಮಾಬಾದ್ ಹೈಕೋರ್ಟ್ ಆ ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ಆದರೆ ಸೈಫರ್ ಪ್ರಕರಣದಲ್ಲಿ ಅವರನ್ನು ಆಗಸ್ಟ್‌ನಲ್ಲಿ ಮತ್ತೆ ಬಂಧಿಸಲಾಗಿತ್ತು.

ಸದ್ಯಕ್ಕೆ ಇಮ್ರಾನ್ ಖಾನ್ ಜನವರಿಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಲ್ಲ. ತಮ್ಮ ಕಕ್ಷಿದಾರರಿಗೆ ನ್ಯಾಯಯುತ ವಿಚಾರಣೆಯನ್ನು ನಿರಾಕರಿಸಲಾಗುತ್ತಿದೆ ಎಂದು ಇಮ್ರಾನ್ ಖಾನ್ ಪರ ವಕೀಲರು ಹೇಳಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.