ಕುಲಭೂಷಣ್ ಜಾಧವ್ ಮರಣದಂಡನೆ ಕೇಸ್; ಮತ್ತೊಂದು ದಾಳ ಉರುಳಿಸಿದ ಪಾಕ್!

ಬಾಕಿ ಇರುವ ಕ್ಷಮಾದಾನ ಅರ್ಜಿಯ ಅಂತಿಮ ನಿರ್ಧಾರಕ್ಕೆ ಕಾಯುತ್ತಿರುವುದಾಗಿ ಪಾಕಿಸ್ತಾನದ ಮಾಧ್ಯಮದ ವರದಿ ಹೇಳಿದೆ

Team Udayavani, Jul 8, 2020, 4:15 PM IST

ಕುಲಭೂಷಣ್ ಜಾಧವ್ ಮರಣದಂಡನೆ ಕೇಸ್; ಮತ್ತೊಂದು ದಾಳ ಉರುಳಿಸಿದ ಪಾಕ್

ಇಸ್ಲಾಮಾಬಾದ್:ಗೂಢಚರ್ಯ ಮತ್ತು ಭಯೋತ್ಪಾದನೆ ಆರೋಪದಲ್ಲಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನ ಮತ್ತೊಂದು ನಾಟಕಕ್ಕೆ ಸಜ್ಜಾಗಿದ್ದು, ಗೂಢಚರ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಜಾಧವ್ ಮರಣದಂಡನೆ ಶಿಕ್ಷೆಯ ಕುರಿತು ಪುನರ್ ಪರಿಶೀಲನೆ ಮನವಿ ಸಲ್ಲಿಸಲು ನಿರಾಕರಿಸಿರುವುದಾಗಿ ತಿಳಿಸಿದೆ.

ಕುಲಭೂಷಣ್ ಜಾಧವ್ ತನಗೆ ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಪುನರ್ ಪರಿಶೀಲನೆ ಮನವಿ ಸಲ್ಲಿಸುವ ಬದಲು ಈಗಾಗಲೇ ಸಲ್ಲಿಸಿರುವ ಬಾಕಿ ಇರುವ ಕ್ಷಮಾದಾನ ಅರ್ಜಿಯ ಅಂತಿಮ ನಿರ್ಧಾರಕ್ಕೆ ಕಾಯುತ್ತಿರುವುದಾಗಿ ಪಾಕಿಸ್ತಾನದ ಮಾಧ್ಯಮದ ವರದಿ ಹೇಳಿದೆ.

ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್ ಅಹ್ಮದ್ ಇರ್ಫಾನ್ ಹಾಗೂ ಇಸ್ಲಾಮಾಬಾದ್ ದಕ್ಷಿಣಾ ಏಷ್ಯಾ ಡೈರೆಕ್ಟರ್ ಜನರಲ್ ಜತೆಗೂಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಜಾಧವ್ ಗೆ ಎರಡನೇ ಬಾರಿ ರಾಜತಾಂತ್ರಿಕ ನೆರವಿನ ಆಫರ್ ನೀಡಿರುವುದಾಗಿ ತಿಳಿಸಿದರು.

ಕುಲಭೂಷಣ್ ಜಾಧವ್ ಗೆ ವಿಧಿಸಿರುವ ಶಿಕ್ಷೆ ಮತ್ತು ಆರೋಪದ ಬಗ್ಗೆ ಪುನರ್ ಪರಿಶೀಲನೆ ನಡೆಸು ಬಗ್ಗೆ ಅರ್ಜಿ ಸಲ್ಲಿಸುವಂತೆ 2020ರ ಜೂನ್ 17ರಂದು ತಿಳಿಸಲಾಗಿತ್ತು ಎಂದು ಅಟಾರ್ನಿ ಜನರಲ್ ತಿಳಿಸಿರುವುದಾಗಿ ಪಾಕ್ ಮಾಧ್ಯಮದ ವರದಿ ಹೇಳಿದೆ.

ಭಾರತದ ನಿವೃತ್ತ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನದ ಭದ್ರತಾ ಪಡೆ 2016ರ ಮಾರ್ಚ್ 3ರಂದು ಬಂಧಿಸಿತ್ತು. ನೌಕಾಪಡೆಯ ಅಧಿಕಾರಿಯಾಗಿ ಕುಲಭೂಷಣ್ ಪಾಕಿಸ್ತಾನದಲ್ಲಿ ಗೂಢಚರ್ಯ ಮಾಡಿಕೊಂಡು ಅನೇಕ ವಿಧ್ವಂಸಕ ಕೃತ್ಯಗಳನ್ನು ಮಾಡಿದ್ದರು ಎಂಬುದು ಪಾಕಿಸ್ತಾನದ ಆರೋಪ. ಅಷ್ಟೇ ಅಲ್ಲ ಜಾಧವ್ ಅವರನ್ನು ಬಲೂಚಿಸ್ತಾನದಲ್ಲೇ ಬಂಧಿಸಲಾಯಿತು ಎಂದು ಪಾಕ್ ಆರೋಪಿಸಿತ್ತು. ಆದರೆ, ಕುಲಭೂಷಣ್ ಅವರು ನೌಕಾಪಡೆಯಿಂದ ನಿವೃತ್ತರಾಗಿ ಇರಾನ್ ದೇಶದಲ್ಲಿ ತಮ್ಮದೇ ವೈಯಕ್ತಿಕ ವ್ಯವಹಾರ ನಡೆಸುತ್ತಿದ್ದರು. ಅಲ್ಲಿಂದ ಅವರನ್ನು ಅಚಾನಕ್ಕಾಗಿ ಪಾಕಿಸ್ತಾನೀಯರು ಬಂಧಿಸಿ ಕರೆದೊಯ್ದರು ಎಂಬುದು ಭಾರತದ ವಾದಿಸಿತ್ತು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.