ಬಲೂಚಿಸ್ತಾನ್ ಭಯೋತ್ಪಾದಕ ನೆಲೆಗಳ‌ ಮೇಲೆ ಇರಾನ್ ವೈಮಾನಿಕ ದಾಳಿ; ಎಚ್ಚರಿಕೆ ಕೊಟ್ಟ ಪಾಕ್


Team Udayavani, Jan 17, 2024, 9:22 AM IST

TDY-1

ಕರಾಚಿ: ಬುಲೂಚಿಸ್ತಾನದ  ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಮಂಗಳವಾರ(ಜ.16 ರಂದು) ವೈಮಾನಿಕ ದಾಳಿಯನ್ನು ನಡೆಸಿದ್ದು, ಈ ದಾಳಿಯನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ.

ಬಲೂಚಿಸ್ತಾನ್ ಪ್ರಾಂತ್ಯದ ಜೈಶ್ ಉಲ್-ಅದ್ಲ್ ಭಯೋತ್ಪಾದಕ ಗುಂಪಿನ ಎರಡು ಪ್ರಮುಖ ನೆಲೆಗಳ ಮೇಲೆ ದಾಳಿ ಮಾಡಿದೆ ಎಂದು ಇರಾನ್ ಹೇಳಿಕೊಂಡಿದೆ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರಕಾರ, ಬಲೂಚಿಸ್ತಾನ್ ಪ್ರಾಂತ್ಯದ ಜೈಶ್ ಉಲ್-ಅದ್ಲ್ ಭಯೋತ್ಪಾದಕ ಗುಂಪಿನ ಎರಡು ನೆಲೆಗಳನ್ನು ಡ್ರೋನ್ ಮತ್ತು ಕ್ಷಿಪಣಿಗಳೊಂದಿಗೆ ನಾಶಪಡಿಸಲಾಗಿದೆ ಎಂದು ಸ್ಟೇಟ್‌ ಮೀಡಿಯಾ ವರದಿ ಮಾಡಿದೆ.

ಕುಹೆ ಸಬ್ಜ್ ಪ್ರದೇಶದಲ್ಲಿ ಜೈಶ್ ಉಲ್-ಅದ್ಲ್‌ನ ನೆಲೆಗಳು ಭಯೋತ್ಪಾದಕ ಗುಂಪಿನ ಅತಿದೊಡ್ಡ ನೆಲೆಗಳಲ್ಲಿ ಒಂದಾಗಿದೆ. “ಈ ನೆಲೆಗಳನ್ನು ಕ್ಷಿಪಣಿಗಳು ಮತ್ತು ಡ್ರೋನ್‌ಗಳಿಂದ ಹೊಡೆದು ನಾಶಪಡಿಸಲಾಗಿದೆ” ಎಂದು ವರದಿ ತಿಳಿಸಿದೆ.

ಇರಾನ್‌ನ  ಈ ಕೃತ್ಯವನ್ನು ಖಂಡಿಸಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಇದು ತನ್ನ ವಾಯುಪ್ರದೇಶದ ” ಅಪ್ರಚೋದಿತ ಉಲ್ಲಂಘನೆ” ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ದಾಳಿಯಲ್ಲಿ ಇಬ್ಬರು ಮುಗ್ಧ ಮಕ್ಕಳು ಸಾವನ್ನಪ್ಪಿದ್ದಾರೆ ಹಾಗೂ ಮೂವರು ಹೆಣ್ಣು ಮಕ್ಕಳು ಗಾಯಗೊಂಡಿದ್ದಾರೆ. ಇದು  ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳಿ ಎಚ್ಚರಿಸಿದೆ.

ಈ ಹಿಂದೆ ಜೈಶ್ ಉಲ್-ಅದ್ಲ್ ಭಯೋತ್ಪಾದಕ ಗುಂಪು ಈ ಹಿಂದೆ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರಾನ್ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

 

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.