United Airlines landingಗೆ ಕಾರಣವಾದ ಪ್ರಯಾಣಿಕನ ಮಲ ವಿಸರ್ಜನೆ


Team Udayavani, Jan 6, 2018, 4:28 PM IST

United-Air-lines-700.jpg

ಅಲಾಸ್ಕಾ : ವಿಮಾನದ ಎರಡೂ ಶೌಚಾಲಯಗಳಲ್ಲಿ ಪ್ರಯಾಣಿಕನೋರ್ವ ಎಲ್ಲೆಡೆ ಚೆಲ್ಲುವ ರೀತಿಯಲ್ಲಿ ಯದ್ವಾತದ್ವಾ ಮಲ ವಿಸರ್ಜಿಸಿದ ಪರಿಣಾಮವಾಗಿ ಯುನೈಟೆಡ್‌ ಏರ್‌ ಲೈನ್ಸ್‌ನ ಶಿಕಾಗೋ – ಹಾಂಕಾಂಗ್‌  ಹಾರಾಟದ ವಿಮಾನ ತುರ್ತು ಸ್ವಚ್ಚತಾ ನಿರ್ವಹಣೆಗಾಗಿ ಅನಿಗದಿತ ಲ್ಯಾಂಡಿಂಗ್‌ ಮಾಡಬೇಕಾದ ಅನಿವಾರ್ಯತೆಗೆ ಗುರಿಯಾಯಿತು.

ವರದಿಗಳ ಪ್ರಕಾರ ವಿಮಾನದ ಎರಡೂ ಶೌಚಾಲಯಗಳಲ್ಲಿ ಯದ್ವಾತದ್ವಾ ಮಲ ವಿಸರ್ಜನೆ ಮಾಡಿದ್ದ ಪ್ರಯಾಣಿಕನು ತನ್ನ ಶರ್ಟನ್ನು ಕೂಡ ಕಳಚಿ ಅದನ್ನು ಟಾಯ್‌ಲೆಟ್‌ ಒಳಗೆ ತುರುಕಲು ಯತ್ನಿಸಿದ್ದ. 

ಶೌಚಾಲಯಗಳನ್ನು ಚೆನ್ನಾಗಿ ತೊಳೆದು ಸ್ವಚ್ಚಗೊಳಿಸುವ ಸಲುವಾಗಿ ವಿಮಾನವನ್ನು ಅನಿಗದಿತವಾಗಿ ಲ್ಯಾಂಡಿಂಗ್‌ ಮಾಡಲಾಯಿತಲ್ಲದೆ “ಅನಿಗದಿತ ಹಾರಾಟ ಕೈಗೊಳ್ಳಲಾಗದ’ ಕಾರಣಕ್ಕೆ ಅದರ ಹಾರಾಟವನ್ನೇ ರದ್ದು ಗೊಳಿಸಲಾಯಿತು ಎಂದು ವರದಿಗಳು ತಿಳಿಸಿವೆ.

ಬೋಯಿಂಗ್‌ 777 ವಿಮಾನದ ಎರಡೂ ಶೌಚಾಲಯಗಳನ್ನು ಈ ರೀತಿ ಕೊಳಕು ಮಾಡಿದ ಪ್ರಯಾಣಿಕನನ್ನು FBI ಏಜಂಟರು ಮತ್ತು ಅಲಾಸ್ಕಾ ಟೆಡ್‌ ಸ್ಟೀವನ್ಸ್‌ ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್‌ ಪೊಲೀಸರು ವಿಮಾನ ಲ್ಯಾಂಡಿಂಗ್‌ ಆಡದೊಡನೆಯೇ ಪ್ರಶ್ನಿಸಿದರು. ಪ್ರಯಾಣಿಕನು ಪೊಲೀಸರ ತನಿಖೆಗೆ ಸಹಕರಿಸಿರುವುದಾಗಿ ವರದಿಗಳು ತಿಳಿಸಿವೆ. 

ವಿಮಾನವನ್ನು ಆ್ಯಂಕರೇಜ್‌ಗೆ ಮಾರ್ಗ ಬದಲಾಯಿಸುವ ಮುನ್ನ ಆ ಪ್ರಯಾಣಿಕನು ವಿಮಾನದ ಎರಡೂ ಶೌಚಾಲಯಗಳಲ್ಲಿ ಮಲ ಹರಡಿಕೊಳ್ಳುವಂತೆ ವಿಸರ್ಜಿಸಿದ್ದ ಎಂದು ಏರ್‌ಪೋರ್ಟ್‌ ಪೊಲೀಸ್‌ ಲೆ| ಜೋ ಗೆಮಾಶೆ ತಿಳಿಸಿದ್ದಾರೆ.

“ಆತನನ್ನು ನಾವು ಬಂಧಿಸಿಲ್ಲ; ಆದರೆ ಆತನ ಮನೋ ಸ್ವಾಸ್ಥ್ಯವನ್ನು ತಿಳಿಯಲು ಆತನನ್ನು ಪ್ರಾವಿಡೆನ್ಸ್‌ ಆಸ್ಪತ್ರೆಗೆ ಕಳುಹಿಸಿದ್ದೇವೆ. ಅಲಾಸ್ಕಾದಲ್ಲಿ ಪೊಲೀಸ್‌ ಅಧಿಕಾರಿಗಳು ವಿಮಾನದಲ್ಲಿ ಆ ವ್ಯಕ್ತಿಯನ್ನು ಭೇಟಿಯಾದಾಗ ಆತ ಶರ್ಟ್‌ ಧರಿಸಿರಲಿಲ್ಲ ಎಂದವರು ಹೇಳಿದ್ದಾರೆ. 

ವ್ಯಕ್ತಿಯ ಬಲಿ ವಿಯೆಟ್ನಾಮ್‌ ಪಾಸ್‌ ಪೋರ್ಟ್‌ ಇದ್ದು ಆತ ಅಮೆರಿಕದ ಶಾಶ್ವತ ವಾಸ್ತವ್ಯದ ಕಾರ್ಡ್‌ ಹೊಂದಿದ್ದಾನೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಆತ ಅಸಂಬದ್ಧ ಉತ್ತರ ನೀಡಿದ್ದಾನೆ ಎಂದು ಗೆಮಾಶೆ ಹೇಳಿದರು. 

ಯುನೈಟೆಡ್‌ ಏರ್‌ಲೈನ್ಸ್‌ ವಿಮಾನದಲ್ಲಿ ಒಟ್ಟು 245 ಮಂದಿ ಪ್ರಯಾಣಿಕರು ಇದ್ದರು ಎಂದು ವಕ್ತಾರ ಚಾರ್ಲಿ ಹೋಬರ್ಟ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.