ಸೇನೆಯಲ್ಲಿ ಸೇವೆ ಸಲ್ಲಿಸಿ ರಾಜಮನೆತನ ಸೇರಿದ…ಪ್ರಿನ್ಸ್ ಫಿಲಿಪ್ ಹಿನ್ನೆಲೆ ಏನು?

ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್  ಸೇರಿದಂತೆ ಹಲವಾರು ದತ್ತಿಗಳನ್ನು ಬೆಂಬಲಿಸಿ ಫಿಲಿಫ್ ಖ್ಯಾತನಾಮರಾಗಿದ್ದರು

Team Udayavani, Apr 9, 2021, 6:36 PM IST

Philip, duke of Edinburgh, husband of Queen Elizabeth II of the United Kingdom

ಪ್ರಿನ್ಸ್ ಫಿಲಿಪ್,  ಫಿಲಿಪ್ ಗ್ರೀಸ್ ರಾಜ ಜಾರ್ಜ್ I ಮತ್ತು ರಾಜಕುಮಾರಿ ಆಲಿಸ್ ದಂಪತಿಯ ಮಗ ಪ್ರಿನ್ಸ್ ಆಂಡ್ರ್ಯೂ.ಇವರು 1921ರಲ್ಲಿ ಜನಿಸಿದರು. ಫಿಲಿಪ್ ‌ನ ತಂದೆ,  ಕಿಂಗ್ ಜಾರ್ಜ್ I ರ ಕಿರಿಯ ಮಗ, ಗ್ರೀಸ್ ‌ನ ರಾಜಕುಮಾರ ಆಂಡ್ರ್ಯೂ.  ತಾಯಿ ರಾಜಕುಮಾರಿ ಆಲಿಸ್ (1885-1969), ಮಿಲ್ಫೋರ್ಡ್ ಹೆವೆನ್ ನ 1 ನೇ ಮಾರ್ಕ್ವೆಸ್ ಲೂಯಿಸ್ ಅಲೆಕ್ಸಾಂಡರ್ ಮೌಂಟ್ ಬ್ಯಾಟನ್ ಮತ್ತು ಹೆಸ್ಸೆ ರಾಜಕುಮಾರಿ ವಿಕ್ಟೋರಿಯಾ ಮತ್ತು ವಿಕ್ಟೋರಿಯಾ ರಾಣಿಯ ಮೊಮ್ಮಗಳು ರೈನ್ ಅವರ ಹಿರಿಯ ಮಗಳು.

ಪಿನ್ಸ್ ಫಿಲಿಪ್, ಶಿಶುವಾಗಿದ್ದಾಗ, ಅವರ ಕುಟುಂಬವನ್ನು ಗಡಿಪಾರು ಮಾಡಲಾಯಿತು, ಅವರ ತಾಯಿಯನ್ನು ಕುಟುಂಬದಿಂದ ತ್ಯಜಿಸಲಾಯಿತು, ತಂದೆ ತನ್ನ ಪ್ರೇಯಸಿಯೊಂದಿಗೆ ಕುಟುಂಬವನ್ನು ತೊರೆದು ಹೋದರು.

ಗ್ರೇಟ್ ಬ್ರಿಟನ್‌ನಲ್ಲಿ ಬೆಳೆದ ಫಿಲಿಪ್, ಸ್ಕಾಟ್ಲೆಂಡ್‌ ನ ಮೊರೆ, ಎಲ್ಗಿನ್ ಬಳಿಯ ಗೋರ್ಡನ್‌ ಸ್ಟೌನ್ ಶಾಲೆಯಲ್ಲಿ ಮತ್ತು ಇಂಗ್ಲೆಂಡ್‌ನ ಡೆವೊನ್‌ ನ ಡಾರ್ಟ್ಮೌತ್‌ ನ ರಾಯಲ್ ನೇವಲ್ ಕಾಲೇಜಿನಲ್ಲಿ ಶಿಕ್ಷಣ ಪಡೆದರು. ಜನವರಿ 1940 ರಿಂದ ಎರಡನೇ ಮಹಾಯುದ್ಧದ ಅಂತ್ಯದವರೆಗೆ, ಅವರು ಮೆಡಿಟೆರೇನಿಯನ್ ಮತ್ತು ಪೆಸಿಫಿಕ್ ಯುದ್ಧಗಳಲ್ಲಿ ರಾಯಲ್ ನೇವಿಯೊಂದಿಗೆ ಸೇವೆ ಸಲ್ಲಿಸಿರುವುದು ಅವರ ಹೆಚ್ಚುಗಾರಿಕೆ.

ಫೆಬ್ರವರಿ 28, 1947 ರಂದು, ಫಿಲಿಪ್ ಅವರ ದೂರದ ಸೋದರ ಸಂಬಂಧಿ ರಾಜಕುಮಾರಿ ಎಲಿಜಬೆತ್ ಅವರ ವಿವಾಹವು ನವೆಂಬರ್ 20, 1947 ರಂದು ವೆಸ್ಟ್ ಮಿನಿಸ್ಟರ್ ನಲ್ಲಿ ನಡೆಯಿತು. ಫಿಲಿಪ್ ಹಾಗೂ ಎಲಿಜಬೆತ್‌ ನಾಲ್ವರು ಮಕ್ಕಳನ್ನು ಹೊಂದಿದ್ದಾರೆ.

ಪ್ರಿನ್ಸ್ ಫಿಲಿಪ್ ಯುನೈಟೆಡ್ ಕಿಂಗ್‌ ಡಂ ನ ರಾಣಿ ಎಲಿಜಬೆತ್ II ರ ಪತಿಯಾದ ಮೇಲೆಯೇ ಖ್ಯಾತಿಗೆ ಬಂದಿದ್ದು. ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್  ಸೇರಿದಂತೆ ಹಲವಾರು ದತ್ತಿಗಳನ್ನು ಬೆಂಬಲಿಸಿ ಫಿಲಿಫ್ ಖ್ಯಾತನಾಮರಾದರು.  ಬಲಪಂಥೀಯ ದೃಷ್ಟಿಕೋನಗಳಿಗಾಗಿ ಅವರು ಹೆಸರುವಾಸಿಯಾಗಿದ್ದರು.

ಜೂನ್ ನಲ್ಲಿ 100ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿಕೊಳ್ಳುವ ಒಂದು ತಿಂಗಳ ಮೊದಲು ಫಿಲಿಪ್ ವಿಧಿವಶರಾಗಿದ್ದಾರೆ. ನೂರು ವರ್ಷ ಪೂರೈಸುತ್ತಿದ್ದ ಹಿನ್ನೆಲೆಯಲ್ಲಿ ಸಾಂಪ್ರದಾಯಿಕವಾಗಿ ಫಿಲಿಪ್ ಅವರಿಗೆ ಶುಭಾಶಯಗಳು ಹರಿದು ಬಂದಿದ್ದವು. ಕಳೆದ ನವೆಂಬರ್ ತಿಂಗಳಿನಲ್ಲಿ ಎಲಿಜಬೆತ್, ಫಿಲಿಪ್ ದಂಪತಿ 73ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.