ಜ್ವಾಲಾಮುಖೀ ಬೂದಿಯಲ್ಲಿ ಇಟ್ಟಿಗೆ! ಕಸದಿಂದ ರಸ ತೆಗೆಯುತ್ತಿರುವ ಫಿಲಿಪ್ಪೀನ್ಸ್‌ ಜನತೆ


Team Udayavani, Jan 18, 2020, 7:24 PM IST

bricks

ಬಿನಾನ್‌: ಫಿಲಿಪ್ಪೀನ್‌ನಲ್ಲಿ ಕಳೆದ ವಾರ ಸ್ಫೋಟಗೊಂಡ ಜ್ವಾಲಾಮುಖೀಯು ಅಲ್ಲಿನ ಅನೇಕ ಗ್ರಾಮಗಳನ್ನು ಬೂದಿಯ ಹೊದಿಕೆಯಡಿ ಹುದುಗಿಸಿದ್ದರೂ, ಅಲ್ಲಿನ ಜನರ ಜೀವನೋತ್ಸಾಹ ಸ್ವಲ್ಪವೂ ತಗ್ಗಿಲ್ಲ. “ಕಸದಿಂದಲೇ ರಸ’ ಎನ್ನುವಂತೆ ಬಿನಾನ್‌ ನಗರದ ಜನರು, ಜ್ವಾಲಾಮುಖೀಯಿಂದ ಹೊರಬಿದ್ದಿರುವ ಬೂದಿಯನ್ನು ಪ್ಲಾಸ್ಟಿಕ್‌ ತ್ಯಾಜ್ಯದೊಂದಿಗೆ ಮಿಶ್ರ ಮಾಡಿ ಇಟ್ಟಿಗೆಗಳನ್ನು ತಯಾರಿಸುತ್ತಿದ್ದಾರೆ!

ಏಕಾಏಕಿ ಚಿಮ್ಮಿದ ಈ ಜ್ವಾಲೆಯ ಬೂದಿಯ ರಾಶಿಯನ್ನು ನೋಡುತ್ತಾ, ಮುಂದೇನು ಮಾಡುವುದು ಎಂದು ತಲೆ ಮೇಲೆ ಕೈಹೊತ್ತುಕೊಳ್ಳುವ ಬದಲು, ಅದನ್ನೇ ಬಳಸಿಕೊಂಡು ನಮ್ಮ ಪ್ರಯೋಜನಕ್ಕೆ ಬರುವ ವಸ್ತುವನ್ನಾಗಿ ಬದಲಿಸುತ್ತಿದ್ದೇವೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

ಮೊದಲೇ ಫಿಲಿಪ್ಪೀನ್ಸ್‌ ತ್ಯಾಜ್ಯದ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇಲ್ಲಿ ಒಂದೇ ಬಾರಿ ಬಳಸಿ ಬಿಸಾಡುವಂಥ ಪ್ಲಾಸ್ಟಿಕ್‌ನ ಬಳಕೆ ಅತಿಯಾಗಿದೆ. ವರ್ಷಕ್ಕೆ 60 ಶತಕೋಟಿ ಪ್ಲಾಸ್ಟಿಕ್‌ ಸ್ಯಾಶೆಗಳನ್ನು ಬಳಸಿ ಬಿಸಾಕಲಾಗುತ್ತದೆ. ಒಂದು ಕಡೆ ಜ್ವಾಲಾಮುಖೀಯ ಬೂದಿ, ಮತ್ತೂಂದೆಡೆ ಪ್ಲಾಸ್ಟಿಕ್‌ನ ರಾಶಿ ಎರಡೂ ಹೇರಳವಾಗಿ ಸಿಗುವ ಕಾರಣ ಇಟ್ಟಿಗೆ ತಯಾರಿಸುವ ಯೋಜನೆಯು ಉತ್ತಮ ನಡೆ ಎನ್ನುತ್ತಾರೆ ಪರಿಸರ ವಿಜ್ಞಾನಿಗಳು.

ದಿನಕ್ಕೆ 5 ಸಾವಿರ ಇಟ್ಟಿಗೆ!
ಜ್ವಾಲಾಮುಖೀಯ ಬೂದಿಯನ್ನು ಮರಳು, ಸಿಮೆಂಟ್‌ ಮತ್ತು ಪ್ಲಾಸ್ಟಿಕ್‌ ತ್ಯಾಜ್ಯದೊಂದಿಗೆ ಮಿಶ್ರಣ ಮಾಡಿ ಇಟ್ಟಿಗೆಗಳನ್ನು ತಯಾರಿಸಲಾಗುತ್ತದೆ. ಪ್ರತಿ ದಿನ ಹೀಗೆ ಸುಮಾರು 5 ಸಾವಿರ ಇಟ್ಟಿಗೆ ತಯಾರಿಸಿದ್ದೇವೆ. ಇವುಗಳನ್ನು ಸ್ಥಳೀಯ ಕಟ್ಟಡ ನಿರ್ಮಾಣಕ್ಕೆ ಬಳಸುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.