ವಿಮಾನದ ಕಾಕ್‌ಪಿಟ್‌ನಲ್ಲೇಮೂರ್ಛೆ ಹೋದ ಪೈಲಟ್!


Team Udayavani, May 11, 2019, 6:56 AM IST

10

ಅಡಿಲೇಡ್‌: ಆಸ್ಟ್ರೇಲಿಯದ ಫ್ಲೈಟ್ ಟ್ರೈನಿಂಗ್‌ ಅಡಿಲೇಡ್‌ ಎಂಬ ವೈಮಾನಿಕ ತರಬೇತಿ ಸಂಸ್ಥೆಯ ವಿದ್ಯಾರ್ಥಿಯೊಬ್ಬ, ತಾನು ಪ್ರಾಯೋಗಿಕವಾಗಿ ವಿಮಾನವೊಂದನ್ನು ಹಾರಾಡಿಸುವಾಗ ಕಾಕ್‌ಪಿಟ್‌ನಲ್ಲೇ ಪ್ರಜ್ಞಾಹೀನನಾದ ಘಟನೆ ನಡೆದಿದ್ದು, ಅದರ ಹಿಂದಿನ ಕಾರಣಗಳು ತಿಳಿದುಬಂದಿವೆ.

ಮಾ. 9ರಂದು ನಡೆದಿದ್ದ ಈ ಘಟನೆಯ ಬಗ್ಗೆ ಕೂಲಂಕಶ ತನಿಖೆ ನಡೆಸಿರುವ ಆಸ್ಟ್ರೇಲಿಯನ್‌ ಟ್ರಾನ್ಸ್‌ಪೋರ್ಟ್‌, ಈ ಬಗ್ಗೆ ವರದಿ ಸಲ್ಲಿಸಿದೆ. ನಿದ್ರಾಹೀನತೆ, ಉಪಾಹಾರದ ಬದಲು ಪೈಲಟ್ ಕೇವಲ ಒಂದು ಚಾಕೋಲೇಟ್ ಬಾರ್‌ ಮತ್ತು ಸ್ವಲ್ಪ ನೀರು ಸೇವಿಸಿದ್ದರು. ಅನಂತರ ವಿಮಾನ ಚಾಲನೆ ಮಾಡಿಕೊಂಡು ಪೋರ್ಟ್‌ ಅಗಸ್ಟಾ ವಿಮಾನ ನಿಲ್ದಾಣದಿಂದ ವಿಮಾನ ಚಾಲನೆ ಮಾಡಿಕೊಂಡು ಏಕಾಂಗಿ ಯಾಗಿ ತೆರಳಿದ್ದರು. ದಕ್ಷಿಣ ಆಸ್ಟ್ರೇಲಿಯಾದ ಪ್ಯಾರಾಫೀಲ್ಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಸಬೇಕಿದ್ದ ಅವರು, ಮಾರ್ಗ ಮಧ್ಯೆ, ವಿಮಾನ 5,500 ಅಡಿ ಎತ್ತರದಲ್ಲಿದ್ದಾಗ ಪ್ರಜ್ಞೆ ತಪ್ಪಿದ್ದಾರೆ. ಆನಂತರ ಎಚ್ಚೆತ್ತುಕೊಂಡು ವಿಮಾನವನ್ನು ಪುನಃ ಪೋರ್ಟ್‌ ಅಗ ಸ್ಟಾದಲ್ಲೇ ತಂದು ಇಳಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.