![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಪ್ಲಾಸ್ಟಿಕ್ ಭೂತಕ್ಕೆ ರಾಮಬಾಣ
Team Udayavani, Apr 20, 2018, 8:55 AM IST
![Plastic-15-4.jpg](https://www.udayavani.com/wp-content/uploads/2018/04/20/Plastic-15-4.jpg)
ಹ್ಯಾಂಪ್ಶೈರ್: ಮನುಷ್ಯನ ಜೀವನದ ಅವಿಭಾಜ್ಯ ಅಂಗವೆಂಬಂತಾಗಿರುವ ಪ್ಲಾಸ್ಟಿಕ್, ಈಗ ಪರಿಸರ ವಿಜ್ಞಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಪ್ಲಾಸ್ಟಿಕ್ ಅನ್ನು ತಿಂದು ಮುಗಿಸುವ ಹೊಸ ಕಿಣ್ವಗಳನ್ನು ಇಂಗ್ಲೆಂಡ್ನ ಹ್ಯಾಂಪ್ಶೈರ್ ಜಿಲ್ಲೆಯ ಪೋರ್ಟ್ಸ್ಮೌತ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸೃಷ್ಟಿಸಿದ್ದು, ಪರಿಸರ ಸ್ವಾಸ್ಥ್ಯ ವಿಚಾರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ.
ಹೊಸ ಕಿಣ್ವ ಯಾವುದು?: ಇವು ಜೈವಿಕ ವೇಗವರ್ಧಕ (ಬಯೋಲಜಿಕಲ್ ಕೆಟಾಲಿಸ್ಟ್) ಮಾದರಿಯ ಕಿಣ್ವಗಳೆಂದು ಹೇಳಲಾಗಿದೆ. ಇವು, ಎಲ್ಲಾ ಬಗೆಯ ಪ್ಲಾಸ್ಟಿಕ್ ತಿನ್ನಬಲ್ಲ, ಪ್ಲಾಸ್ಟಿಕ್ ಕಣಗಳ ನಡುವಿನ ರಾಸಾಯನಿಕ ಬಾಂಡಿಂಗ್ಗಳನ್ನು ತುಂಡರಿಸಿ, ಪ್ಲಾಸ್ಟಿಕ್ ಅನ್ನು ಪುಡಿಮಾಡಿ ತಿನ್ನಬಲ್ಲವು.
ಆಕಸ್ಮಿಕ ಜನನ!: 2016ರಲ್ಲಿ ಜಪಾನ್ನ ವಿಜ್ಞಾನಿಗಳು ಪಾಲಿಥಿಲೀನ್ ಎಂಬ ಮಾದರಿಯ ಪ್ಲಾಸ್ಟಿಕ್ ಅನ್ನು ತಿಂದು ಬದುಕುವ ಬ್ಯಾಕ್ಟೀರಿಯಾಗಳನ್ನು ಸಂಶೋಧಿಸಿದ್ದರು. ಇದು ಪರಿಸರ ಸಂರಕ್ಷಣೆಯಲ್ಲೇ ಒಂದು ಆಶಾಕಿರಣ ಮೂಡಿಸಿದ ಬ್ಯಾಕ್ಟೀರಿಯಾ ಎಂದು ಹೇಳಲಾಗಿತ್ತು. ಇದೀಗ, ಇದೇ ಬ್ಯಾಕ್ಟೀರಿಯಾ ಮೇಲೆ ಸಂಶೋಧನೆ ನಡೆಸುತ್ತಿದ್ದ ಬ್ರಿಟನ್ ಹಾಗೂ ಅಮೆರಿಕ ವಿಜ್ಞಾನಿಗಳ ತಂಡವೊಂದು ಅಕಸ್ಮಾತ್ ಆಗಿ ಈ ಹೊಸ ಕಿಣ್ವಗಳನ್ನು ಸೃಷ್ಟಿಸಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.