ಆರ್ಥಿಕ ಸಂಕಷ್ಟ ನಿವಾರಿಸಲು ಆಸ್ತಿ ಘೋಷಿಸಿ: ಪಾಕ್ ಪ್ರಜೆಗಳಿಗೆ ಇಮ್ರಾನ್ ಖಾನ್ ಕರೆ
Team Udayavani, Jun 10, 2019, 12:44 PM IST
ಇಸ್ಲಾಮಾಬಾದ್ : ಪಾಕಿಸ್ಥಾನ ಆರ್ಥಿಕವಾಗಿ ದೀವಾಳಿ ಅಂಚು ತಲುಪಿರುವ ಕಾರಣ ಪ್ರಧಾನಿ ಇಮ್ರಾನ್ ಖಾನ್ ಅವರು ದೇಶದ ಪ್ರಜೆಗಳಿಗೆ, ವಿಶೇಷವಾಗಿ ಸಿರಿವಂತರಿಗೆ, ಬೇನಾಮಿ ಆಸ್ತಿಪಾಸ್ತಿ ಹೊಂದಿದವರಿಗೆ, ತಮ್ಮ ಸಂಪತ್ತನ್ನು ಘೋಷಿಕೊಳ್ಳುವಂತೆ ಕರೆ ನೀಡಿದ್ದಾರೆ.
ತೆರಿಗೆ ಸಂಗ್ರಹ ಹೆಚ್ಚಿಸುವ ಮೂಲಕ ದೇಶ ದೀವಾಳಿಯಾಗುವುದನ್ನು ತಪ್ಪಿಸುವುದಕ್ಕಾಗಿ ಪ್ರಧಾನಿ ಇಮ್ರಾನ್ ಖಾನ್ ದೇಶ ಬಾಂಧವರಿಗೆ ಈ ಕರೆ ನೀಡಿದ್ದಾರೆ.
“ದೇಶದ ಪ್ರಜೆಗಳೆಲ್ಲ ಸರಕಾರದ ಆಸ್ತಿ ಘೋಷಣೆ ಯೋಜನೆಯಡಿ ತಮ್ಮ ನೈಜ ಆಸ್ತಿಪಾಸ್ತಿಯನ್ನು ಘೋಷಿಸಬೇಕೆಂದು ನಾನು ವಿನಂತಿಸುತ್ತಿದ್ದೇನೆ; ಪ್ರಜೆಗಳು ತೆರಿಗೆ ಪಾವತಿಸದಿದ್ದರೆ ದೇಶ ನಡೆಸಲಾಗದು; ದೇಶವನ್ನು ಮೇಲೆತ್ತಲಾಗದು; ನಮ್ಮದು ಮಹೋನ್ನತ ದೇಶವಾಗಬೇಕಾದರೆ ನಾವು ಮೊದಲು ನಮ್ಮನ್ನು ಬದಲಾಯಿಸಿಕೊಳ್ಳಬೇಕು; ಸ್ವಯಂ ಆಸ್ತಿಪಾಸ್ತಿ ಘೋಷಿಸಿಕೊಳ್ಳುವ ಜೂನ್ 30ರ ಅಂತಿಮ ಗಡುವಿನ ಬಳಿಕ ನಿಮಗೆ ಈ ಅವಕಾಶ ಸಿಗದು’ ಎಂದು ಇಮ್ರಾನ್ ಖಾನ್ ದೇಶ ಬಾಂಧವರಿಗೆ ಮಾಡಿಕೊಂಡಿರುವ ಮನವಿಯಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು