ಪ್ರಧಾನಿ ಮೋದಿಯಲ್ಲಿ ಪಾಕ್‌ ತಂತ್ರಗಾರಿಕೆ ಇಲ್ಲ: ಲಂಡನ್‌ನಲ್ಲಿ ರಾಹುಲ್


Team Udayavani, Aug 24, 2018, 6:59 PM IST

rahul-london-700.jpg

ಹೊಸದಿಲ್ಲಿ : ‘ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ಥಾನದ ವಿಷಯದಲ್ಲಿ ಆಳವಾದ ಆಲೋಚನೆಯ ತಂತ್ರಗಾರಿಕೆಯನ್ನು ಅನುಸರಿಸುತ್ತಿಲ್ಲ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಇಂದಿಲ್ಲಿ ಆರೋಪಿಸಿದ್ದಾರೆ. 

ಒಂದು ದಿನದ ಹಿಂದಷ್ಟೆ ರಾಹುಲ್‌ ಗಾಂಧಿ, “ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಭಾರತದಲ್ಲಿ ದ್ವೇಷ ಹರಡುತ್ತಿವೆ’ ಎಂದು ಆರೋಪಿಸುವ ಮೂಲಕ ವಿವಾದವೆಬ್ಬಿಸಿದ್ದರು.

ಲಂಡನ್‌ನ ‘ಅಂತಾರಾಷ್ಟ್ರೀಯ ವ್ಯೂಹಗಾರಿಕೆ ಅಧ್ಯಯನ ಕೇಂದ್ರ’ ದಲ್ಲಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ, “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕ್‌ ವಿಷಯದಲ್ಲಿ ಯಾವುದೇ ಕ್ರಮಬದ್ಧ ತಂತ್ರಗಾರಿಕೆ ಇದ್ದಂತೆ ಕಾಣುವುದಿಲ್ಲ. ಪಾಕಿಸ್ಥಾನದ ಜತೆಗೆ ವ್ಯವಹರಿಸುವುದು ತುಂಬ ಕಷ್ಟ, ಏಕೆಂದರೆ ಅಲ್ಲಿ ಯಾವುದೇ ಒಂದು ಸಮ್ಮಿಳಿತ ಅಧಿಕಾರ ಪಾರಮ್ಯದ ಕೇಂದ್ರ ಎಂಬುದಿಲ್ಲ. ಆದುದರಿಂದ ಪಾಕಿಸ್ಥಾನದವರು ತಾವೇ ಅಂತಹ ಸಮ್ಮಿಳಿತ ಪರಮೋಚ್ಚ ಸಂರಚನೆಯನ್ನು ರೂಪಿಸಿಕೊಂಡು ಮುಂದೆ ಬರುವುದನ್ನು ನಾವು ಕಾಯಬೇಕಾಗುತ್ತದೆ’ ಎಂದು ಹೇಳಿದರು. 

ಭಾರತ – ಚೀನ ಸೇನೆಯ ನಡುವಿನ ಸುದೀರ್ಘ‌ ಮುಖಾಮುಖೀಗೆ ಕಾರಣವಾದ ಡೋಕ್ಲಾಂ ವಿಷಯವನ್ನು ಕೂಡ ಕೇಂದ್ರ ಸರಿಯಾಗಿ ನಿರ್ವಹಿಸಿಲ್ಲ ಎಂದು ರಾಹುಲ್‌ ಮೋದಿ ಸರಕಾರವನ್ನು ಟೀಕಿಸಿದರು. 

“ಡೋಕ್ಲಾಂ ಒಂದು ಪ್ರತ್ಯೇಕ ವಿಷಯವೆಂದು ನಾನು ಭಾವಿಸುವುದಿಲ್ಲ. ಅದು ಕ್ರಮಾನುಸಾರ ಸಂಭವಿಸಿರುವ ಘಟನೆಗಳ ಒಂದು ಭಾಗವೇ ಆಗಿತ್ತು ಮತ್ತು ಅದೊಂದು ಪ್ರಕ್ರಿಯೆಯೂ ಆಗಿತ್ತು. ಪ್ರಧಾನಿಯವರು ಪ್ರತಿಯೊಂದು ವಿಷಯವನ್ನೂ ಪ್ರತ್ಯೇಕ ವಿಷಯವಾಗಿ ಕಾಣುತ್ತಾರೆ; ಅವರ ದೃಷ್ಟಿಯಲ್ಲಿ ಡೋಕ್ಲಾಂ ಒಂದು ಪ್ರಕರಣವಾಗಿತ್ತು. ಒಂದೊಮ್ಮೆ ಪ್ರಧಾನಿ ಮೋದಿ ಆ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದರೆ ಡೋಕ್ಲಾಂ ಬಿಕ್ಕಟ್ಟು ಘಟಿಸುವುದನ್ನು  ತಡೆಯಬಹುದಿತ್ತು” ಎಂದು ರಾಹುಲ್‌ ಗಾಂಧಿ ಹೇಳಿದರು. 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.