ತಾರಾಪುಂಜದಲ್ಲೊಂದು ವಿರೂಪಿ ಗ್ರಹ ಪತ್ತೆ


Team Udayavani, Jan 14, 2022, 7:20 AM IST

ತಾರಾಪುಂಜದಲ್ಲೊಂದು ವಿರೂಪಿ ಗ್ರಹ ಪತ್ತೆ

ಲಂಡನ್‌: ಗುರುಗ್ರಹಕ್ಕಿಂತ ದುಪ್ಪಟ್ಟು ಗಾತ್ರ ಹೊಂದಿರುವ, ವಿಚಿತ್ರ ಆಕಾರದ ಗ್ರಹವೊಂದನ್ನು ಇದೇ ಮೊದಲ ಬಾರಿಗೆ  ನಮ್ಮದೇ ತಾರಾಪುಂಜದಲ್ಲಿ ಪತ್ತೆ ಹಚ್ಚಲಾಗಿದೆ. ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ ಚಿಯೋಪ್ಸ್‌ ಉಪಗ್ರಹವು ಈ ಎಕ್ಸೋಪ್ಲಾನೆಟ್‌ ಅನ್ನು ಪತ್ತೆಹಚ್ಚಿದೆ.

ಸೂರ್ಯನನ್ನು ಹೊರತುಪಡಿಸಿ ನಕ್ಷತ್ರವನ್ನು ಸುತ್ತುವ ಇಂತಹ ಗ್ರಹಗಳ ಆಂತರಿಕ ರಚನೆಯನ್ನು ಅಧ್ಯಯನ ಮಾಡಲು ಇದರಿಂದ ನೆರವಾಗಲಿದೆ ಎಂದು ಖಗೋಳವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಗ್ರಹವನ್ನು ವಾಸ್ಪ್-103ಬಿ ಎಂದು ಹೆಸರಿಸಲಾಗಿದ್ದು, ಹರ್ಕ್ಯುಲಸ್‌ ನಕ್ಷತ್ರಪುಂಜದಲ್ಲಿ ಇದು ಕಂಡುಬಂದಿದೆ. ಸೂರ್ಯನಿಗಿಂತ ಸುಮಾರು 200 ಡಿಗ್ರಿಯಷ್ಟು ಶಾಖ ಮತ್ತು 1.7 ಪಟ್ಟು ದೊಡ್ಡದಾದ ವಾಸ್ಪ್ -103 ಎಂಬ ನಕ್ಷತ್ರದ ಕಕ್ಷೆಯಲ್ಲಿ ಈ ಎಕ್ಸೋಪ್ಲಾನೆಟ್‌ ಸುತ್ತುತ್ತಿದೆ.

ಗ್ರಹದ ಆಕಾರ ವಿಚಿತ್ರವೇಕೆ? :

ಈಗ ಪತ್ತೆಯಾಗಿರುವ ಗ್ರಹದ ಆಕಾರವು ವಿಚಿತ್ರ ಅಥವಾ ಸೊಟ್ಟಗಾಗಿರಲು ಬೃಹತ್‌ ಪ್ರಮಾಣದ ತರಂಗಗಳ ಶಕ್ತಿಯೇ ಕಾರಣ. ಭೂಮಿಯಲ್ಲೂ ಇದೇ ರೀತಿಯ ಅಲೆಗಳನ್ನು ನಾವು ಸಮುದ್ರದಲ್ಲಿ ಕಾಣಬಹುದು. ಆದರೆ, ಭೂಮಿ ಮತ್ತು ಚಂದ್ರನ ನಡುವಿನ ದೂರ ಬಹಳಷ್ಟಿರುವ ಕಾರಣ ಭೂಮಿಯ ಆಕಾರವು ವಿರೂಪಗೊಂಡಿಲ್ಲ. ಆದರೆ, ಈ ಹೊಸ ಗ್ರಹದ ಗಾತ್ರವು ಗುರುಗ್ರಹಕ್ಕಿಂತ ದುಪ್ಪಟ್ಟಿದೆ. ಮಾತ್ರವಲ್ಲ, ಈ ಗ್ರಹವು ಕೇವಲ ಒಂದೇ ದಿನದಲ್ಲಿ ನಕ್ಷತ್ರದ ಸುತ್ತ ಸುತ್ತುತ್ತದೆ. ಗ್ರಹವು ನಕ್ಷತ್ರಕ್ಕೆ ಅಷ್ಟೊಂದು ಸಮೀಪದಲ್ಲಿರುವ ಕಾರಣ ಭಾರೀ ಪ್ರಮಾಣದ ಅಲೆಗಳು ಸೃಷ್ಟಿಯಾಗಿ, ಗ್ರಹದ ಆಕಾರವು ವಿರೂಪಗೊಂಡಿರಬಹುದು ಎನ್ನುವುದು ವಿಜ್ಞಾನಿಗಳ ಅಂದಾಜು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.