ಕತ್ತಲಲ್ಲಿ ಮುಳುಗಿದ ಪಾಕ್‌; ತಾಂತ್ರಿಕ ತೊಂದರೆಯಿಂದ ಕುಸಿದ ವಿದ್ಯುತ್‌ ಗ್ರಿಡ್‌

ನಾಲ್ಕು ತಿಂಗಳಲ್ಲಿ 2ನೇ ಬಾರಿಗೆ ಸಮಸ್ಯೆ

Team Udayavani, Jan 24, 2023, 7:40 AM IST

ಕತ್ತಲಲ್ಲಿ ಮುಳುಗಿದ ಪಾಕ್‌; ತಾಂತ್ರಿಕ ತೊಂದರೆಯಿಂದ ಕುಸಿದ ವಿದ್ಯುತ್‌ ಗ್ರಿಡ್‌

ಇಸ್ಲಾಮಾಬಾದ್‌: ಆರ್ಥಿಕವಾಗಿ ದಿವಾಳಿಯಂಚಿನಲ್ಲಿರುವ ಪಾಕಿಸ್ತಾನದಲ್ಲಿ ಸೋಮವಾರ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದೆ. ನಾಲ್ಕು ತಿಂಗಳಲ್ಲಿ 2ನೇ ಬಾರಿಗೆ ಪಾಕ್‌ನಲ್ಲಿ ಇಂತಹ ಘಟನೆ ನಡೆಯುತ್ತಿದೆ.

ಸೋಮವಾರ ಬೆಳಗ್ಗೆ 7.30ರ ಹೊತ್ತಿಗೆ ಕೆಲವು ಉತ್ಪಾದನಾ ಘಟಕಗಳಲ್ಲಿ ವಿದ್ಯುತ್‌ ಪ್ರಸರಣದಲ್ಲಿ ವ್ಯತ್ಯಾಸಗಳಾಗಿವೆ. ಅದರ ಫ‌ಲಿತಾಂಶವೆಂಬಂತೆ ಸರಣಿಸರಣಿಯಾಗಿ ಉತ್ಪಾದನಾ ಘಟಕಗಳು ಕಾರ್ಯಾಚರಣೆ ನಿಲ್ಲಿಸಿವೆ. ಕೆಲವು ಕಡೆ ವೋಲ್ಟೆàಜ್‌ನಲ್ಲೇ ಏರುಪೇರು ಕಂಡುಬಂದಿದೆ. ಪ್ರಮುಖ ನಗರಗಳಾದ ಕರಾಚಿ, ಪೇಶಾವರ, ಲಾಹೋರ್‌, ಇಸ್ಲಾಮಾಬಾದ್‌ ಗಳಲ್ಲಿ ವಿದ್ಯುತ್‌ ಕೈಕೊಟ್ಟಿತ್ತು.

ಅದಕ್ಕೆ ಪೂರಕವಾಗಿ ಚಳಿಗಾಲವೂ ಇರುವುದರಿಂದ ಜನಸಾಮಾನ್ಯರ ಹೀಟರ್‌ಗಳ ಬಳಕೆ ಮಾಡಲಾಗದೆ ಪರಿತಪಿಸುವಂತಾಗಿದೆ. ಈಗಾಗಲೇ ಇಂಧನ ಉಳಿತಾಯದ ನಿಟ್ಟಿನಲ್ಲಿ ರಾತ್ರಿ 8 ಗಂಟೆಯ ಬಳಿಕ ಮಾರುಕಟ್ಟೆ, ಮಾಲ್‌ ಸೇರಿದಂತೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಈ ಮೂಲಕ ವಿದ್ಯುತ್‌ ಉಳಿತಾಯಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸಲಾಗುತ್ತಿದೆ.

ಸರ್ಕಾರ ಹೇಳಿದ್ದೇನು?
ರಾಷ್ಟ್ರೀಯ ಗ್ರಿಡ್‌ನ‌ಲ್ಲೇ ಪ್ರಸರಣ ಅಸ್ತವ್ಯಸ್ತವಾಗಿದೆ. ಅದರಿಂದಾಗಿಯೇ ವಿದ್ಯುತ್‌ ಕೈಕೊಟ್ಟಿದೆ ಎಂದು ಕೆ ಎಲೆಕ್ಟ್ರಿಕ್‌ ಕಂಪನಿಯ ವಕ್ತಾರ ಇಮ್ರಾನ್‌ ರಾಣಾ ಹೇಳಿದ್ದಾರೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ತಾಂತ್ರಿಕ ತೊಂದರೆ ಉಂಟಾದ ಹಿನ್ನೆಲೆಯಲ್ಲಿ 12 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿತ್ತು.

ಟ್ವೀಟರ್‌ನಲ್ಲಿ ವ್ಯಂಗ್ಯ, ಟೀಕೆಗಳ ಮೀಮ್‌
ಪಾಕಿಸ್ತಾನದಲ್ಲಿ ವಿದ್ಯುತ್‌ ವೈಫ‌ಲ್ಯ ಉಂಟಾಗಿರುವುದು ಟ್ವಿಟರ್‌ನಲ್ಲಿ ನಗೆ ಬುಗ್ಗೆಗಳನ್ನೇ ಛಿಮ್ಮಿಸಿದೆ. “ವೆಲ್‌ಕಂ ಬ್ಯಾಕ್‌ ಟು ಪುರಾನಾ ಪಾಕಿಸ್ತಾನ್‌’ ಎಂದು ಹಾಲಿ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಸಂಸತ್‌ನಲ್ಲಿ ಹಿಂದೊಮ್ಮೆ ಮಾತನಾಡಿದ್ದ ವಿಡಿಯೋ ತುಣುಕನ್ನು ಹಾರೂನ್‌ ಎಂಬುವರು ಅಪ್‌ಲೋಡ್‌ ಮಾಡಿದ್ದಾರೆ. ಚಾನೆಲ್‌ಗ‌ಳಲ್ಲಿ ಸೋಮವಾರದ ಬ್ರೇಕಿಂಗ್‌ ನ್ಯೂಸ್‌ ವಿದ್ಯುತ್‌ ವೈಫ‌ಲ್ಯದ ಬಗ್ಗೆಯೇ ಆಗಿದೆ ಸೇರಿದಂತೆ ಹಲವರು ಟೀಕಿಸಿದ್ದಾರೆ.

ಟಾಪ್ ನ್ಯೂಸ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pak crisis

Inflation: ಲಂಕಾವನ್ನು ಮೀರಿಸಿ ಪಾಕ್‌ನಲ್ಲಿ ಹಣದುಬ್ಬರ ತಾರಕಕ್ಕೆ!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

US President Joe Biden stumbled on stage

Video: ವೇದಿಕೆಯ ಮೇಲೆ ಎಡವಿ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌