ತಾಲಿಬಾನಿ ಬಂಡುಕೋರರ ಬಿಡುಗಡೆಗೆ ಒಲ್ಲೆ ಎಂದ ಅಫ್ಘಾನ್ ಅಧ್ಯಕ್ಷ

ಉಲ್ಟಾ ಹೊಡೆದ ಅಶ್ರಫ್ ಘನಿ?

Team Udayavani, Mar 1, 2020, 8:53 PM IST

Afghanistan-president-min

ಕಾಬೂಲ್‌: ಅಮೆರಿಕ-ತಾಲಿಬಾನಿ ನಾಯಕರ ನಡುವೆ ಶನಿವಾರ ಏರ್ಪಟ್ಟ ಐತಿಹಾಸಿಕ ಕದನ ವಿರಾಮ ಒಪ್ಪಂದದಿಂದ ಅಫ್ಘಾನಿಸ್ತಾನದಲ್ಲಿ ನೆಮ್ಮದಿಯ ಶಕೆ ಆರಂಭಗೊಳ್ಳಲಿದೆ ಎಂಬ ನಿರೀಕ್ಷೆಗಳು ಹುಸಿಯಾಗುವ ಸಾಧ್ಯತೆಗಳು ದಟ್ಟವಾಗಿವೆ.

ಒಪ್ಪಂದದಲ್ಲಿ ಅಡಕವಾಗಿರುವ ಪ್ರಮುಖ ಅಂಶದಂತೆ, ಅಫ್ಘಾನ್‌ ಸರ್ಕಾರದ ಬಂಧನದಲ್ಲಿರುವ 5,000 ತಾಲಿಬಾನ್‌ ಬಂಡುಕೋರರ ಬಿಡುಗಡೆ ಸಾಧ್ಯವಿಲ್ಲ ಎಂಬರ್ಥದಲ್ಲಿ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಮಾತನಾಡಿದ್ದಾರೆ. “”ಬಂಡುಕೋರರ ಬಿಡುಗಡೆಗೆ ಬದ್ಧವಾಗಿಲ್ಲ. ಶಾಂತಿ ಶಾಶ್ವತವಾಗಿ ಬೇರೂರುವ ತನಕ ಯಾವುದೇ ಬಂಡುಕೋರರ ಬಿಡುಗಡೆಯಿಲ್ಲ” ಎಂದಿರುವುದು ತಾಲಿಬಾನಿಗಳನ್ನು ಕೆರಳಿಸಬಹುದಾದ ಸಾಧ್ಯತೆಗಳಿವೆ. ಇದು ಮತ್ತೂಂದು ಸುತ್ತಿನ ತಿಕ್ಕಾಟಕ್ಕೆ, ರಕ್ತಪಾತಕ್ಕೆ ನಾಂದಿ ಹಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಮಹಿಳೆಯರಿಗೆ ಆತಂಕ
ಹೊಸದಾಗಿ ಏರ್ಪಟ್ಟಿರುವ ಶಾಂತಿ ಒಪ್ಪಂದ ಆಫ್ಘಾನಿಸ್ತಾನದ ಜನತೆಯಲ್ಲಿ ನೆಮ್ಮದಿಯ ಆಶಾಕಿರಣ ಮೂಡಿಸಿದೆ. ಆದರೆ, ಅಲ್ಲಿನ ಮಹಿಳೆಯರಲ್ಲಿ ತಮ್ಮ ಸ್ವಾತಂತ್ರ್ಯದ ದಿನಗಳು ಮುಗಿಯುವ ಭೀತಿ ಆವರಿಸಿದೆ. 1995ರಲ್ಲಿ ತಾಲಿಬಾನಿಗಳು ಆಫ್ಘಾನಿಸ್ತಾನದ ಆಡಳಿತ ಚುಕ್ಕಾಣಿ ಹಿಡಿದಾಗ ಅಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಅವರು ಶಿಕ್ಷಣ ಪಡೆಯುವುದಕ್ಕೆ ನಿಷೇಧ ಹೇರಲಾಗಿತ್ತು. ಹಾಗಾಗಿ, ಸಾವಿರಾರು ವಿದ್ಯಾರ್ಥಿನಿಯರು ಶಿಕ್ಷಣ ತೊರೆಯಬೇಕಾಯಿತು. 2001ರಲ್ಲಿ ತಾಲಿಬಾನಿ ಸರ್ಕಾರ ಉರುಳಿದಾಗಲೇ ಅಲ್ಲಿ ಮತ್ತೆ ಅವರಿಗೆ ಶಿಕ್ಷಣ, ಉದ್ಯೋಗದ ಹಕ್ಕುಗಳು ದೊರೆತವು. ಇವನ್ನು ಮತ್ತೆ ಕಳೆದುಕೊಳ್ಳುವ ಭೀತಿಯಲ್ಲಿ ಅವರಿದ್ದಾರೆ.

ತಾಲಿಬಾನಿಗಳ ಭೇಟಿ ಮಾಡುವೆ: ಟ್ರಂಪ್‌
ತಾಲಿಬಾನ್‌ ನಾಯಕರನ್ನು ಸದ್ಯದಲ್ಲೇ ಭೇಟಿ ಮಾಡುವ ಇಂಗಿತವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವ್ಯಕ್ತಪಡಿಸಿದ್ದಾರೆ. “”ಒಪ್ಪಂದದ ಆಶಯದಂತೆ, ತಾಲಿಬಾನ್‌ ನಾಯಕರು ಉಗ್ರರನ್ನು ಧ್ವಂಸಗೊಳಿಸುವ ಭರವಸೆಯಿದೆ” ಎಂದು ಅವರು ತಿಳಿಸಿದ್ದಾರೆ.

ಪಾಯಿಂಟ್ಸ್‌…
– ತಾಲಿಬಾನಿ ಉಗ್ರರನ್ನು ಬಿಡುಗಡೆ ಮಾಡುವುದು ಒಪ್ಪಂದದ ಪ್ರಮುಖ ಅಂಶಗಳಲ್ಲೊಂದು.
– ಒಪ್ಪಂದದ ಅಂಶವನ್ನೇ ತಳ್ಳಿಹಾಕುವಂತೆ ಮಾತನಾಡಿರುವ ಅಶ್ರಫ್ ಘನಿ
– ಅಫ್ಘಾನಿಸ್ತಾನದ ಸೆರೆಯಲ್ಲಿರುವ ಸುಮಾರು 5,000 ತಾಲಿಬಾನಿ ಬಂಡುಕೋರರು.
– ಘನಿಯವರ ಹೇಳಿಕೆಯಿಂದ ಆಫ್ಘಾನ್‌ ನೆಲದಲ್ಲಿ ಆಂತರಿಕ ತಿಕ್ಕಾಟ, ಉಗ್ರವಾದ ಹೆಡೆಯೆತ್ತುವ ಸಾಧ್ಯತೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.