ಬ್ರಿಟನ್‌ ರಾಜಮನೆತನದ ಅಸಲಿ ಮುಖ ಬಿಚ್ಚಿಟ್ಟ ಪ್ರಿನ್ಸ್‌ ಹ್ಯಾರಿ ಮತ್ತು ಮೆಘನ್‌ ಮಾರ್ಕೆಲ್‌


Team Udayavani, Mar 9, 2021, 8:38 AM IST

prince harry and meghan markle

ನ್ಯೂಯಾರ್ಕ್‌: ಬ್ರಿಟನ್‌ ರಾಜಮನೆತನದಿಂದ ತಾವು ಹೊರನಡೆಯಲು ಅಲ್ಲಿ ಅನುಭವಿಸಿದ ಮಾನಸಿಕ ಯಾತನೆಗಳೇ ಕಾರಣ ಎಂದು ಪ್ರಿನ್ಸ್‌ ಹ್ಯಾರಿ ಮತ್ತು ಪತ್ನಿ ಮೆಘನ್‌ ಮಾರ್ಕೆಲ್‌ ಹೇಳಿದ್ದಾರೆ.

ಅಮೆರಿಕದ ಖ್ಯಾತ ನಿರೂಪಕಿ ಓಪ್ರಾ ವಿನ್‌ಫ್ರಿ ನಡೆಸಿಕೊಡುವ “ದ ಓಪ್ರಾ ವಿನ್‌ಫ್ರಿ ಶೋ’ನ ಸಂಚಿಕೆಯಲ್ಲಿ ಭಾಗವಹಿಸಿದ್ದ ಇವರಿಬ್ಬರೂ ಅರಮನೆಯಲ್ಲಿ ತಾವು ಅನುಭವಿಸಿದ ಮಾನಸಿಕ ಕಿರುಕುಳಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಅರಮನೆಯೆಂಬ ಪಂಜರ: ಸಂದರ್ಶನದಲ್ಲಿ ಅಳಲು ತೋಡಿಕೊಂಡಿರುವ ಮೆಘನ್‌, “ನಾನು ಆಫ್ರಿಕನ್‌-ಅಮೆರಿಕನ್‌ ಆಗಿದ್ದರಿಂದ, ನನಗೆ ಜನಿಸುವ ಮಗುವಿನ ಬಣ್ಣ ಹೇಗಿರುತ್ತದೆ ಎಂಬ ಚರ್ಚೆಗಳನ್ನು ಅರಮನೆಯಲ್ಲಿ ನಡೆಸಲಾಗುತ್ತಿತ್ತು.

ಮಾನಸಿಕ ಕ್ಷೋಭೆಗೆ ಒಳಗಾಗಿದ್ದಾಗ ನನಗೆ ಚಿಕಿತ್ಸೆ ಕೊಡಿಸಲು ನಿರಾಕರಿಸಲಾಯಿತು. ಆಗ ನಾನು ಆತ್ಮಹತ್ಯೆಯ ಯೋಚನೆ ಮಾಡಿದ್ದೆ. ಇನ್ನು ಮದುವೆ ವೇಳೆ, ನನ್ನ ವಾರಗಿತ್ತಿಯಾದ ಕೇಟ್‌ ಮಿಡಲ್‌ಟನ್‌ ಅವರಿಗೆ ಕಣ್ಣೀರು ಹಾಕಿಸಿದ್ದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅಸಲಿಗೆ, ಅವರೇ ನನ್ನನ್ನು ಅಳಿಸಿದ್ದರು. ನಂತರ ಕೇಟ್‌, ನನ್ನಲ್ಲಿ ಕ್ಷಮೆ ಕೋರಿದ್ದರು’ ಎಂದಿದ್ದಾರೆ.

ಇದನ್ನೂ ಓದಿ:ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ರಕ್ಷಣೆಗೆ ಧಾವಿಸಿದವರೂ ಸೇರಿ 9 ಜನರ ದುರ್ಮರಣ

ಅದಲ್ಲದೆ, ಅರಮನೆಯಲ್ಲಿ ನಡೆದ ನಮ್ಮಿಬ್ಬರ ಮದುವೆಗೆ 3 ದಿನ ಮುಂಚೆ ಕ್ಯಾಂಟರ್‌ ಬರ್ರಿಯ ಆರ್ಚ್‌ಬಿಷಪ್‌ ಸಮ್ಮುಖದಲ್ಲಿ ಗೌಪ್ಯವಾಗಿ ನನ್ನ ಮತ್ತು ಹ್ಯಾರಿ ಮದುವೆಯಾಗಿತ್ತು ಎಂದಿದ್ದಾರೆ.

ಪ್ರಿನ್ಸ್‌ ಹ್ಯಾರಿ ಮಾತನಾಡಿ, “”ರಾಜ ಮನೆತನ ತೊರೆಯಲು ತೀರ್ಮಾನಿಸಿದ ದಿನದಿಂದ ನನ್ನ ತಂದೆ ಪ್ರಿನ್ಸ್‌ ಚಾರ್ಲ್ಸ್ ನನ್ನ ಫೋನ್‌ ಕರೆಗಳನ್ನು ಸ್ವೀಕರಿಸುವುದನ್ನು ಬಿಟ್ಟರು. ನನ್ನ ಆರ್ಥಿಕ ಸವಲತ್ತುಗಳನ್ನು ನಿಲ್ಲಿಸಲಾಯಿತು. ಹಾಗಾಗಿ, ನಾನು ತನ್ನ ತಾಯಿ ದಿ. ಡಯಾನಾ ಹೆಸರಿನ ಆರ್ಥಿಕ ಮೂಲ ಅವಲಂಬಿಸಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ನಾರಿಯರು ಸಿದ್ಧಪಡಿಸಿದ ವಸ್ತು ಖರೀದಿಸಿದ ಮೋದಿ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.