ಪ್ರೀತಿಗಾಗಿ ಗೌರವ ತ್ಯಾಗ


Team Udayavani, Jul 5, 2018, 6:00 AM IST

12.jpg

ಟೋಕಿಯೊ: ಬ್ರಿಟನ್‌ನ ರಾಜಕುಮಾರರು ಸಾಮಾನ್ಯ ಕೌಟುಂಬಿಕ ಹಿನ್ನೆಲೆ ಇರುವ ಮಹಿಳೆಯರನ್ನು ಮದುವೆಯಾದದ್ದು ಈ ವರೆಗೆ ಸುದ್ದಿಯಾಗುತ್ತಿತ್ತು. ಈಗ ಜಪಾನ್‌ ರಾಜಕುಮಾರಿ ಸಾಮಾನ್ಯ ಕೌಟುಂಬಿಕ ಹಿನ್ನೆಲೆಯ ವ್ಯಕ್ತಿಯನ್ನು ಪ್ರೀತಿಸಿ ಅವರನ್ನೇ ವರಿಸುತ್ತಿರುವುದು ಸುದ್ದಿಯಾಗಿದೆ. ಪ್ರೀತಿಸಿದ ವ್ಯಕ್ತಿಗಾಗಿ ರಾಜಕುಮಾರಿ ಅಯಾಕೊ(27) ತನ್ನ ರಾಜಕುಮಾರಿ ಪಟ್ಟವನ್ನೇ ತ್ಯಜಿಸಲು ಸಿದ್ಧರಾಗಿದ್ದಾರೆ.

ಜಪಾನ್‌ನ ರಾಜಮನೆತನದವರು ರಾಜಮನೆತನದವರ ಹೊರತಾಗಿ ಸಾಮಾನ್ಯರನ್ನು ಮದುವೆಯಾದರೆ ರಾಜ ಪದವಿಯನ್ನು ತ್ಯಜಿಸಬೇಕು. ರಾಜಕುಮಾರಿ ಆಯಾಕೊ ಖುಷಿಯಿಂದ ರಾಜಪದವಿ ತ್ಯಜಿಸುವುದಾಗಿ ಹೇಳಿದ್ದಾರೆ. 

ಆಕಿಯೊ ಭಾವಿ ಪತಿ ಕೇಯ್‌ ಮೊರಿಯೊ ಹಡಗಿನಲ್ಲಿ ಕೆಲಸ ಮಾಡುವ ನೌಕರ. ರೆಸ್ಟಾರೆಂಟ್‌ನಲ್ಲಿ  ಊಟ ಮಾಡುವಾಗ ಕೇಯ್‌ ನನಗೆ ಪ್ರೇಮ ನಿವೇದನೆ ಮಾಡಿದರು. ನನಗೆ ನನ್ನ ಕುಟುಂಬವೂ ಮುಖ್ಯವಾದ್ದರಿಂದ ನಾನು ಕೂಡಲೇ ಪ್ರತಿಕ್ರಿಯೆ ನೀಡಲಿಲ್ಲ. ಬಳಿಕ ಅವರನ್ನೇ ಮದುವೆಯಾಗಲು ಒಪ್ಪಿಕೊಂಡೆ ಎಂದಿ ದ್ದಾರೆ. ಟೋಕಿಯೋದಲ್ಲಿರುವ  ಮೇಜಿ ಜಿಂಗು ಮಂದಿರದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮದುವೆಯಾಗಲು ಯುವ ಜೋಡಿ ನಿರ್ಧರಿಸಿದೆ.  ಜಪಾನ್‌ನಲ್ಲಿ ರಾಜಮನೆತನದವರು ಇತರ ಸಾಮಾಜದವರನ್ನು ಮದುವೆಯಾ ಗುತ್ತಿರುವುದು ಹೆಚ್ಚಾಗಿರುವ ಕಾರಣ ಈಗ ಜಪಾನ್‌ನಲ್ಲಿ  ಕೇವಲ 18 ರಾಜ ಮನೆತನಗಳು ಮಾತ್ರ ಉಳಿದಿವೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.